
ಮಂಜೇಶ್ವರ: ಅಪ್ರಾಪ್ತರು ಚಲಾಯಿಸಿದ ದ್ವಿಚಕ್ರ ವಾಹನಗಳು, ದಾಖಲೆಪತ್ರಗಳಿಲ್ಲದೆ ಚಲಾಯಿಸಿದ ವಾಹನ,ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿರುವುದು ಮೊದಲಾದ ಪ್ರಕರಣಗಳಲ್ಲಿ ಪೊಲೀಸರು ವಾಹನಗಳನ್ನು ವಶಪಡಿಸುತ್ತಿದ್ದಾರೆ. ಈ ರೀತಿಯ ತಪಾಸಣೆಯನ್ನು ಮಂಜೇಶ್ವರ ಪೊಲೀಸರು ಬಿಗುಗೊಳಿಸಿದ್ದು, ಕಳೆದ ಒಂದು ವಾರದಲ್ಲಿ 15ರಷ್ಟು ಪ್ರಕರಣಗಳು ದಾಖಲಾಗಿವೆ. ಮೊನ್ನೆ ಸಂಜೆ ಮೀಯಪದವಿನಲ್ಲಿ ಎಸ್ಐ ಉಮೇಶ್ ಕೆ.ಆರ್ ನೇತೃತ್ವದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಬಾಯಿಕಟ್ಟೆ ಭಾಗದಿಂದ ಮೀಯಪದವು ಕಡೆಗೆ ಅಪ್ರಾಪ್ತ ಚಲಾಯಿಸುತ್ತಿದ್ದ ಸ್ಕೂಟರ್ ಹಾಗೂ ಇಂದು ಮುಂಜಾನೆ ಕಣ್ವತೀರ್ಥದಿಂದ ಮದ್ಯ ದಮಲಿನಲ್ಲಿ ಸ್ಕೂಟರ್ ಚಲಾಯಿಸುತ್ತಿದ್ದಾಗ ವಾಹನವನ್ನು ವಶಪಡಿಸಿ …
Read more “ಹೆಚ್ಚುತ್ತಿರುವ ಅಪ್ರಾಪ್ತರ ವಾಹನ ಸವಾರಿ : ಮಂಜೇಶ್ವರ ಪೊಲೀಸರಿಂದ ಬಿಗು ತಪಾಸಣೆ”
ಕಾಸರಗೋಡು: ಜಿಲ್ಲಾ ಪಂಚಾ ಯತ್ಗೆ, ವಿವಿಧ ಬ್ಲೋಕ್ ಪಂಚಾ ಯತ್ಗಳಿಗೆ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಯಾದಿಯನ್ನು ಅಂತಿಮ ಗೊಳಿಸಲಾಗಿದೆ. ಜಿಲ್ಲಾ ಪಂಚಾಯ ತ್ನ ಮಂಜೇಶ್ವರ ಡಿವಿಶನ್ನಿಂದ ಜಯಂತಿ ಶೆಟ್ಟಿ ಸ್ಪರ್ಧಿಸಲಿದ್ದು, ಕುಂಬಳೆಯಲ್ಲಿ ಸುನಿಲ್ ಅನಂತಪುರ, ಚೆಂಗಳದಿಂದ ನಳಿನಿಕೃಷ್ಣ, ಬೇಕಲದಿಂದ ಮಾಲತಿ ಪಿ, ಪೆರಿಯಾದಿಂದ ಹೇಮ ಮಣಿಕಂಠನ್, ಚೆರ್ವತ್ತೂರಿನಿಂದ ಪಿ.ವಿ.ಶೀಬಾ ಸ್ಪರ್ಧಿಸುವರು. ಕಾಸರಗೋಡು ಬ್ಲೋಕ್ ಪಂಚಾಯತ್ನ ಆರಿಕ್ಕಾಡಿ ಡಿವಿಶನ್ನಿಂದ ಪುಷ್ಪಲತಾ ಪಿ. ಶೆಟ್ಟಿ, ಉಳಿಯತ್ತಡ್ಕದಿಂದ ಸರಸ್ವತಿ ಚೇನಕ್ಕೋಡು, ಬೇಳದಿಂದ ಪ್ರಶಾಂತ್ ರೈ, ಪಾಡಿಯಿಂದ ಚಂದ್ರಾವತಿ, ಸಿವಿಲ್ ಸ್ಟೇಶನ್ನಿಂದ ಶಶಿಧರನ್ …
Read more “ಜಿಲ್ಲಾ ಪಂಚಾಯತ್, ಬ್ಲೋಕ್ ಪಂಚಾಯತ್ ಡಿವಿಶನ್ಗಳಿಂದ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳು”





ಮಂಜೇಶ್ವರ: ಹೊಸಂಗಡಿ ಬಳಿಯ ಅಂಗಡಿಪದವು ನಿವಾಸಿ, ಮಂಜೇಶ್ವರ ಪಂಚಾಯತ್ ನಿವೃತ್ತ ಕಾರ್ಯದರ್ಶಿ ಮಹಾಬಲ ಭಟ್ (85) ಶನಿವಾರ ಮಧ್ಯಾಹ್ನ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಇವರು ಬದಿಯಡ್ಕ, ಪುತ್ತಿಗೆ ಸಹಿತ ವಿವಿಧ ಪಂಚಾಯತ್ಗಳಲ್ಲಿ ಕಾರ್ಯದರ್ಶಿಯಾಗಿ ಸೇವೆ

ನೀರ್ಚಾಲು: ಕುಂಟಿಕ್ಕಾನ ಉರುಳಿತ್ತಡ್ಕ ನಿವಾಸಿ ದಿ| ಸುಂದರ ಎಂಬವರ ಪುತ್ರ ರಾಮ ಕೆ. (56) ನಿಧನ ಹೊಂದಿದರು. ಕೂಲಿ ಕಾರ್ಮಿಕ ನಾಗಿದ್ದ ಇವರು 3 ವರ್ಷಗಳಿಂದ ಅಸೌಖ್ಯ ಬಾಧಿಸಿ ಚಿಕಿತ್ಸೆಯಲ್ಲಿದ್ದರು. ಮೃತರು ತಾಯಿ ದೇವಕಿ,

ಪಾಲಕ್ಕಾಡ್: 25ರ ಹರೆಯದ ಸೇಲಂ ನಿವಾಸಿ ಬಾಡಿಗೆ ಮನೆಯಲ್ಲಿ ನಿಗೂಢ ರೀತಿಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಆತೂರು ಪೋತನಾಯಕನ್ ಪಾಳಯಂ ಪುದುಕೋತ್ತಂಪಡಿ ನಿವಾಸಿ ಕೃಷ್ಣವೇಣಿಯ ಮೃತದೇಹ ಈ ರೀತಿಯಲ್ಲಿ ಪತ್ತೆಯಾಗಿದೆ. ತೆನ್ನಾಡಿ ಬಜಾರ್ ವಿವೇಕಾನಂದ

ಪುತ್ತಿಗೆ: ಮುಹಿಮ್ಮಾತುಲ್ ಇಸ್ಲಾಮಿನ್ ಎಜ್ಯುಕೇಶನ್ ಸೆಂಟರ್ನ ವಾರ್ಷಿಕ ಕೌನ್ಸಿಲ್ ಸಮಾಪ್ತಿಗೊಂಡಿತು. ಕಲ್ಲಿಕೋಟೆ ಮರ್ಕ್ಸಿಲ್ ಅಧ್ಯಕ್ಷ ಕಾಂತಾಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಅಧ್ಯಕ್ಷತೆ ವಹಿಸಿದ್ದು, ಮರ್ಕ್ಸ್ ಡೈರೆಕ್ಟರ್ ಜನರಲ್ ಸಿ. ಮುಹಮ್ಮದ್ ಫೈಸಿ ಉದ್ಘಾಟಿಸಿದರು. ಬಿ.ಎಸ್.

ಮಂಜೇಶ್ವರ: ಹೊಸಂಗಡಿ ಬಳಿಯ ಅಂಗಡಿಪದವು ನಿವಾಸಿ, ಮಂಜೇಶ್ವರ ಪಂಚಾಯತ್ ನಿವೃತ್ತ ಕಾರ್ಯದರ್ಶಿ ಮಹಾಬಲ ಭಟ್ (85) ಶನಿವಾರ ಮಧ್ಯಾಹ್ನ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಇವರು ಬದಿಯಡ್ಕ, ಪುತ್ತಿಗೆ ಸಹಿತ ವಿವಿಧ ಪಂಚಾಯತ್ಗಳಲ್ಲಿ ಕಾರ್ಯದರ್ಶಿಯಾಗಿ ಸೇವೆ

ತಿರುವನಂತಪುರ: ಮುಖ್ಯಮಂತ್ರಿ ಯಾರಾಗಬೇಕು ಎಂಬ ವಿಷಯದ ಬಗ್ಗೆ ಕಾಂಗ್ರೆಸ್ ಶಾಸಕರ ಅಭಿಪ್ರಾಯಗಳನ್ನೊಳಗೊಂಡ ವರದಿಯನ್ನು ಕಾಂಗ್ರೆಸ್ ಕೇಂದ್ರ ಸಮಿತಿಯ ವೀಕ್ಷಕರಾದ ಅಜಯ್ ಮಾಖಾನ್ ಮತ್ತು ಮುಕುಲ್ ವಾಸ್ನಿಕ್ ಇಂದು ಕಾಂಗ್ರೆಸ್ ಹೈಕಮಾಂಡ್ಗೆ ಸಲ್ಲಿಸುವರು. ಈ ವರದಿಯನ್ನು

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page