
ನೀರ್ಚಾಲು: ಬ್ರೈನ್ ಹ್ಯೂಮ ರೇಜ್ ಅಸೌಖ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಫಿನಾನ್ಸ್ ಕಂಪೆನಿ ನೌಕರ ಮೃತಪಟ್ಟರು. ಆರ್.ಎಸ್.ಎಸ್.ನ ಸಕ್ರಿಯ ಕಾರ್ಯಕರ್ತನಾಗಿದ್ದ ಕಿಳಿಂಗಾರು ಮುಂಡಾನ್ತ್ತಡ್ಕದ ಲೋಕೇಶ್ (48) ಮೃತಪಟ್ಟ ಯುವಕನಾಗಿದ್ದಾರೆ. ಶ್ರೀರಾಂ ಫಿನಾನ್ಸ್ ಕಂಪೆನಿಯ ನೌಕರನಾಗಿದ್ದ ಲೋಕೇಶ್ ಡಿಸ್ಕ್ ಸಂಬಂಧ ಅಸೌಖ್ಯ ಬಾಧಿಸಿ ಮನೆಯಲ್ಲಿ ಚಿಕಿತ್ಸೆಯಲ್ಲಿದ್ದರು. ನಿನ್ನೆ ಅಸೌಖ್ಯ ಉಲ್ಭಣಗೊಂಡ ಹಿನ್ನೆಲೆಯಲ್ಲಿ ಇವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ರಾತ್ರಿ ವೇಳೆ ನಿಧನ ಸಂಭವಿಸಿದೆ. ಇವರು ಮಜೀರ್ಪಳ್ಳಕಟ್ಟೆ ಶ್ರೀ ಅಯ್ಯಪ್ಪ ಭಜನಾ ಮಂದಿರದ ಸಕ್ರಿಯ ಕಾರ್ಯಕರ್ತ, ಯುವಕೇಸರಿ ಫ್ರೆಂಡ್ಸ್ …
ಕಾಸರಗೋಡು: ಜಿಲ್ಲೆಯಲ್ಲಿ ನಿನ್ನೆ ಇಬ್ಬರು ಹೆಣ್ಣುಮಕ್ಕಳ ಸಹಿತ ನಾಲ್ಕು ಮಹಿಳೆಯರು ನಾಪತ್ತೆಯಾಗಿರುವುದಾಗಿ ದೂರಲಾಗಿದ್ದು, ಇವರಲ್ಲಿ 16 ವರ್ಷ ಪ್ರಾಯದ ಇಬ್ಬರು ಹೆಣ್ಮಕ್ಕಳನ್ನು ಪತ್ತೆಹಚ್ಚಲಾಗಿದೆ. ಅಡ್ಕತ್ತಬೈಲು, ಉದುಮ, ಪಾಕ್ಯಾರ ನಿವಾಸಿಗಳನ್ನು ಬೇಕಲ, ಕಾಸರ ಗೋಡು ನಗರ ಠಾಣೆ ಪೊಲೀಸ್ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಈ ಎರಡು ಘಟನೆಗಳಲ್ಲಿ ಪೊಲೀಸರು ಕೇಸು ದಾಖಲಿಸಿದ್ದರು. ಸಣ್ಣ ವಿಷಯಕ್ಕೆ ಸಂಬಂಧಿಸಿ ಈ ಇಬ್ಬರು ಹೆಣ್ಮಕ್ಕಳು ಮನೆ ತೊರೆದು ತೆರಳಿದ್ದರೆಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ ಕಾಸರಗೋಡು ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕೂಡ್ಲು ಪಾಯಿಚ್ಚಾಲ್ನಿಂದ …
Read more “ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರ ಪತ್ತೆ; ಯುವತಿ, ಗೃಹಿಣಿ ನಾಪತ್ತೆ”





ಪೆರ್ಲ: ಹಿರಿಯ ಜೀಪು ಚಾಲಕ ರವೀಂದ್ರ ಶೆಟ್ಟಿ (58)ನಿಧನ ಹೊಂದಿದರು. ಮೂಲತಃ ಕರ್ನಾಟಕದ ವರಾಗಿದ್ದ ಇವರು ಎಣ್ಮಕಜೆಯ ಸೇರಾಜೆಯಲ್ಲಿ ವಾಸಿಸುತ್ತಿದ್ದರು. ನಿನ್ನೆ ಬೆಳಿಗ್ಗೆ ಕಿದೂರಿನ ತನ್ನ ಪುತ್ರಿಯ ಮನೆಯಿಂದ ಹೊರಡುತ್ತಿದ್ದ ಮಧ್ಯೆ ಕುಸಿದು ಬಿದ್ದರೆನ್ನಲಾಗಿದೆ.

ಪೊಸೋಟ್ ಹೆದ್ದಾರಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ: ಹಲವು ಮಂದಿಗೆ ಗಾಯಮಂಜೇಶ್ವರ: ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಚಾಲಕ ಸಹಿತ ಹಲವು ಪ್ರಯಾಣಿಕರು
ಕಾಸರಗೋಡು: ಫ್ರೀಡಂ ಕ್ವಿಜ್ ಹೆಸರಿನಲ್ಲಿ ಪಳ್ಳತ್ತಡ್ಕ ಎಯುಪಿ ಶಾಲೆಯ ಶಿಕ್ಷಕ ಗುರುಪ್ರಸಾದ್ರನ್ನು ಸೇವೆಯಿಂದ ಅಮಾನತುಗೊಳಿಸಿದ ಕ್ರಮ ಅತ್ಯಂತ ಖಂಡನೀಯವಾಗಿ ದೆಯೆಂದು ಬಿಜೆಪಿ ನೇತಾರ ಕೆ.ಸುರೇಂದ್ರನ್ ತಿಳಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂ ಧಿಸಿ ಸುಧೀರ್ಘಕಾಲ ಜೈಲುಶಿಕ್ಷೆ

ಕುಂಬಳೆ: ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಭಾಸ್ಕರ ನಗರದಲ್ಲಿ ಏಳರ ಹರೆಯದ ಬಾಲಕನನ್ನು ಕಾರಿನಲ್ಲಿ ಅಪಹರಿಸಲೆತ್ನಿಸಿರು ವುದಾಗಿ ದೂರಲಾಗಿದೆ. ಈ ಬಗ್ಗೆ ಬಾಲಕನ ತಂದೆ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆಯಂಗವಾಗಿ

ಪೆರ್ಲ: ಹಿರಿಯ ಜೀಪು ಚಾಲಕ ರವೀಂದ್ರ ಶೆಟ್ಟಿ (58)ನಿಧನ ಹೊಂದಿದರು. ಮೂಲತಃ ಕರ್ನಾಟಕದ ವರಾಗಿದ್ದ ಇವರು ಎಣ್ಮಕಜೆಯ ಸೇರಾಜೆಯಲ್ಲಿ ವಾಸಿಸುತ್ತಿದ್ದರು. ನಿನ್ನೆ ಬೆಳಿಗ್ಗೆ ಕಿದೂರಿನ ತನ್ನ ಪುತ್ರಿಯ ಮನೆಯಿಂದ ಹೊರಡುತ್ತಿದ್ದ ಮಧ್ಯೆ ಕುಸಿದು ಬಿದ್ದರೆನ್ನಲಾಗಿದೆ.

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page