
ಕಲ್ಲಿಕೋಟೆ: 16ರ ಹರೆಯದ ಬಾಲಕಿಯನ್ನು ಫ್ಲಾಟ್ಗೆ ತಲುಪಿಸಿ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ ದಲ್ಲಿ ಸೆರೆಗೀಡಾದ ಬದಿಯಡ್ಕ ಬಳಿಯ ನೆಕ್ರಾಜೆ ನಿವಾಸಿಗಳಾದ ಇಬ್ಬರ ಸಹಿತ ನಾಲ್ಕು ಮಂದಿಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. ನೆಕ್ರಾಜೆ ಚರ್ಲಡ್ಕ ಪಾಂಡಿ ಮೂಲೆ ನಿವಾಸಿ ಪಿ.ಎ. ಮುಹಮ್ಮದ್ ಸಮಿ (19), ನೆಕ್ರಾಜೆ ನಿವಾಸಿ ಆಲಂಕೋಲ್ ವೀಟಿಲ್ ಎನ್.ಎ. ಮುಹಮ್ಮದ್ ರಯೀಸ್(18), ಪುದುಪ್ಪಾಡಿ ಕೈದಪ್ಪೊಯಿಲ್ ಚೀನಿಪರಂಬಿಲ್ ಮುಹಮ್ಮದ್ ಸಾಲಿಹ್ (45), ಪುದುಪ್ಪಾಡಿ ವರುವಿನ್ ಕಾಲದ ವಿ.ಕೆ. ಶಬೀರ್ಅಲಿ (41) ಎಂಬಿವರು ರಿಮಾಂಡ್ನಲ್ಲಿರುವ ಆರೋಪಿಗಳಾಗಿದ್ದಾರೆ. ಈ ತಿಂಗಳ …
ಉಪ್ಪಳ: ಪುತ್ತೂರು ಬೆಳ್ಳಾರೆ ನಿವಾಸಿ ಉಪ್ಪಳದಲ್ಲಿ ಹೋಟೆಲ್ ನೌಕರನಾಗಿದ್ದ ಜಯೇಂದ್ರ ಕಾಮತ್ (65) ನಿಧನ ಹೊಂದಿದರು. ಇವರು ಉಪ್ಪಳದ ತ್ರಿಭುವನ್ ಹೋಟೆಲ್ನಲ್ಲಿ ಕಳೆದ 20 ವರ್ಷಗಳಿಂದ ಅಡುಗೆ ತಯಾರಿ ಕೆಲಸ ಮಾಡುತ್ತಿದ್ದರು. ಹಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಇವರಿಗೆ ಸೋಮವಾರ ಮಧ್ಯಾಹ್ನ ಉಲ್ಬಣಗೊಂಡು ಉಪ್ಪಳದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾ ಗಿತ್ತು. ಆದರೆ ರಾತ್ರಿ ನಿಧನರಾದರು. ಮೃತರು ಅವಿವಾಹಿತರಾಗಿದ್ದಾರೆ. ನಿನ್ನೆ ಸಂಜೆ ಮಂಗಲ್ಪಾಡಿ ಸೇವಾ ಭಾರತಿ ಕಾರ್ಯಕರ್ತರು ಚೆರುಗೋಳಿ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಸAಸ್ಕಾರ ನಡೆಸಿದರು. ಈ ವೇಳೆ ಮೃತರ …

ತಲಪಾಡಿ: ಮಸೀದಿಗೆ ತೆರಳುವುದಾಗಿ ಮನೆಯಲ್ಲಿ ತಿಳಿಸಿ ಹೊರಟ ಉಸ್ತಾದ್ರ ಮೃತದೇಹ ಹೊಳೆಯಲ್ಲಿ ಪತ್ತೆಯಾಗಿದೆ. ಕೋಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜನಾಡಿ, ಮಂಗಳಂದಿಯ ಮೊಹಮ್ಮದ್ ಅಶ್ರಫ್ ಮಾಲಿಕಿ (45)ರ ಮೃತದೇಹ ಗುರುಪುರ ಹೊಳೆಯಲ್ಲಿ ಪತ್ತೆಯಾಗಿದೆ. ಮಸೀದಿಗೆ

ಬದಿಯಡ್ಕ: ಮಸೀದಿಗೆ ನಮಾಜಿಗೆಂದು ತೆರಳುತ್ತಿದ್ದ ವೇಳೆ ಕುಸಿದುಬಿದ್ದು ಮುಸ್ಲಿಂ ಲೀಗ್ ಮುಖಂಡ ಮೃತಪಟ್ಟ ಘಟನೆ ನಡೆದಿದೆ. ಚೆಂಗಳ ಪಂಚಾಯತ್ ಮಾಜಿ ಸದಸ್ಯ, ಪಂಚಾಯತ್ ಮುಸ್ಲಿಂ ಲೀಗ್ ಕಾರ್ಯಕಾರಿ ಸಮಿತಿ ಸದಸ್ಯ, ನೆಕ್ರಾಜೆ ನಿವಾಸಿ ಕೆ.ಎನ್.

ಬಾಯಾರು: ಮುಳಿಗದ್ದೆ-ಬೆರಿಪದವು ರಸ್ತೆಯ ಬದಿಯಾರ್ನಲ್ಲಿ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದು ವಿದ್ಯುತ್ ಕಂಬ ಹಾನಿಗೊಂಡಿದ್ದು, ಈ ರಸ್ತೆಯಲ್ಲಿ ಸಂಚರಿಸುತ್ತಿದ್ದ ಆಟೋರಿಕ್ಷಾಕ್ಕೆ ಹಾನಿ ಉಂಟಾದ ಘಟನೆ ನಡೆದಿದೆ. ನಿನ್ನೆ ಬೆಳಿಗ್ಗೆ ಸುಮಾರು 10.45ರವೇಳೆ ರಸ್ತೆ

ಕುಂಬಳೆ: ಭಾರೀ ಗಾಳಿ, ಮಳೆಗೆ ಬಂದ್ಯೋಡು ಶಿರಿಯದಲ್ಲಿ ಮನೆಯೊಂದು ಕುಸಿದಿದೆ. ಇದರಿಂದ ದಂಪತಿಗಳಿಗೆ ಗಾಯವುಂಟಾಗಿದೆ. ಶಿರಿಯ ಉನ್ನತಿಯ ತಿರುಮಲೇಶ್ ಹಾಗೂ ಪತ್ನಿ ಗಾಯಗೊಂಡವರು. ನಿನ್ನೆ ಮಧ್ಯಾಹ್ನ 12 ಗಂಟೆ ವೇಳೆ ಘಟನೆ ನಡೆದಿದೆ. ಈ

ತಲಪಾಡಿ: ಮಸೀದಿಗೆ ತೆರಳುವುದಾಗಿ ಮನೆಯಲ್ಲಿ ತಿಳಿಸಿ ಹೊರಟ ಉಸ್ತಾದ್ರ ಮೃತದೇಹ ಹೊಳೆಯಲ್ಲಿ ಪತ್ತೆಯಾಗಿದೆ. ಕೋಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜನಾಡಿ, ಮಂಗಳಂದಿಯ ಮೊಹಮ್ಮದ್ ಅಶ್ರಫ್ ಮಾಲಿಕಿ (45)ರ ಮೃತದೇಹ ಗುರುಪುರ ಹೊಳೆಯಲ್ಲಿ ಪತ್ತೆಯಾಗಿದೆ. ಮಸೀದಿಗೆ

ಕಾಸರಗೋಡು: ಮುಂಗಾರು ಮಳೆ ಕೈಕೊಟ್ಟಿರುವುದರಿಂದಾಗಿ ರಾಜ್ಯದ ಜಲವಿದ್ಯುತ್ ಯೋಜನೆಗಳ ಅಣೆಕಟ್ಟು ಗಳಲ್ಲಿ ನೀರಿನ ಮಟ್ಟ ಗಣನೀ ಕುಸಿದಿರುವುದರಿಂದ ವಿದ್ಯುತ್ ಅದು ಉತ್ಪಾದನೆಯನ್ನೂ ಕುಸಿಯುವಂತೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ದೈನಂದಿನ 45 ನಿಮಿಷಗಳ ತನಕ ವಿದ್ಯುತ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಫೆಬ್ರವರಿ 28ರಿಂದ ಆವರಿಸಿಕೊಂಡಿದ್ದ ಯುದ್ಧದ ಕರಿಛಾಯೆ ಕೊನೆಗೊಂಡ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಕಚ್ಚಾತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಹರಿವು ಪುನಃ ಸ್ಥಾಪಿಸಿದ ನಂತರ ಜಾಗತಿಕ ಕಚ್ಚಾತೈಲಗಳ ಬೆಲೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page