
ಉಪ್ಪಳ: ಮನೆ ಹಿತ್ತಿಲಲ್ಲಿರುವ ಬಾವಿಗೆ ಬಿದ್ದ ಕಾಡು ಹಂದಿಯನ್ನು ಅಗ್ನಿಶಾಮಕದಳ ಮೇಲಕ್ಕೆತ್ತಿ ಅದರ ಪ್ರಾಣ ಉಳಿಸಿದೆ. ಆದರೆ ಬಾವಿ ಯಿಂದ ಮೇಲಕ್ಕೆ ಬಂದ ತಕ್ಷಣ ಹಂದಿ ಓಡಿ ಪರಾರಿಯಾಗಿದೆ. ಬಂದ್ಯೋಡು ಬಳಿ ಶಿರಿಯಾ ಪೆಟ್ರೋಲ್ ಬಂಕ್ ಪರಿಸರದಲ್ಲಿ ವ್ಯಕ್ತಿಯೊಬ್ಬರ ಹಿತ್ತಿಲಲ್ಲಿರುವ ಆವರಣ ರಹಿತ ಬಾವಿಗೆ ನಿನ್ನೆ ಕಾಡುಹಂದಿ ಬಿದ್ದಿತ್ತು. ಬಾವಿಯಿಂದ ಶಬ್ದ ಕೇಳಿ ಬಂದು ಮನೆಯವರು ನೋಡಿದಾಗ ಹಂದಿ ಪತ್ತೆಯಾಗಿತ್ತು. ಈ ಬಗ್ಗೆ ಲಭಿಸಿದ ಮಾಹಿತಿಯಂತೆ ಉಪ್ಪಳ ಅಗ್ನಿಶಾಮಕದಳದ ಫಯರ್ ಮೆನ್ಗಳಾದ ರಫೀಕ್, ಪಶುಪತಿ, ಅಭಿಜಿತ್, ಹೋಂಗಾರ್ಡ್ …
Read more “ಬಾವಿಗೆ ಬಿದ್ದ ಕಾಡುಹಂದಿಯ ಪ್ರಾಣ ರಕ್ಷಿಸಿದ ಅಗ್ನಿಶಾಮಕದಳ”
ಕುಂಬಳೆ: ಬಸ್ಗಳ ಸಂಚಾರ ಸಮಯದ ಹೆಸರಲ್ಲಿ ನಿನ್ನೆ ಸಂಜೆ ಕುಂಬಳೆ ಬಸ್ ತಂಗುದಾಣ ಬಳಿ ಖಾಸಗಿ ಬಸ್ ಕಾರ್ಮಿಕರ ನಡುವೆ ಮಾರಾಮಾರಿ ನಡೆದು ಓರ್ವ ಚಾಲಕ ಗಾಯಗೊಂಡ ಘಟನೆ ನಡೆದಿದೆ. ಕಾಸರಗೋಡು-ತಲಪ್ಪಾಡಿ ರೂಟ್ನಲ್ಲಿ ಸಂಚರಿಸುವ ಖಾಸಗಿ ಬಸ್ಸೊಂದರ ಚಾಲಕ ನೀರ್ಚಾಲು ಕನ್ಯಪ್ಪಾಡಿಯ ಅಮೀರ್ ಎನ್ (30) ಎಂಬವರು ಈ ಘರ್ಷಣೆಯಲ್ಲಿ ಗಾಯಗೊಂಡಿದ್ದಾರೆ. ಅವರು ನೀಡಿದ ದೂರಿನಂತೆ ಇದೇ ರೂಟ್ನಲ್ಲಿ ಸಂಚರಿಸುವ ಎರಡು ಖಾಸಗಿ ಬಸ್ಗಳ ಕಾರ್ಮಿಕರಾದ ಸಹದ್, ನಿಶಾದ್, ಬಾದಿಶಾ ಹಾಗೂ ಅಮೀನ್ ಎಂಬವರ ವಿರುದ್ದ ಕುಂಬಳ …

ಕಾಸರಗೋಡು: ಗಂಟಲಲ್ಲಿ ಎದೆಹಾಲು ಸಿಲುಕಿರುವುದಾಗಿ ಶಂಕಿಸಲಾಗುತ್ತಿರುವ ಮೂರು ತಿಂಗಳ ಗಂಡು ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ನಗರದ ನೆಲ್ಲಿಕುಂಜೆ ಕಸಬಾ ತಾಯಲ್ ಹೌಸ್ನ ಶಾಜಹಾನ್-ಆಯಿಷಾ ದಂಪತಿ ಪುತ್ರ ತ್ವಾಹಾ ಅಬ್ದುಲ್ಲ ಸಾವನ್ನಪ್ಪಿದ ಮಗು. ಈ

ಬದಿಯಡ್ಕ: ಮಾರ್ಪನಡ್ಕದಲ್ಲಿ ಯುವಕನನ್ನು ಇರಿದು ಕೊಲೆಗೈಯ್ಯಲು ಬಳಸಿದ ಚಾಕುವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ನಿನ್ನೆ ಆರೋಪಿಗಳನ್ನು ಸೇರಿಸಿಕೊಂಡು ಕರ್ನಾಟಕದ ಪುತ್ತೂರು ಬಳಿಯ ಇರ್ದೆ ಹೊಳೆಯಲ್ಲಿ ನಡೆಸಿದ ಶೋಧ ವೇಳೆ ಚಾಕು ಪತ್ತೆಯಾಗಿದೆ. ಬದಿಯಡ್ಕ ಪೊಲೀಸ್ ಇನ್ಸ್ಪೆಕ್ಟರ್

ಹೊಸದುರ್ಗ: ಸ್ವಲ್ಪ ಸಮಯದ ವಿರಾಮದ ಬಳಿಕ ಮಡಿಕೈ ಪಂಚಾಯತ್ನ ವೆಳ್ಳುಡದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದೆ. ಹಟ್ಟಿಗೆ ನುಗ್ಗಿದ ಚಿರತೆ ಕರುವನ್ನು ಕಚ್ಚಿಕೊಂಡು ಹೋಗಿ ಕೊಂದುತಿಂದಿದೆ. ಮಡಿಕೈ ಪಂಚಾಯತ್ನ ಹೈನುಗಾರ ಸುರೇಶ್ರ ಹಟ್ಟಿಯಿಂದ ಚಿರತೆ ಕರುವನ್ನು ಕಚ್ಚಿಕೊಂಡು

ತಿರುವನಂತಪುರ: ಕೇರಳದ ೧೬ನೇ ವಿಧಾನಸಭೆಯ ಮೊದಲ ಅಧಿವೇಶನ ನಾಳೆ ಆರಂಭಗೊಳ್ಳಲಿ ರುವಂತೆಯೇ ಯುಡಿಎಫ್ ಬೆಂಬಲಿತ ಅಭ್ಯರ್ಥಿ ಯಾಗಿ ಗೆಲುವು ಸಾಧಿಸಿದ ಹಿರಿಯ ರಾಜಕಾರಣಿ ಜಿ. ಸುಧಾಕ ರನ್ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣವಚನ

ಕಾಸರಗೋಡು: ಗಂಟಲಲ್ಲಿ ಎದೆಹಾಲು ಸಿಲುಕಿರುವುದಾಗಿ ಶಂಕಿಸಲಾಗುತ್ತಿರುವ ಮೂರು ತಿಂಗಳ ಗಂಡು ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ನಗರದ ನೆಲ್ಲಿಕುಂಜೆ ಕಸಬಾ ತಾಯಲ್ ಹೌಸ್ನ ಶಾಜಹಾನ್-ಆಯಿಷಾ ದಂಪತಿ ಪುತ್ರ ತ್ವಾಹಾ ಅಬ್ದುಲ್ಲ ಸಾವನ್ನಪ್ಪಿದ ಮಗು. ಈ

ತಿರುವನಂತಪುರ: ಕೇರಳದ ೧೬ನೇ ವಿಧಾನಸಭೆಯ ಮೊದಲ ಅಧಿವೇಶನ ನಾಳೆ ಆರಂಭಗೊಳ್ಳಲಿ ರುವಂತೆಯೇ ಯುಡಿಎಫ್ ಬೆಂಬಲಿತ ಅಭ್ಯರ್ಥಿ ಯಾಗಿ ಗೆಲುವು ಸಾಧಿಸಿದ ಹಿರಿಯ ರಾಜಕಾರಣಿ ಜಿ. ಸುಧಾಕ ರನ್ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣವಚನ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page