
ಕಾಸರಗೋಡು: ಕೇರಳ ಸರಕಾರದ ಮಲಯಾಳ ಭಾಷಾ ಮಸೂದೆಯ ವಿರುದ್ಧ ಕಾಸರಗೋಡಿನ ಕನ್ನಡಿಗರು ಮತ್ತು ಕನ್ನಡ ಸಂಘಟ ನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಕುರಿತು ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಲು ಸಿದ್ಧತೆ ಅಂತಿಮ ಹಂತದಲ್ಲಿದೆ.ಈ ಮಸೂದೆಯು ಕನ್ನಡ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳಿಗೆ ಧಕ್ಕೆ ತರುವ ಸಾಧ್ಯತೆ ಇದೆ ಎಂದು ತಜ್ಞರು ಅಭಿ ಪ್ರಾಯಪಟ್ಟಿದ್ದಾರೆ. ಮಸೂದೆಯಲ್ಲಿರುವ ವಿಧಿಗಳು ಸಂವಿಧಾನಾತ್ಮಕ ಹಕ್ಕುಗಳಿಗೆ ವಿರುದ್ಧವಾಗಿದ್ದು, ಕನ್ನಡ ಭಾಷೆಯ ಬಳಕೆ ಮತ್ತು ಅಭಿವೃದ್ದಿಗೆ ಅಡ್ಡಿಯಾಗಬಹುದು ಎಂಬ ಆತಂಕ ವ್ಯಕ್ತವಾಗಿದೆ.ಈ ಕುರಿತು ಕನ್ನಡ …
Read more “ಮಲಯಾಳಂ ಭಾಷಾ ಮಸೂದೆ ವಿರುದ್ಧ ಉಚ್ಛ ನ್ಯಾಯಾಲಯದಲ್ಲ್ಲಿ ರಿಟ್ ಅರ್ಜಿ ಸಲ್ಲಿಸಲು ನಿರ್ಧಾರ”
ಕಾಸರಗೋಡು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಇದರ 36ನೇ ಸಂಸ್ಥಾಪನಾ ವರ್ಷಾಚರಣೆ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಗೋ ಕುಟೀರದ ಕಾಮಗಾರಿಯ ಎರಡನೇ ಹಂತಕ್ಕೆ ಚಾಲನೆ ನೀಡಲಾಯಿತು. ಕಳೆದ ನವಂಬರ್ನಲ್ಲಿ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದ್ದರು. ಇದರ ಮೊದಲ ಹಂತ ಪೂರ್ಣಗೊಂಡಿದ್ದು, ದ್ವಿತೀಯ ಹಂತದ ಕಾಮಗಾರಗೆ ಧಾರ್ಮಿಕ ಮುಂದಾಳು ಕೆ.ಎನ್. ವೆಂಕಟ್ರಮಣ ಹೊಳ್ಳ ನಿನ್ನೆ ಚಾಲನೆ ನೀಡಿದರು. ಈ ವೇಳೆ ಪ್ರತಿಷ್ಠಾನದ ಅಧ್ಯಕ್ಷ ಜಯರಾಮ ಕಾಸರಗೋಡು ಅಧ್ಯಕ್ಷತೆ ವಹಿಸಿದರು. …
Read more “ಕನ್ನಡ ಗ್ರಾಮ ಗೋ ಕುಟೀರದ ದ್ವಿತೀಯ ಹಂತದ ಕಾಮಗಾರಿಗೆ ಚಾಲನೆ”





ಕಾಸರಗೋಡು: ಉದುಮ ಪಡಿಞ್ಞಾರ್ನಿಂದ ನಾಪತ್ತೆಯಾದ ಯುವತಿ ಹಾಗೂ ಆರರ ಹರೆಯದ ಪುತ್ರಿಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ತಚ್ಚರಕುನ್ನು ನಿವಾಸಿಯಾದ ಹಾರಿಸ್ ಎಂಬವರ ಪತ್ನಿ ಫಾತಿಮತ್ ಬುಶ್ರ(28) ಹಾಗೂ ಆಕೆಯ ಆರು ವರ್ಷದ ಮಗಳು

ಕುಂಬಳೆ: ಹೊಯ್ಗೆಯ ರೀತಿಯಲ್ಲೇ ಅನಧಿಕೃತವಾಗಿ ಮಣ್ಣು ಸಾಗಾಟ ದಂಧೆಯು ವ್ಯಾಪಕಗೊಂಡಿರುವುದಾಗಿ ದೂರಲಾಗಿದೆ. ಈ ಬಗ್ಗೆ ಮಾಹಿತಿ ಲಭಿಸಿದ ಕುಂಬಳೆ ಪೊಲೀಸರು ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಮಣ್ಣು ಸಾಗಿಸುತ್ತಿದ್ದ ಒಂದು ಟಿಪ್ಪರ್ ಲಾರಿ ಹಾಗೂ ಮಣ್ಣು

ಕುಂಬಳೆ: ರಾಜ್ಯದಲ್ಲಿ ಇದೀಗ ತೀವ್ರಗೊಂಡ ಅಘೋಷಿತ ವಿದ್ಯುತ್ ಕಡಿತವನ್ನು ಪ್ರತಿಭಟಿಸಿ ಬಿಜೆಪಿ ಕುಂಳೆ ಮಂಡಲ ಸಮಿತಿ ನೇತೃತ್ವದಲ್ಲಿ ಕುಂಬಳೆ ಕೆಎಸ್ಇಬಿ ಕಚೇರಿಗೆ ಪಂಜಿನ ಮೆರವಣಿಗೆ ನಡೆಸಲಾಯಿತು. ಕುಂಬಳೆ ಪೇಟೆಯಲ್ಲಿರುವ ಬಿಜೆಪಿ ಪಂಚಾಯತ್ ಸಮಿತಿ ಕಚೇರಿಯಿಂದ

ತಿರುವನಂತಪುರ: ಯೋಧನಾದ ಪುತ್ರ ಕೆಲಸದ ಸ್ಥಳದಲ್ಲಿ ಮೃತಪಟ್ಟ ಬಗ್ಗೆ ಮಾಹಿತಿ ತಿಳಿದ ಬೆನ್ನಲ್ಲೇ ತಂದೆ ಆತ್ಮಹತ್ಯೆಗೈದ ಘಟನೆ ನಡೆದಿದೆ. ಮರನಲ್ಲೂರ್ ಚೀನಿವಿಳ ಚೆಮ್ಮೋಡ್ ನಿವಾಸಿ ಋಷಿಕೇಶನ್ ನಾಯರ್ (69) ನೇಣು ಬಿಗಿದು ಮೃತಪಟ್ಟವರು. ದೆಹಲಿಯಲ್ಲಿ

ಕಾಸರಗೋಡು: ಉದುಮ ಪಡಿಞ್ಞಾರ್ನಿಂದ ನಾಪತ್ತೆಯಾದ ಯುವತಿ ಹಾಗೂ ಆರರ ಹರೆಯದ ಪುತ್ರಿಯನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ತಚ್ಚರಕುನ್ನು ನಿವಾಸಿಯಾದ ಹಾರಿಸ್ ಎಂಬವರ ಪತ್ನಿ ಫಾತಿಮತ್ ಬುಶ್ರ(28) ಹಾಗೂ ಆಕೆಯ ಆರು ವರ್ಷದ ಮಗಳು

ತಿರುವನಂತಪುರ: ಯೋಧನಾದ ಪುತ್ರ ಕೆಲಸದ ಸ್ಥಳದಲ್ಲಿ ಮೃತಪಟ್ಟ ಬಗ್ಗೆ ಮಾಹಿತಿ ತಿಳಿದ ಬೆನ್ನಲ್ಲೇ ತಂದೆ ಆತ್ಮಹತ್ಯೆಗೈದ ಘಟನೆ ನಡೆದಿದೆ. ಮರನಲ್ಲೂರ್ ಚೀನಿವಿಳ ಚೆಮ್ಮೋಡ್ ನಿವಾಸಿ ಋಷಿಕೇಶನ್ ನಾಯರ್ (69) ನೇಣು ಬಿಗಿದು ಮೃತಪಟ್ಟವರು. ದೆಹಲಿಯಲ್ಲಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page