
ಕಾಸರಗೋಡು: ವಿಪಕ್ಷ ಮುಖಂಡ ವಿ.ಡಿ. ಸತೀಶನ್ ನೇತೃತ್ವ ನೀಡುವ ಯಾತ್ರೆಯನ್ನು ಯಶಸ್ವಿಗೊಳಿಯಲು ಜರಗಿದ ಸಭೆಯನ್ನು ಸಂಸದ ರಾಜ್ಮೋಹನ್ ಉಣ್ಣಿತ್ತಾನ್ ಉದ್ಘಾಟಿಸಿದರು. ಡಿಸಿಸಿ ಕಚೇರಿಯಲ್ಲಿ ಜರಗಿದ ಸಭೆಯಲ್ಲಿ ಅಧ್ಯಕ್ಷ ಪಿ.ಕೆ. ಫೈಸಲ್ ಅಧ್ಯಕ್ಷತೆ ವಹಿಸಿದರು. ಪ್ರಧಾನ ಕಾರ್ಯದರ್ಶಿ ಎಂ.ಸಿ. ಪ್ರಭಾಕರನ್ ಸ್ವಾಗತಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ. ನೀಲಕಂಠನ್, ಹಕೀಂ ಕುನ್ನಿಲ್, ಐಕ್ಯರಂಗ ಜಿಲ್ಲಾ ಸಂಚಾಲಕ ಎ. ಗೋವಿಂದನ್ ನಾಯರ್, ಸೋಮಶೇಖರ ಶೇಣಿ ಸಹಿತ ಹಲವಾರು ಮುಖಂಡರು ಮಾತನಾಡಿದರು. ಕುಂಬಳೆಯಲ್ಲಿ ನಡೆಯುವ ಉದ್ಘಾಟನಾ ಕಾರ್ಯಕ್ರಮ, ಕಾಸರಗೋಡು, ಉದುಮ, ಕಾಞಂಗಾಡ್, …
Read more “ವಿಪಕ್ಷ ಮುಖಂಡ ವಿ.ಡಿ. ಸತೀಶನ್ರ ಯಾತ್ರೆ ಯಶಸ್ವಿಗೆ ಕಾಂಗ್ರೆಸ್ ನಾಯಕತ್ವ ನಿರ್ಧಾರ”
ಕಾಸರಗೋಡು: ಕೆಎಸ್ಆರ್ಟಿಸಿ ಬಸ್ಗೆ ಮಾರ್ಗತಡೆ ಸೃಷ್ಟಿಸಿ ಗಂಟೆಗಳ ಕಾಲ ಕಾರು ಚಾಲಕ ಅಪಾಯಕರವಾದ ರೀತಿಯಲ್ಲಿ ಪ್ರಯಾಣಿಸಿದ ಬಗ್ಗೆ ದೂರಲಾಗಿದೆ. ಕಾಸರಗೋಡಿನಿಂದ ಕೋಟಯಂಗೆ ಹೊರಟ ಸ್ವಿಪ್ಟ್ ಬಸ್ಗೆ ಓವರ್ಟೇಕ್ ಮಾಡಲು ಸಾಧ್ಯವಾಗದ ಸ್ಥಿತಿಯಲ್ಲಿ ಕಾರನ್ನು ಚಲಾಯಿಸಿ ಈತ ಮಾರ್ಗತಡೆ ಸೃಷ್ಟಿಸಿದ್ದಾನೆನ್ನಲಾಗಿದೆ. ಇದರ ದೃಶ್ಯಗಳು ಬಹಿರಂಗಗೊಂಡಿರುವುದರೊಂದಿಗೆ ಟೀಕೆಗಳು ವ್ಯಕ್ತವಾಗಿವೆ. ಬಸ್ ಕಾರನ್ನು ಓವರ್ಟೇಕ್ ಮಾಡಲು ಯತ್ನಿಸಿರುವುದೇ ಕಾರುಚಾಲಕನಿಗೆ ದ್ವೇಷ ಉಂಟಾಗಲು ಕಾರಣವೆನ್ನಲಾಗಿದೆ. ಉದುಮದಿಂದ 7 ಕಿಲೋ ಮೀಟರ್ವರೆಗೆ ಬಸ್ಗೆ ಮುಂದಕ್ಕೆ ಚಲಿಸಲು ಈತ ಅವಕಾಶ ನೀಡಲಿಲ್ಲ. ನಿರಂತರ ಹಾರ್ನ್ ಮೊಳಗಿಸಿದರೂ …
Read more “ಕೆಎಸ್ಆರ್ಟಿಸಿ ಬಸ್ಗೆ ಸಂಚಾರ ತಡೆ ಸೃಷ್ಟಿಸಿ ಕಾರು ಚಾಲಕನ ಅಪಾಯಕರ ಸಂಚಾರ”

ಕಾಸರಗೋಡು: ಇಲಿ ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆಯಲ್ಲಿದ್ದ ಇಬ್ಬರು ಯುವತಿಯರು ಮೃತಪಟ್ಟ ಘಟನೆ ವೆಳ್ಳೇರಿಕುಂಡ್ ಹಾಗೂ ಪಡನ್ನಕ್ಕಾಡ್ನಲ್ಲಿ ನಡೆದಿದೆ. ಕಾಞಂಗಾಡ್ ಪಡನ್ನಕ್ಕಾಡ್ ಸಿಯಾರತ್ತಿಂಕ್ಕರ ಹೆಲ್ತ್ ಸೆಂಟರ್ ಸಮೀಪದ ಎಂ.ಕೆ. ಅಬ್ದುಲ್ ರಹ್ಮಾನ್ರ ಪುತ್ರಿ

ಕಾಸರಗೋಡು: ಶೌಚಾಲಯದ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳದಲ್ಲಿ ಉಪೇಕ್ಷಿಸಲು ತಲುಪಿದ ವಾಹನಕ್ಕೆ ನಾಗರಿಕರು ತಡೆಯೊಡ್ಡಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಅನಂತರದ ಕ್ರಮದಂತೆ ಪಂಚಾಯತ್ ಅಧಿಕಾರಿ ಗಳು ವಾಹನದ ಮಾಲಕನಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ನಿನ್ನೆ

ಕೊಚ್ಚಿ: ಗುಪ್ತಾಂಗದಲ್ಲಿ ಅಡಗಿಸಿ ಸಾಗಿಸುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಎಂಡಿಎಂಎ ಸಹಿತ ಯುವತಿ ಹಾಗೂ ಗೆಳೆಯನನ್ನು ಅಬಕಾರಿ ತಂಡ ಬಂಧಿಸಿದೆ. ಆಲಪ್ಪುಳ ತೃಕುನ್ನಪ್ಪುಳ ಕೋಟೆಮುರಿ ಪಾಂಡಿಗ ಶಾಲೆ ನಿವಾಸಿ ಮುಹಮ್ಮದ್ ಶಾಫಿ (29), ಆಲಪ್ಪುಳ

ಕಾಸರಗೋಡು: ಮಳೆಗಾಲ ಸಮು ದ್ರದಲ್ಲಿ ಮತ್ಸ್ಯಗಳ ಸಂತಾನೋತ್ಪತ್ತಿಯ ಋತುವಾಗಿದ್ದು, ಆ ಹಿನ್ನೆಲೆಯಲ್ಲಿ ಇಂತಹ ವೇಳೆಗಳಲ್ಲಿ ಸಮುದ್ರದಲ್ಲಿ ಮೀನುಗಾರಿಕೆಗೆ ನಿಷೇಧ ಹೇರುವ ಪ್ರತಿವರ್ಷದ ಕ್ರಮವೆಂಬಂತೆ ಕೇರಳದಲ್ಲಿ ಕಳೆದ ೫೨ ದಿನಗಳ ಹಿಂದೆ ಮೀನು ಗಾರಿಕೆ (ಟ್ರೋಲಿಂಗ್)ಗೆ

ಕಾಸರಗೋಡು: ಇಲಿ ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆಯಲ್ಲಿದ್ದ ಇಬ್ಬರು ಯುವತಿಯರು ಮೃತಪಟ್ಟ ಘಟನೆ ವೆಳ್ಳೇರಿಕುಂಡ್ ಹಾಗೂ ಪಡನ್ನಕ್ಕಾಡ್ನಲ್ಲಿ ನಡೆದಿದೆ. ಕಾಞಂಗಾಡ್ ಪಡನ್ನಕ್ಕಾಡ್ ಸಿಯಾರತ್ತಿಂಕ್ಕರ ಹೆಲ್ತ್ ಸೆಂಟರ್ ಸಮೀಪದ ಎಂ.ಕೆ. ಅಬ್ದುಲ್ ರಹ್ಮಾನ್ರ ಪುತ್ರಿ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page