
ಕಾಸರಗೋಡು: ಅಪರಿಮಿತ ವೇಗದಲ್ಲಿ ಸಂಚರಿಸಿದ ಕಾರು ಢಿಕ್ಕಿ ಹೊಡೆದು ಟ್ರಾನ್ಸ್ ಫಾರ್ಮರ್ ಹಾನಿಗೀಡಾದ ಘಟನೆ ತಚ್ಚಂಗಾಡ್ನಲ್ಲಿ ನಡೆದಿದೆ. ನಿನ್ನೆ ರಾತ್ರಿ 11 ಗಂಟೆಗೆ ಅಪಘಾತವುಂಟಾಗಿದೆ. ತಚ್ಚಂಗಾಡ್ -ಪಾಲಕುನ್ನು ರಸ್ತೆಯಲ್ಲಿ ತಚ್ಚಂಗಾಡ್ ಜಂಕ್ಷನ್ನ ಟ್ರಾನ್ಸ್ ಫಾರ್ಮರ್ಗೆ ಕಾರು ಢಿಕ್ಕಿ ಹೊಡೆದಿದೆ. ಪಾಲಕುನ್ನು ಭಾಗದಿಂದ ಬಂದ ಕಾರು ರಸ್ತೆಯಿಂದ ೨ ಮೀಟರ್ ದೂರದಲ್ಲಿರುವ ಟ್ರಾನ್ಸ್ ಫಾರ್ಮರ್ನ ಕಬ್ಬಿಣದ ಬೇಲಿ ಹಾಗೂ ಕಗ್ಗಲ್ಲಿನ ಕಟ್ಟೆಗೆ ಢಿಕ್ಕಿ ಹೊಡೆದು ನಿಂತಿದೆ. ಚಟ್ಟಂಚಾಲ್ ಭಾಗದ ಇಬ್ಬರು ಯುವಕರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಈ ಯುವಕರು …
Read more “ಕಾರು ಢಿಕ್ಕಿ ಹೊಡೆದು ಟ್ರಾನ್ಸ್ಫಾರ್ಮರ್ ಹಾನಿ: ತಪ್ಪಿದ ದುರಂತ”
ಕಾಸರಗೋಡು: ಹೊಸವರ್ಷದ ಹೊಸ ದಿನಗಳಲ್ಲಿ ನಿರೀಕ್ಷೆಯ ಹೊಸ ಕಿರಣಗಳೊಂದಿಗೆ ಮಾವಿನ ಮರ ಹೂಬಿಟ್ಟಿದೆ. ಪ್ರಕೃತಿಪ್ರೇಮಿಗಳು ಮಧ್ಯಪ್ರವೇಶಿಸಿ ಪುನರ್ಜನ್ಮ ನೀಡಿದ ಪಯಸ್ವಿನಿ ಮಾವಿನಮರ ಫಲ ಬಿಟ್ಟಿದೆ. ಮರ ತುಂಬ ಹೂಗಳಿದ್ದು ಕಾಯಿ ಕಂಡು ಬರುತ್ತಿದೆ. ೨೦೨೨ರಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ಧಿಯಂ ಗವಾಗಿ ಹೊಸ ಬಸ್ ನಿಲ್ದಾಣ ಬಳಿಯ ರಸ್ತೆ ಬದಿಯಿಂದ ಅಡ್ಕತ್ತಬೈಲು ಸರಕಾರಿ ಯುಪಿ ಶಾಲೆಯ ಮೈದಾನಕ್ಕೆ ಸ್ಥಳಾಂತರಿಸಿದ ಮಾವಿನ ಮರದಲ್ಲಿ ಈ ವರ್ಷ ಪ್ರಥಮವಾಗಿ ಮಾವಿನಕಾಯಿ ಕಂಡು ಬಂದಿದೆ. ಕಾಸರಗೋಡು ನಗರ ಹೃದಯ ದಲ್ಲಿ ಕವಯಿತ್ರಿ ಸುಗತಕುಮಾರಿ …
Read more “ಜೀವ ತೆಗೆಯುವುದನ್ನು ತಡೆದ ಮಕ್ಕಳಿಗೆ ಹಣ್ಣು ನೀಡಿ ಪ್ರತ್ಯುಪಕಾರ: ಪಯಸ್ವಿನಿ ಮಾವಿನ ಮರ ಫಲವಿತ್ತ ಸಂಭ್ರಮ”

ಬಂದಡ್ಕ: ಬೇಡಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೆ ಆತ್ಮಹತ್ಯಾ ಯತ್ನ ನಡೆದಿದೆ. ಉನ್ನತಿಯಲ್ಲಿ ವಾಸ ಮಾಡುತ್ತಿದ್ದ 16ರ ಹರೆಯದ ಬಾಲಕ ಇಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಕಾಸರಗೋಡು: ಕಾಸರಗೋಡು ಬಳಿಯ ಚೇರಂಗೈಯಲ್ಲಿ ತೀವ್ರ ಕಡಲ್ಕೊರೆತ ಉಂಟಾಗಿದ್ದು ಇದರಿಂದ ಸಮೀಪದ ರಸ್ತೆ ಸಮುದ್ರಪಾಲಾಗಿದೆ. ಮಾತ್ರವಲ್ಲದೆ ಈ ಪರಿಸರದ ಹಲವು ತೆಂಗಿನ ಮರಗಳೂ ಬುಡಸಹಿತ ಮಗುಚಿ ಬಿದ್ದಿವೆ. ಸಿಪಿಸಿಆರ್ಐ ಪಕ್ಕದ ಸಮುದ್ರ ಕಿನಾರೆಯ ರಸ್ತೆಯನ್ನೂ

ಉಪ್ಪಳ: ಒಂದು ವಾರದ ಹಿಂದೆ ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ವರ್ಕಾಡಿ ದೇವಂದಪಡ್ಪು ನಿವಾಸಿ ಕಿಶನ್ ಕುಮಾರ್ ಶೆಟ್ಟಿ (32) ನಾಪತ್ತೆಯಾದ ವ್ಯಕ್ತಿ. ಇವರು ದೇವಂದಪಡ್ಪಿನಲ್ಲಿ ಕೆಂಪು ಕಲ್ಲು ಕ್ವಾರೆಯ ರೈಟರ್

ಬಂದಡ್ಕ: ಬೇಡಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೆ ಆತ್ಮಹತ್ಯಾ ಯತ್ನ ನಡೆದಿದೆ. ಉನ್ನತಿಯಲ್ಲಿ ವಾಸ ಮಾಡುತ್ತಿದ್ದ 16ರ ಹರೆಯದ ಬಾಲಕ ಇಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷ

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು ತಿರುವನಂತಪುರದಲ್ಲಿರುವ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page