
ಮಂಜೇಶ್ವರ: ಮಂಜೇಶ್ವರ ಕ್ಷೇತ್ರದಲ್ಲಿ ಮತದಾರರ ಯಾದಿಗೆ ನಕಲಿ ಮತಗಳನ್ನು ಸೇರಿಸಲಾಗುತ್ತಿದೆ ಎಂದು ಬಿಜೆಪಿ ಮಂಜೇಶ್ವರ ಚುನಾವಣಾ ಅಧಿಕಾರಿಗೆ ದೂರು ನೀಡಿದೆ. ಮತದಾರರ ಯಾದಿಯಲ್ಲಿ ಮುಸ್ಲಿಂ ಲೀಗ್ ನಕಲಿ ಮತಗಳನ್ನು ವ್ಯಾಪಕವಾಗಿ ಸೇರ್ಪಡೆಗೊಳಿಸಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. 23 ವರ್ಷದಿಂದ ಮೇಲಿನ ಎಲ್ಲಾ ಹೊಸ ಮತದಾರರನ್ನು ಸರಿಯಾದ ದಾಖಲೆಗಳಿಲ್ಲದೆ ಸೇರಿಸಲಾಗುತ್ತಿದ್ದು, ಇತರ ರಾಜ್ಯಗಳ ಜನರನ್ನು ಕೂಡಾ ನಕಲಿ ದಾಖಲೆಗಳ ಮೂಲಕ ಸೇರಿಸಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಈಬಗ್ಗೆ ಸೂಕ್ತ ತನಿಖೆ ನಡೆಸಲು ಬಿಎಲ್ಒಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಬೇಕೆಂದು …
Read more “ಮಂಜೇಶ್ವರದಲ್ಲಿ ವ್ಯಾಪಕ ಮುಸ್ಲಿಂ ಲೀಗ್ ನಕಲಿ ಮತ ಸೇರ್ಪಡೆ ಬಗ್ಗೆ ಬಿಜೆಪಿಯಿಂದ ಚುನಾವಣಾಧಿಕಾರಿಗೆ ದೂರು”
ಕಾಸರಗೋಡು: ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ಘೋಷಿತ ನಿಲುವುಗಳಲ್ಲಿ ಯಾವುದೇ ಬದಲಾವಣೆ ಮಾಡಬೇಕಾದ ಸನ್ನಿವೇಶ ಈಗ ಇಲ್ಲ ಎಂದು, ಸಂಘಟನೆ ನಿಷ್ಪಕ್ಷ ನಿಲುವಿನಲ್ಲಿ ಗಟ್ಟಿಯಾಗಿ ನಿಲ್ಲಲು ಕೆವಿವಿಇಎಸ್ ಕಾಸರಗೋಡು ಜಿಲ್ಲಾ ಕೌನ್ಸಿಲ್ ಸಭೆ ತೀರ್ಮಾನಿಸಿದೆ. ಎಲ್ಲಾ ಧರ್ಮಗಳಲ್ಲೂ, ಜಾತಿಯಲ್ಲೂ, ರಾಜಕೀಯಕ್ಕೊಳಪಟ್ಟವರು ಸಂಘಟನೆಯ ಸದಸ್ಯರಾಗಿದ್ದಾರೆ. ಸಂಘಟನೆ ರೂಪೀಕೃತಗೊಂಡ ಕಾಲದಿಂದ ಆರಂಭಿಸಿ ಇದುವರೆಗೆ ಸ್ವತಂತ್ರವಾದ ರಾಜಕೀಯ ನಿಲುವುಗಳನ್ನು ಸಂಘಟನೆ ಸ್ವೀಕರಿಸಿದೆ. ಚುನಾವಣೆಗಳಲ್ಲಿ ಸದಸ್ಯರಿಗೆ ಅವರವರ ರಾಜಕೀಯ ನಿಲುವುಗಳನ್ನು ಹೊಂದಬ ಹುದು. ಅದರ ಜೊತೆಗೆ ಸಂಘಟನೆಯ ಸಾರ್ವಜನಿಕ ನಿಲುವು, ಐಕ್ಯವನ್ನು …





ಕಾಸರಗೋಡು: ಕಲೆಕ್ಟ್ರೇಟ್ನ ಸೀನಿಯರ್ ಕ್ಲರ್ಕ್ ಎ. ಆಶಾಲತಾರ ಸಾವಿನ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಲು ಎಡಿಎಂಗೆ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ನಿರ್ದೇಶ ನೀಡಿದ್ದಾರೆ. ಶುಕ್ರವಾರ ನೌಕರೆ 3 ಪ್ಯಾಕೆಟ್ ಇಲಿವಿಷ ಪೇಸ್ಟ್ ಐಸ್ಕ್ರೀಂನಲ್ಲಿ

ಕಾಸರಗೋಡು: ಪ್ಲಾಸ್ಟಿಕ್ ತ್ಯಾಜ್ಯಗಳ ಮಧ್ಯೆ ಹಸಿರು ಕ್ರಿಯಾ ಸೇನೆ ಕಾರ್ಯಕರ್ತರಿಗೆ ಎರಡು ಪವನ್ ಚಿನ್ನಾಭರಣ ಹಾಗೂ ೩೦ ಸಾವಿರ ರೂಪಾಯಿಗಳು ಪತ್ತೆಯಾಗಿದ್ದು ಅದನ್ನು ಕೂಡಲೇ ವಾರಸುದಾರರಿಗೆ ಹಸ್ತಾಂತರಿಸಿ ಮಾದರಿಯಾದರು. ಪಳ್ಳಿಕ್ಕರೆ ಪಂಚಾಯತ್ನ 10 ಹಾಗೂ

ಕಾಸರಗೋಡು: ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಸರಗೋಡು ನಗರಸಭಾ ಮೈದಾನದಲ್ಲಿ ನಡೆಯುವ ಪರೇಡ್ನಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವ ಕೆ.ಎಂ. ಶಾಜಿ ಧ್ವಜಾರೋಹಣ ಗೈದು ಅಭಿವಂದನೆ ಸ್ವೀಕರಿಸುವರು. ಸ್ವಾತಂತ್ರ್ಯ ದಿನಾಚರಣೆಯ ಪೂರ್ವಸಿದ್ಧತೆಗಳು ನಡೆಸಲಾಗುತ್ತಿದ್ದು,

ಬದಿಯಡ್ಕ: ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ಬದಿಯಡ್ಕ ಘಟಕದ ನೇತೃತ್ವದಲ್ಲಿ ವ್ಯಾಪಾರಿ ದಿನವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಘಟಕದ ಅಧ್ಯಕ್ಷ ನರೇಂದ್ರನ್ ಧ್ವಜಾರೋಹಣಗೈದರು. ಪೇಟೆಯಲ್ಲಿ ಮೆರವಣಿಗೆ ನಡೆಯಿತು. ವ್ಯಾಪಾರಿ ಸಂಗಮವನ್ನು ನರೇಂದ್ರನ್ರ ಅಧ್ಯಕ್ಷತೆಯಲ್ಲಿ

ಕಾಸರಗೋಡು: ಕಲೆಕ್ಟ್ರೇಟ್ನ ಸೀನಿಯರ್ ಕ್ಲರ್ಕ್ ಎ. ಆಶಾಲತಾರ ಸಾವಿನ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಲು ಎಡಿಎಂಗೆ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ನಿರ್ದೇಶ ನೀಡಿದ್ದಾರೆ. ಶುಕ್ರವಾರ ನೌಕರೆ 3 ಪ್ಯಾಕೆಟ್ ಇಲಿವಿಷ ಪೇಸ್ಟ್ ಐಸ್ಕ್ರೀಂನಲ್ಲಿ

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page