
ನವದೆಹಲಿ: ಕೇರಳದಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕ್ರಮವನ್ನು ಮುಂದೂಡಬೇಕೆಂದು ಕೋರಿ ಕೇರಳ ಸರಕಾರ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ನಾಳೆ ಪರಿಶೀಲಿಸಲಿದೆ. ಇದೇ ಸಂದರ್ಭದಲ್ಲಿ ಕೇರಳದಲ್ಲಿ ನಡೆಯುತ್ತಿರುವ ಎಸ್ಐಆರ್ ಕ್ರಮದ ಸಮಯವನ್ನು ಇನ್ನೊಂದೆಡೆ ಕೇಂದ್ರ ಚುನಾವಣಾ ಆಯೋಗ ಡಿ. 4ರ ಬದಲಾಗಿ ಡಿ.11ರ ತನಕ ವಿಸ್ತರಿಸಿದೆ. ಇದರಂತೆ ಕರಡು ಮತದಾರ ಯಾದಿಯನ್ನು ಪ್ರಕಟಿಸುವ ಸಮಯವನ್ನು ಆಯೋಗ ಡಿ. 9ರ ಬದಲು ಡಿ. 16ಕ್ಕೆ ಮುಂದೂಡಿದೆ. ಇದಕ್ಕೆ ಹೊಂದಿಕೊಂಡು …
Read more “ಎಸ್ಐಆರ್: ಕೇರಳದ ಅರ್ಜಿ ಸುಪ್ರೀಂಕೋರ್ಟ್ ಪರಿಶೀಲನೆ ನಾಳೆ”
ಕಾಸರಗೋಡು: ನೆಲ್ಲಿಕುಂಜೆ ಕಸಬಾ ಕಡಪ್ಪುರದಲ್ಲಿ ಬೀದಿ ನಾಯಿಗಳ ಕಡಿತಕ್ಕೊಳಗಾಗಿ 20 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಬೀದಿ ನಾಯಿಗಳ ಉಪಟಳ ಹೆಚ್ಚಾಗತೊಡಗಿದೆಯೆಂದು ಸ್ಥಳೀಯರು ತಿಳಿಸಿದ್ದಾರೆ. ನಿನ್ನೆ ಮಾತ್ರವಾಗಿ 6 ಮಂದಿಗೆ ಬೀದಿ ನಾಯಿ ಕಚ್ಚಿದೆಯೆಂದು ಅವರು ತಿಳಿಸಿದ್ದಾರೆ. ಮಾತ್ರವಲ್ಲ ಆ ಪರಿಸರದ ಸಾಕು ನಾಯಿಗಳಿಗೂ ಬೀದಿ ನಾಯಿಗಳು ಕಚ್ಚಿ ಗಾಯಗೊಳಿಸಿದೆ ಯೆಂದು ಮಾಹಿತಿಯೂ ಲಭಿಸಿದೆ. ಬೀದಿ ನಾಯಿ ಉಪಟಳ ತಡೆಗಟ್ಟಲು ಅಗತ್ಯದ ಕ್ರಮ ಕೈಗೊಳ್ಳುವಂತೆ ಊರವರು ಸಂಬಂಧಪಟ್ಟವರಲ್ಲಿ ವಿನಂತಿಸಿದ್ದಾರೆ.

ಮಂಗಳೂರು: ಕರಾವಳಿಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಅತ್ಯಾಧುನಿಕ ಸೌಕರ್ಯಗಳಿಂದೊಡಗೂಡಿದ ನಾಲ್ಕು ಅದ್ದೂರಿ ಪಾಲೆಮಾರ್ ಸಭಾಂಗಣಗಳ ಲೋಕಾರ್ಪಣೆ ಇಂದು ಬೆಳಿಗ್ಗೆ ನಡೆಯಿತು. ಮಂಗಳೂರಿನ ಮೇರಿಹಿಲ್ ನಲ್ಲಿರುವ ಪಾಲೆಮಾರ್ ಕನ್ವೆನ್ಶನ್ ಸೆಂಟರ್ನಲ್ಲಿ

ಮುಳ್ಳೇರಿಯ: ಮುಳ್ಳೇರಿಯಾಕ್ಕೆ ಸಮೀಪದ ಆಲಂತಡ್ಕದ ಜನರಲ್ಲಿ ಆವರಿಸಿರುವ ಚಿರತೆ ಭೀತಿ ಶಮನಗೊಳ್ಳದೆ ಇನ್ನೂ ಅದೇ ರೀತಿ ಮುಂದುವರಿಯುತ್ತಿದೆ. ಆಲಂತಡ್ಕದ ದಾಮೋದರನ್ ನಾಯರ್ ಎಂಬವರ ಮನೆಯ ನಾಯಿಯನ್ನು ದಿನಗಳ ಹಿಂದೆ ಚಿರತೆ ಕೊಂದು ಅದರ ಅರ್ಧ

ತಿರುವನಂತಪುರ: ಕೊರೋನಾ ಕರಾಳ ದಿನಗಳು ಇನ್ನೂ ಮಾಸಿಲ್ಲ. ಮಾಸ್ಕ್, ಕ್ವಾರಂಟೈನ್, ಲಾಕ್ಡೌನ್ ನೆನಪುಗಳು ಈಗಲೂ ಜನರ ಮನದಲ್ಲಿ ಹಚ್ಚಹಸಿರಾಗಿ ಉಳಿದುಕೊಂಡಿರುವ ವೇಳೆಯಲ್ಲೇ ಎಬೋಲ ವೈರಸ್ನ ಭೀತಿ ಉಂಟಾಗಿದ್ದು, ಅದು ಜನರನ್ನು ಮತ್ತೆ ಬೆಚ್ಚಿ ಬೀಳಿಸುವಂತೆ

ಬದಿಯಡ್ಕ: ಶಾಲೆಯಿಂದ ಲ್ಯಾಪ್ಟಾಪ್ ಕಳವುಗೈದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆಗೀಡಾಗಿದ್ದಾನೆ. ಪೈವಳಿಕೆ ನಿವಾಸಿ ರಾಧಾಕೃಷ್ಣ (42) ಎಂಬಾತನನ್ನು ಬದಿಯಡ್ಕ ಪೊಲೀಸ್ ಠಾಣೆ ಎಎಸ್ಐ ಪ್ರಸಾದ್ ನೇತೃತ್ವದಲ್ಲಿ ಕರ್ನಾಟಕದ ಪುತ್ತೂರಿನಿಂದ ಬಂಧಿಸಲಾಗಿದೆ. ೨೦೧೯ರಲ್ಲಿ ಪೆರಡಾಲ ಶಾಲೆಯ

ತಿರುವನಂತಪುರ: ಕೊರೋನಾ ಕರಾಳ ದಿನಗಳು ಇನ್ನೂ ಮಾಸಿಲ್ಲ. ಮಾಸ್ಕ್, ಕ್ವಾರಂಟೈನ್, ಲಾಕ್ಡೌನ್ ನೆನಪುಗಳು ಈಗಲೂ ಜನರ ಮನದಲ್ಲಿ ಹಚ್ಚಹಸಿರಾಗಿ ಉಳಿದುಕೊಂಡಿರುವ ವೇಳೆಯಲ್ಲೇ ಎಬೋಲ ವೈರಸ್ನ ಭೀತಿ ಉಂಟಾಗಿದ್ದು, ಅದು ಜನರನ್ನು ಮತ್ತೆ ಬೆಚ್ಚಿ ಬೀಳಿಸುವಂತೆ

ಕೊಚ್ಚಿ: ಕೇರಳದಿಂದ ಯುವತಿ ಯರನ್ನು ಫ್ಯಾಶನ್ ಶೋ ಹೆಸರಲ್ಲಿ ದುಬಾಯಿಗೆ ತಲುಪಿಸಿ ಬಳಿಕ ಅವರನ್ನು ವೇಶ್ಯಾಟಿಕೆ ಜಾಲಕ್ಕೆ ಹಸ್ತಾಂತರಿಸುವ ತಂಡದ ಮುಖ್ಯ ಸೂತ್ರಧಾರನನ್ನು ಕೊಚ್ಚಿ ಸಿಟಿ ಪೊಲೀಸರು ಬಂಧಿಸಿದ್ದಾರೆ. ಎರ್ನಾಕುಳಂ ಕೇಂದ್ರೀಕರಿಸಿ ಯುವತಿಯರನ್ನು ದುಬಾಯಿಗೆ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page