
ಮಂಜೇಶ್ವರ: ಉದ್ಯಾವರ ನಿವಾಸಿ, ಮಂಜೇಶ್ವರ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ರಹಿಮಾನ್ (೫೩)ನಿಧನ ಹೊಂದಿದರು. ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದರು. ಉಲ್ಬಣ ಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಿದರೂ ಮೊನ್ನೆ ರಾತ್ರಿ ನಿಧನ ಸಂಭವಿಸಿದೆ. ಪಂಚಾಯತ್ನ 20ನೇ ವಾರ್ಡ್ ಮಾಜಿ ಸದಸ್ಯರಾಗಿ ದ್ದರು. 10ನೇ ಮೈಲು ಹಾಗೂ ಕುಂಜತ್ತೂರಿನಲ್ಲಿ ಅಂಡರ್ ಪಾಸ್ಗಾಗಿ ಹೋರಾಟ ಸಮಿತಿ ರೂಪಿಸಿ ಅದರ ನೇತೃತ್ವ ವಹಿಸಿದ್ದರು. ವಿವಿಧ ಹೋರಾಟಗಳಲ್ಲಿ ಭಾಗಿಯಾಗಿದ್ದರು. ದಿ| ಮೊಹಮ್ಮದ್ ಹಾಜಿ- ದಿ| ಬಿಫಾತಿಮ ದಂಪತಿ ಪುತ್ರನಾಗಿರುವ ಮೃತರು ಪತ್ನಿ ಸಬೀನ …
ಕಾಸರಗೋಡು: ವಿಧಾನಸಭಾ ಚುನಾವಣೆಗೆ ಅಗತ್ಯವಾದ ಇಲೆಕ್ಟ್ರೋ ನಿಕ್ ಮತಯಂತ್ರಗಳು ಜಿಲ್ಲೆಯಲ್ಲಿ ಸಿದ್ಧವಾಗಿದೆ ಎಂದು ಜಿಲ್ಲಾ ಚುನಾ ವಣಾಧಿಕಾರಿ ಯಾಗಿರುವ ಜಿಲ್ಲಾಧಿಕಾರಿ ಕೆ. ಇಂಭಶೇಖರ್ ನುಡಿದರು. ವಿಧಾನ ಸಭಾ ಚುನಾವಣೆಗೆ ಅಗತ್ಯಕ್ಕಿರುವ ವಿದ್ಯುನ್ಮಾನ ಮತಯಂತ್ರಗಳ ಪ್ರಾಥಮಿಕ ತಪಾಸಣೆ ಜಿಲ್ಲೆಯಲ್ಲಿ ಪೂರ್ತಿಗೊಂಡಿದೆ. ಹೊಸತಾಗಿ ರೂಪೀಕರಿಸಿದ 158 ಬೂತ್ಗಳು ಸಹಿತ ಜಿಲ್ಲೆಯಲ್ಲಿ 1141 ಬೂತ್ಗಳು ಮುಂದಿನ ವಿಧಾನಸಭಾ ಚುನಾವಣೆಗಾಗಿ ಸಿದ್ಧವಾಗಿವೆ. ಮತದಾ ಕ್ಕಾಗಿ 1426 ಬ್ಯಾಲೆಟ್ ಘಟಕಗಳು, 1426 ಕಂಟ್ರೋಲ್ ಘಟಕಗಳು, 1536 ವಿವಿಪ್ಯಾಟ್ ಎಂಬಿವುಗಳ ಫಸ್ಟ್ ಲೆವೆಲ್ ಚೆಕ್ಕಿಂಗ್ ಪೂರ್ತಿಗೊಂಡಿದೆ. …
Read more “ವಿಧಾನಸಭಾ ಚುನಾವಣೆ: ವಿದ್ಯುನ್ಮಾನ ಮತಯಂತ್ರಗಳು ಜಿಲ್ಲೆಯಲ್ಲಿ ಸಿದ್ಧವೆಂದು ಜಿಲ್ಲಾಧಿಕಾರಿ”





ಉಪ್ಪಳ: ಅಡಿಕೆ ಮರದ ಸಂಕದ ಮೇಲೆ ನಡೆದುಹೋಗುತ್ತಿದ್ದಾಗ ಆಯತಪ್ಪಿ ಹೊಳೆಗೆ ಬಿದ್ದ ಯುವತಿಯನ್ನು ಯುವಕನೋರ್ವ ಅತೀ ಸಾಹಸದಿಂದ ರಕ್ಷಿಸಿದ ಘಟನೆ ನಡೆದಿದೆ. ಮೀಂಜ ಬಳಿಯ ದೇರಂಬಳದಲ್ಲಿ ನಿನ್ನೆ ಸಂಜೆ ಸುಮಾರು 4 ಗಂಟೆ ವೇಳೆ

ಕಾಸರಗೋಡು: ನಗರದ ಹೊಸ ಬಸ್ ನಿಲ್ದಾಣ ಪರಿಸರದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಮಧ್ಯೆ ಪೊಲೀಸರನ್ನು ಕಡಿದು ಕೊಲ್ಲಲು ಯತ್ನ ನಡೆದಿದೆ. ಘಟನೆಯಲ್ಲಿ ನರಹತ್ಯಾ ಯತ್ನಕ್ಕೆ ಕೇಸು ದಾಖಲಿಸಿದ ಪೊಲೀಸರು ಮೂರು ಮಂದಿಯನ್ನು ಬಂಧಿಸಿದ್ದಾರೆ. ಬದಿಯಡ್ಕ,

ಬದಿಯಡ್ಕ: ನೀರ್ಚಾಲಿನಲ್ಲಿರುವ ಬೇಳ ಗ್ರಾಮ ಕಚೇರಿಗೆ ಕಳ್ಳರು ನುಗ್ಗಿದ್ದಾರೆ. ನಿನ್ನೆ ರಾತ್ರಿ ಕಚೇರಿಗೆ ಕಳ್ಳರು ನುಗ್ಗಿರುವು ದಾಗಿ ಅಂದಾಜಿಸಲಾಗಿದೆ. ಕಚೇರಿ ಯಲ್ಲಿದ್ದ ಮೂರು ಲ್ಯಾಪ್ಟೋಪ್ ಗಳನ್ನು ಕಳವು ನಡೆಸಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಬದಿಯಡ್ಕ: ಕನ್ಯಪ್ಪಾಡಿಯಲ್ಲಿ ಅಂಗಡಿಯ ಮುಂದೆ ಮಲಗಿದ್ದ ಎರಡು ಹಸುಗಳನ್ನು ಕಳವುಗೈದು ಕಾರಿನಲ್ಲಿ ಸಾಗಿಸಿದ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಬಂಧಿಸುವಲ್ಲಿ ಬದಿಯಡ್ಕ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಗಳೂರು ಜೋಕಟ್ಟೆಯ ಮುಹಮ್ಮದ್ ಅಶ್ಫಾಕ್ (30) ಎಂಬಾತನನ್ನು ಬದಿಯಡ್ಕ ಪೊಲೀಸ್

ಉಪ್ಪಳ: ಅಡಿಕೆ ಮರದ ಸಂಕದ ಮೇಲೆ ನಡೆದುಹೋಗುತ್ತಿದ್ದಾಗ ಆಯತಪ್ಪಿ ಹೊಳೆಗೆ ಬಿದ್ದ ಯುವತಿಯನ್ನು ಯುವಕನೋರ್ವ ಅತೀ ಸಾಹಸದಿಂದ ರಕ್ಷಿಸಿದ ಘಟನೆ ನಡೆದಿದೆ. ಮೀಂಜ ಬಳಿಯ ದೇರಂಬಳದಲ್ಲಿ ನಿನ್ನೆ ಸಂಜೆ ಸುಮಾರು 4 ಗಂಟೆ ವೇಳೆ

ಕಣ್ಣೂರು: ಅಂಜರಕಂಡಿ ಮೆಡಿಕಲ್ ಕಾಲೇಜಿನಲ್ಲಿ ದಂತ ವಿದ್ಯಾರ್ಥಿಯಾಗಿದ್ದ ನಿತಿನ್ರಾಜ್ ಆತ್ಮಹತ್ಯೆಗೈದ ಪ್ರಕರಣದಲ್ಲಿನ ಪ್ರಧಾನ ಆರೋಪಿಯಾದ ಡಾ. ಎಂ.ಕೆ. ರಾಮ್ ಸೆರೆಯಾಗಿದ್ದಾನೆ. ಕೊಡಗಿನ ರಹಸ್ಯ ಕೇಂದ್ರದಿಂದ ಈತನನ್ನು ಬಂಧಿಸ ಲಾಗಿದೆ. ಕ್ರೈಮ್ ಬ್ರಾಂಚ್ ತಂಡ ಡಾ|

ನವದೆಹಲಿ: ನೀಟ್ ಪರೀಕ್ಷೆ ಯಲ್ಲಿ ನಡೆದ ಅವ್ಯವಹಾರದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ಬೇಡಿಕೆ ಮುಂದಿರಿಸಿ ಕಾಕ್ರೋಚ್ ಜನತಾಪಾರ್ಟಿ (ಸಿಜೆಪಿ) ದಿಲ್ಲಿಯ ಜಂತರ್ ಮಂಥರ್ನಲ್ಲಿ ನಡೆಸುವ ಚಳವಳಿಗೆ ಬೆಂಬಲ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page