
ಕಾಸರಗೋಡು: ಕಾಸರಗೋಡು ನಗರದ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಉಚ್ಚಿಲ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ನಾಳೆಯಿಂದ 23ರ ತನಕ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.ನಾಳೆ ಬೆಳಿಗ್ಗೆ 5.30ಕ್ಕೆ ಗಣಪತಿ ಹೋಮ, 9ಕ್ಕೆ ಬಳ್ಳಪದವು ವೀಣಾ ವಾದಿನಿ ಸಂಗೀತ ವಿದ್ಯಾಪೀಠದ ವಿದ್ಯಾರ್ಥಿಗಳಿಂದ ಶಾಸ್ತ್ರೀಯ ಸಂಗೀತ, 10.45ರ ನಂತರದ ಮುಹೂರ್ತದಲ್ಲಿ ಪ್ರಾರ್ಥನೆ, ಧ್ವಜಾರೋಹಣ, ಮಧ್ಯಾಹ್ನ 12.05ರಿಂದ ಮಹಾಪೂಜೆ, ಉತ್ಸವ ಬಲಿ, ಅನ್ನಸಂತರ್ಪಣೆ, ಸಂಜೆ 5ಕ್ಕೆ ಭಜನೆ, 6ಕ್ಕೆ ತಾಯಂಬಕ, 6.30ರಿಂದ ಭರತನಾಟ್ಯ, ರಾತ್ರಿ 8.30ಕ್ಕೆ ಪೂಜೆ, ಉತ್ಸವಬಲಿ …
ಕಾಸರಗೋಡು: ಮನೆಯವರು ಉತ್ಸವಕ್ಕೆ ಹೋದ ಸಂದರ್ಭದಲ್ಲಿ ೨೫ ಪವನ್ ಚಿನಾಭರಣ ಕಳವುಗೈದ ಕುಖ್ಯಾತ ಇಬ್ಬರು ಕಳ್ಳರನ್ನು ಬಂಧಿಸಲಾಗಿದೆ. ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ಪೆರಿಯಾಟಡ್ಕ, ಚೆರುಂಬಾ ಅಹದ್ ಮಂಜಿಲ್ನ ಎ.ಎಚ್. ಹಾಶಿಂ (45), ಕಾಸರಗೋಡು ವಿದ್ಯಾನಗರದ ಮನೋಜ್ (49) ಎಂಬಿವರನ್ನು ಪಟ್ಟಾಂಬಿ ಪೊಲೀಸರು ಬಂಧಿಸಿದ್ದಾರೆ. ಕಳೆದ ಶುಕ್ರವಾರ ಶೋರ್ನೂರು ಕುಟ್ಟನಾಡು ತೊಳುಕ್ಕಾಡ್ ಹರಿ ಭವನ್ನ ಸುಧೀರ್ ಎಂಬವರ ಮನೆಯಿಂದ ಚಿನ್ನಾಭರಣ ಕಳವು ನಡೆದಿದೆ. ಸುಧೀರ್ ಹಾಗೂ ಕುಟುಂಬ ಆಮಕ್ಕಾವ್ ಕ್ಷೇತ್ರಕ್ಕೆ ಉತ್ಸವಕ್ಕೆಂದು ಹೋಗಿದ್ದರು. ಈ ಸಂದರ್ಭದಲ್ಲಿ ಮನೆಯ …
Read more “ಮನೆಯವರು ಉತ್ಸವಕ್ಕೆ ಹೋದ ಸಂದರ್ಭ 25 ಪವನ್ ಚಿನ್ನ ಕಳವು: ಇಬ್ಬರ ಬಂಧನ ; 22 ಪವನ್ ಚಿನ್ನ ಪತ್ತೆ”





ಕುಂಬಳೆ: ಹೊಳೆಯಿಂದ ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸುತ್ತಿದ್ದ ವೇಳೆ ಅಲ್ಲಿಗೆ ಬಂದ ಪೊಲೀಸರನ್ನು ಕಂಡು ಹೊಳೆಗೆ ಹಾರಿದ ಯುವಕನ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರಿಯುತ್ತಿದೆ. ಆರಿಕ್ಕಾಡಿ ಕಡವತ್ ನಿವಾಸಿ ಇಬ್ರಾಹಿಂ (೨೬) ನಾಪತ್ತೆಯಾಗಿ ಇಂದಿಗೆ ಮೂರು

ಕಾಸರಗೋಡು: ಸಹೋ ದರಿಯ ಮನೆಗೆ ಹೋಗಿದ್ದ ಯುವತಿ ಹಾಗೂ ಪುತ್ರಿ ನಾಪತ್ತೆ ಯಾಗಿರುವುದಾಗಿ ದೂರಲಾಗಿದೆ. ಉದುಮ ಪಡಿಂಞ್ಞಾರ್ನ ಆಯಿಷತ್ ಮುಸ್ತಾನ ಎಂಬವರು ನೀಡಿದ ದೂರಿನಂತೆ ಬೇಕಲ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಫಾತಿ

ಕಾಸರಗೋಡು: ವಾಹನ ಅಪಘಾತದಲ್ಲಿ ಗಾಯಗೊಂಡಿರುವುದಾಗಿ ತಿಳಿಸಿ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೇಳೆ ಯುವಕ ಸಾವಿಗೀಡಾಗಲು ಕಾರಣ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿರುವುದಾಗಿದೆಯೆಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ತಿಳಿಸಲಾಗಿದೆ. ಮೂಲತಃ ಕರ್ನಾಟಕದ ಬೆಂಗಳೂರು ನಿವಾಸಿಯೂ, ಪ್ರಸ್ತುತ

ಕೊಚ್ಚಿ: ಕೊಚ್ಚಿ ಕೇಂದ್ರೀಕರಿಸಿ ಕಾರ್ಯವೆಸಗುತ್ತಿರುವ ಗಣಿ ಕಂಪೆನಿಯಾದ ಕೊಚ್ಚಿನ್ ಮಿನರಲ್ಸ್ ಆಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್ಎಲ್) ಹಾಗೂ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜಯನ್ ಮಾಲಕತ್ವದಲ್ಲಿರುವ ಎಕ್ಸಾಲೋಜಿಕ್ ಸೊಲ್ಯೂಶನ್ ಸಂಸ್ಥೆಯ ಮಧ್ಯೆ

ಕುಂಬಳೆ: ಹೊಳೆಯಿಂದ ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸುತ್ತಿದ್ದ ವೇಳೆ ಅಲ್ಲಿಗೆ ಬಂದ ಪೊಲೀಸರನ್ನು ಕಂಡು ಹೊಳೆಗೆ ಹಾರಿದ ಯುವಕನ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರಿಯುತ್ತಿದೆ. ಆರಿಕ್ಕಾಡಿ ಕಡವತ್ ನಿವಾಸಿ ಇಬ್ರಾಹಿಂ (೨೬) ನಾಪತ್ತೆಯಾಗಿ ಇಂದಿಗೆ ಮೂರು

ಕೊಚ್ಚಿ: ಕೊಚ್ಚಿ ಕೇಂದ್ರೀಕರಿಸಿ ಕಾರ್ಯವೆಸಗುತ್ತಿರುವ ಗಣಿ ಕಂಪೆನಿಯಾದ ಕೊಚ್ಚಿನ್ ಮಿನರಲ್ಸ್ ಆಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್ಎಲ್) ಹಾಗೂ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜಯನ್ ಮಾಲಕತ್ವದಲ್ಲಿರುವ ಎಕ್ಸಾಲೋಜಿಕ್ ಸೊಲ್ಯೂಶನ್ ಸಂಸ್ಥೆಯ ಮಧ್ಯೆ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page