
ಕಾಸರಗೋಡು: ಮಲಯಾಳ ಭಾಷಾ ಮಸೂದೆಯಲ್ಲಿ ಕನ್ನಡ ಭಾಷಾ ಅಲ್ಪ ಸಂಖ್ಯಾತರನ್ನು ಹೊರತು ಪಡಿಸಲು ಆಗ್ರಹಿಸಿ, ಮುಂದಿನ ಕೇರಳ ವಿಧಾನ ಸಭಾ ಚುನಾವಣೆಯಲ್ಲಿ ಚುನಾಯಿತರಾದ ನೂತನ ಆಡಳಿತ ಸಮಿತಿ ಒಮ್ಮತದಿಂದ ಈ ಮಸೂದೆಯನ್ನು ಮರು ಪರಿಶೀಲಿಸಿ ಸೂಕ್ತ ತಿದ್ದುಪಡಿ ಯೊಂದಿಗೆ ಪುನ: ಅನುಷ್ಠಾನಗೊಳಿಸಬೇಕೆಂದು ಕಾಸರಗೋಡು ಪ್ರದೇಶದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಒಗ್ಗೂಡಿ ‘ಕಾಸರಗೋಡು ಕನ್ನಡಿಗರ ದುಂಡು ಮೇಜಿನ ಪರಿಷತ್ತು’ ಮೂಲಕ ಮನವಿ ಸಿದ್ಧಪಡಿಸಿ ಅಭಿಯಾನ ಕೈಗೊಳ್ಳಲು ತೀರ್ಮಾನಿಸಲಾಯಿತು.ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ …
Read more “ಮಲಯಾಳಂ ಭಾಷಾ ಮಸೂದೆ ತಿದ್ದುಪಡಿಗೆ ಆಗ್ರಹಿಸಿ ಕಾಸರಗೋಡು ಕನ್ನಡಿಗರ ದುಂಡು ಮೇಜಿನ ಪರಿಷತ್ತು ಸಭೆ”
ಕುಂಬಳೆ: ಕೆಟ್ಟುಹೋದ ಹಿನ್ನೆ ಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಪಿಕಪ್ ವಾಹನದ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದು ಯುವಕ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ತಲಪ್ಪಾಡಿ ಕೆ.ಸಿ ರೋಡ್ ನಿವಾಸಿ ಮುಹಿಯುದ್ದೀನ್ ಸಿನಾನ್ (28) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ೬.೧೫ರ ವೇಳೆ ರಾಷ್ಟ್ರೀಯ ಹೆದ್ದಾರಿಯ ಬಂದ್ಯೋಡಿನಲ್ಲಿ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ಮುಹಿಯುದ್ದೀನ್ ಸಿನಾನ್ರನ್ನು ಕೂಡಲೇ ಮಂಗಳೂ ರಿನ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಮುಹಿಯುದ್ದೀನ್ ಸಿನಾನ್ ಉಪ್ಪಳ ಭಾಗದಿಂದ ಕುಂಬಳೆ ಭಾಗಕ್ಕೆ ಬೈಕ್ನಲ್ಲಿ …
Read more “ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಪಿಕಪ್ನ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದು ಯುವಕ ಮೃತ್ಯು”





ಕಾಸರಗೋಡು: ನೈತಿಕ ಗೂಂಡಾಗಿರಿ ಬೆದರಿಕೆಯೊಡ್ಡಿ ಯುವತಿ ಹಾಗೂ ಆಕೆಯ ಸ್ನೇಹಿತನ ನಗ-ನಗದು ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ೫ ಮಂದಿಯನ್ನು ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ಪಿ. ಪ್ರಮೋದ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಮುಳಿಯಾರು ಪೊವ್ವಲ್ನ ಬಿ.

ಕುಂಬಳೆ: ನಕಲಿ ನಂಬ್ರಪ್ಲೇಟ್ ಲಗತ್ತಿಸಿದ ಕಾರು ವಶ ಪ್ರಕರಣದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿ ದ್ದಾರೆ. ಇದೇ ವೇಳೆ ವಶಕ್ಕೆ ತೆಗೆಯಲಾದ ಕಾರು ಮಳ್ಳಂಗೈ ನಿವಾಸಿಯಾದ ಅಲಿ ಮುಕ್ತಾದ್ರ ದ್ದೆಂದು ತಿಳಿದುಬಂದಿದೆ. ವ್ಯಾಪಾರಿ ಯಾಗಿರುವ ಅಲಿ

ಬದಿಯಡ್ಕ: ೧೭ರ ಹರೆಯದ ಬಾಲಕಿಗೆ ಮದುವೆಮಾಡಿಸಿದ ಘಟನೆ ಬೆಳಕಿಗೆ ಬಂದಿದ್ದು, ಇದರಂತೆ ಬಾಲ್ಯವಿವಾಹ ನಿಷೇಧ ಕಾನೂನು ಪ್ರಕಾರ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಉನ್ನತಿಯೊಂದರಲ್ಲಿ ವಾಸಿಸುವ ಕುಟುಂಬದ

ಕಾಸರಗೋಡು: ಕರ್ನಾಟಕದಿಂದ ಕುಡಿಯುವ ನೀರು ವಿತರಣೆಗಾಗಿರುವ ಪೈಪ್ಗಳ ಸಹಿತ ಆಗಮಿಸುತ್ತಿದ್ದ ಲಾರಿ ಮಾಣಿಮೂಲ ಕುಳಿಂಜಾಲ್ ಎಂಬಲ್ಲಿಗೆ ಸಮೀಪ ನಿಯಂತ್ರಣ ತಪ್ಪಿ ನೂರು ಅಡಿ ಆಳಕ್ಕೆ ಮಗುಚಿದೆ. ನಿನ್ನೆ ರಾತ್ರಿ 10 ಗಂಟೆಗೆ ಈ ಅಪಘಾತ

ಕಾಸರಗೋಡು: ನೈತಿಕ ಗೂಂಡಾಗಿರಿ ಬೆದರಿಕೆಯೊಡ್ಡಿ ಯುವತಿ ಹಾಗೂ ಆಕೆಯ ಸ್ನೇಹಿತನ ನಗ-ನಗದು ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ೫ ಮಂದಿಯನ್ನು ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ಪಿ. ಪ್ರಮೋದ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಮುಳಿಯಾರು ಪೊವ್ವಲ್ನ ಬಿ.

ಕಾನ್ಪುರ: ಡಾಕ್ಟರ್ ಇಲ್ಲದಿರುವಾಗ ಸರಕಾರಿ ಆಸ್ಪತ್ರೆಗೆ ತಲುಪಿದ ರೋಗಿಗಳನ್ನು ಚಾಲಕ ಪರಿಶೀಲಿಸಿ ಚಿಕಿತ್ಸೆ ನಿರ್ದೇಶಿಸಿದ ಘಟನೆ ನಡೆದಿದೆ. ಈತ ಔಷಧಿ ಖರೀದಿಸಲು ಹೊರಗೆ ಚೀಟಿ ಬರೆದು ನೀಡಿದ ಬಗ್ಗೆಯೂ ತಿಳಿದು ಬಂದಿದೆ. ಉತ್ತರಪ್ರದೇಶದ ಕಾನ್ಪುರದ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page