
ಕಾಸರಗೋಡು: ನಗರದಲ್ಲಿ ಕಾಸರಗೋಡು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸರಿಯಾದ ದಾಖಲುಪತ್ರಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 29 ಲಕ್ಷ ರೂಪಾಯಿ ಹಾಗೂ 97 ಗ್ರಾಂ ಚಿನ್ನ ಪತ್ತೆಹಚ್ಚಿ ವಶಕ್ಕೆ ತೆಗೆದುಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿ ಮೂಲತಃ ಮಹಾರಾಷ್ಟ್ರ ನಿವಾಸಿಗಳಾದ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಅವರ ಹೇಳಿಕೆಗಳನ್ನು ದಾಖಲಿಸಿ ಕೊಂಡಿದ್ದಾರೆ. ಕಾಸರಗೋಡು ಪೊಲೀಸ್ ಠಾಣೆ ಪರಿಸರದಲ್ಲಿ ನಿನ್ನೆ ಸಂಜೆ ಪೊಲೀಸ್ ಕಾರ್ಯಾಚರಣೆ ನಡೆದಿದೆ. ನಗ-ನಗದು ಸಾಗಿಸುತ್ತಿದ್ದ ಬಗ್ಗೆ ಲಭಿಸಿದ ಗುಪ್ತ ಮಾಹಿತಿಯಂತೆ ಪೊಲೀಸರು ನಿನ್ನೆ ಸಂಜೆ ಠಾಣೆ ಪರಿಸರದಲ್ಲಿ ವಾಹನ ತಪಾಸಣೆಯಲ್ಲಿ …
Read more “ಕಾರಿನಲ್ಲಿ ಸಾಗಿಸುತ್ತಿದ್ದ 29 ಲಕ್ಷ ರೂ., 97 ಗ್ರಾಂ ಚಿನ್ನ ವಶ: ಇಬ್ಬರು ಕಸ್ಟಡಿಗೆ”
ಮುಳ್ಳೇರಿಯ: ಕಾರಡ್ಕ ಸಮೀಪದ ಪೊನ್ನಂಪಲ ನಿವಾಸಿ ಕೆ.ಎಂ. ಗೋಪಾಲಕೃಷ್ಣ ಭಟ್ (84) ನಿಧನ ಹೊಂದಿದರು. ಕಳೆದ ಕೆಲವು ಸಮಯದಿಂದ ಅಸೌಖ್ಯ ತಗಲಿ ಕಾಸರಗೋಡಿನ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆಯಲ್ಲಿದ್ದ ಇವರು ನಿನ್ನೆ ಮಧ್ಯಾಹ್ನ ನಿಧನ ಹೊಂದಿದ್ದಾರೆ. ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷ, ಕನ್ನಡ ಹೋರಾಟಗಾರ, ಕನ್ನಡ ಅಂಕಣ ಬರಹಗಾರರಾಗಿ ಗುರುತಿಸಿ ಕೊಂಡಿದ್ದರು. ಕೃಷಿ, ಶಿಕ್ಷಣ, ಸಾಂ ಸ್ಕೃತಿಕ, ಧಾರ್ಮಿಕ ವಲಯಗಳಲ್ಲಿ ಸಕ್ರಿಯರಾಗಿ ದುಡಿದಿದ್ದರು. ಇವರ ಪತ್ನಿ ಭಾಗ್ಯಲಕ್ಷ್ಮಿ ಈ ಹಿಂದೆ ನಿಧನ ಹೊಂದಿದ್ದಾರೆ. ಮೃತರು ಪುತ್ರನಾದ ಕವಿ, …





ಬದಿಯಡ್ಕ: ಶಾಲೆಗೆ ನಡೆದು ಹೋಗುತ್ತಿದ್ದ ೧೩ರ ಹರೆಯದ ವಿದ್ಯಾರ್ಥಿನಿಗೆ ಕಿರುಕುಳ ನೀಡಲೆತ್ನಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಳ್ಳತ್ತಡ್ಕ ನಿವಾಸಿಯಾದ ರಮೇಶ್ (43) ಎಂಬಾತನನ್ನು ಬದಿಯಡ್ಕ ಎಸ್ಐ ಸುನಿಲ್ ಕುಮಾರ್ ಹಾಗೂ ತಂಡ ಸೆರೆ

ಕಾಸರಗೋಡು: ನಗರಸಭೆಯ ಮೂಗಿನ ನೇರ ಕೆಳಗೆ, ನಗರಮಧ್ಯದ ಕೆಪಿಆರ್ ರಾವ್ ರಸ್ತೆಯಲ್ಲಿ ಕೆಎಸ್ಆರ್ಟಿಸಿ ಡಿಪ್ಪೋ ಸಮೀಪದ ರಸ್ತೆಯಲ್ಲಿ ಬೃಹತ್ ಹೊಂಡಗಳು ಸೃಷ್ಟಿಯಾಗಿದೆ. ಇದರಿಂದ ಕೆಎಸ್ಆರ್ಟಿಸಿ ಬಸ್ಗಳು ಡಿಪ್ಪೋಗೆ ಪ್ರವೇಶಿಸುವುದಕ್ಕೆ ಸಮಸ್ಯೆಯಾಗುತ್ತಿದೆ. ತೀವ್ರ ಮಳೆಗೆ ಹೊಂಡಗಳ

ಬದಿಯಡ್ಕ: ವ್ಯಾಪಾರಿ ನಾಪತ್ತೆಯಾದ ಬಗ್ಗೆ ಬದಿಯಡ್ಕ ಪೊಲೀಸರಿಗೆ ದೂರು ನೀಡಲಾಗಿದೆ. ಕುಂಬ್ಡಾಜೆ ಮಾರ್ಪನಡ್ಕ ಹೌಸ್ನ ಮುಹಮ್ಮದ್ ಅಜಿರ್ಷ (22) ನಾಪತ್ತೆಯಾದ ವ್ಯಕ್ತಿ. ಇವರು ಅಗೋಸ್ತ್ ೧೫ರಂದು ಬೆಳಿಗ್ಗೆ ೧೧ ಗಂಟೆಗೆ ಮನೆಯಿಂದ ಹೊರಹೋ ದ

ಕಾಸರಗೋಡು: ಚಂದೇರ ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಪ್ರದೇಶದಲ್ಲಿ ಈತಿಂಗಳ ೯ರಂದು ಪೊಲೀಸರು ಮಾದಕದ್ರವ್ಯವಾದ 139.29 ಗ್ರಾಂ ಎಂಡಿಎಂಎ ಪತ್ತೆಹಚ್ಚಿದ ಪ್ರಕರಣದ ಮುಂದಿನ ಹಂತದ ತನಿಖೆಗಾಗಿ ಡಿವೈಎಸ್ಪಿ ನೇತೃತ್ವದಲ್ಲಿ 17 ಮಂದಿ ಪೊಲೀಸರ ನ್ನೊಳಗೊಂಡ ವಿಶೇಷ

ಬದಿಯಡ್ಕ: ಶಾಲೆಗೆ ನಡೆದು ಹೋಗುತ್ತಿದ್ದ ೧೩ರ ಹರೆಯದ ವಿದ್ಯಾರ್ಥಿನಿಗೆ ಕಿರುಕುಳ ನೀಡಲೆತ್ನಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಳ್ಳತ್ತಡ್ಕ ನಿವಾಸಿಯಾದ ರಮೇಶ್ (43) ಎಂಬಾತನನ್ನು ಬದಿಯಡ್ಕ ಎಸ್ಐ ಸುನಿಲ್ ಕುಮಾರ್ ಹಾಗೂ ತಂಡ ಸೆರೆ

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page