
ಕಾಸರಗೋಡು: ಪ್ರೇಮದಲ್ಲಿದ್ದಾಗ ತೆಗೆದ ಫೋಟೋಗಳನ್ನು ಸೋಶ್ಯಲ್ ಮೀಡಿಯಾಗಳಲ್ಲಿ ಪ್ರಚಾರಮಾಡಿ, ಬೇರೊಬ್ಬನನ್ನು ಮದುವೆಯಾಗಲು ಬಿಡಲಾರೆನೆಂದು ಬೆದರಿಕೆಯೊಡ್ಡು ತ್ತಿರುವುದಾಗಿ ನೀಡಿದ ದೂರಿನಂತೆ ಬೇಕಲ ಪೊಲೀಸರು ಇಬ್ಬರ ವಿರುದ್ಧ ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯಾದ 22ರ ಹರೆಯದ ಯುವತಿ ನೀಡಿದ ದೂರಿನಂತೆ ಚೆರ್ವತ್ತೂರು ಕಾಡಂಕೋಡ್ನ ಶೆರಿನ್ ಮೆರ್ಷಾದ್ (30), ಈತನ ತಂದೆ ಶಂಸುದ್ದೀನ್ ಎಂಬಿವರ ವಿರುದ್ಧ ಕೇಸು ದಾಖಲಿಸಲಾಗಿದೆ. ಒಂದು ಮದುವೆ ಕಾರ್ಯಕ್ರಮದಲ್ಲಿ ಫೋಟೋ ತೆಗೆಯುತ್ತಿದ್ದ ವೇಳೆ ದೂರುದಾತೆ …
ಕಾಸರಗೋಡು: ಪಿಲಿಕುಂಜೆ ಶ್ರೀ ಐವರ್ ಭಗವತೀ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವ ಕ್ಕೆ ನಾಡಿನ ವಿವಿಧ ಭಾಗಗಳಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ತಲುಪಿ ದೈವಗಳ ದರ್ಶನ ಪಡೆಯುತ್ತಿದ್ದಾರೆ. ಈ ತಿಂಗಳ 22ರಂದು ಕಳಿಯಾಟ ಮಹೋತ್ಸವ ಕಾರ್ಯಕ್ರಮಗಳು ಆರಂಭಗೊಂಡಿದ್ದು, 27ರ ವರೆಗೆ ಮುಂದುವರಿಯಲಿದೆ. ಇಂದು ಮುಂಜಾನೆ 4.30ಕ್ಕೆ ಆಯಿರತ್ತಿರಿ ದೀಪೋತ್ಸವ ಆರಂಭಗೊಂಡಿದ್ದು, ಶ್ರೀ ಪುಳ್ಳಿ ಕರಿಂಗಾಳಿ ಯಮ್ಮನವರ ದರ್ಶನ, ತುಲಾಭಾರ, ಕಾರ್ಯಕಾರನ್ ದೈವ (ಆಲಿದೈವ), ಕಾಳಪುಲಿಯನ್, ಪುಲಿಕಂಡನ್ ದೈವಗಳ ಆಗಮನ, ಪುಲಿಕಂಡನ್ ದೈವ ಕೊಲ್ಲಂಪಾಡಿ ದೈವರ ಸನ್ನಿಧಿಗೆ ಭೇಟಿ ನಡೆಯಿತು. …





ಕುಂಬಳೆ: ಯುವಕನೋರ್ವ ಮನೆಯ ಹಾಲ್ನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಇಚ್ಲಂಗೋಡು ಚಿತ್ತೂರು ಎಂಬಲ್ಲಿನ ದಿ| ಕುಂಞಿಪಳ್ಳಿ ಎಂಬವರ ಪುತ್ರ ಅಬ್ದುಲ್ ಸಲೀಂ (33) ಸಾವಿಗೀಡಾದ ಯುವಕನಾಗಿ ದ್ದಾರ. ಇವರ ತಾಯಿ ಆಯಿಷಾಬಿ ಮಗಳ

ಕಾಸರಗೋಡು: ಪಾರ್ಟ್ಟೈಮ್ ಕೆಲಸ ನೀಡುವ ಭರವಸೆಯೊಡ್ಡಿ ಯುವಕನಿಂದ 24.07 ಲಕ್ಷ ರೂ. ಎಗರಿಸಿದ ದೂರಿನಂತೆ ಓರ್ವನ ವಿರುದ್ಧ ಕಾಸರಗೋಡು ಸೈಬರ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಡೂರು ಪಾಂಡಿ ಕೊಟ್ಟುಂಬಯಲ್ ನಿವಾಸಿಯಾದ ಯುವಕ ಈ

ಕಾಸರಗೋಡು: ಓಣಂ ಸ್ಪೆಷಲ್ ಡ್ರೈವ್ ಕಾರ್ಯಾಚರಣೆಯಂತೆ ಕಾಸರಗೋಡು ಎಕ್ಸೈಸ್ ಸ್ಪೆಷಲ್ ಸ್ಕ್ವಾಡ್ನ ಅಸಿಸ್ಟೆಂಟ್ ಎಕ್ಸೈಸ್ ಇನ್ಸ್ಪೆಕ್ಟರ್ ಸಿ.ಕೆ.ವಿ.ಸುರೇಶ್ (ಗ್ರೇಡ್) ನೇತೃತ್ವದ ತಂಡ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಮನೆಯೊಂದರಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಗಾಗಿ ಸಿದ್ಧಪಡಿಸಲಾಗಿದ್ದ 100

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ಕುಂಬಳೆ: ಯುವಕನೋರ್ವ ಮನೆಯ ಹಾಲ್ನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಇಚ್ಲಂಗೋಡು ಚಿತ್ತೂರು ಎಂಬಲ್ಲಿನ ದಿ| ಕುಂಞಿಪಳ್ಳಿ ಎಂಬವರ ಪುತ್ರ ಅಬ್ದುಲ್ ಸಲೀಂ (33) ಸಾವಿಗೀಡಾದ ಯುವಕನಾಗಿ ದ್ದಾರ. ಇವರ ತಾಯಿ ಆಯಿಷಾಬಿ ಮಗಳ

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page