
ತಿರುವನಂತಪುರ: ಸ್ಥಳೀಯಾಡಳಿತ ಸಂಸ್ಥೆಗಳಿಗೆ ಸಲ್ಲಿಸಿದ ನಾಮಪತ್ರಗಳ ಸೂಕ್ಷ್ಮ ತಪಾಸಣೆ ಇಂದು ನಡೆಯಲಿದೆ. 14 ಜಿಲ್ಲೆಗಳಲ್ಲಾಗಿ 1,08,580 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರಗಳನ್ನು ಹಿಂತೆಗೆಯಲಿರುವ ಕೊನೆಯ ದಿನಾಂಕ ಈ ತಿಂಗಳ 24 ಆಗಿದೆ. ಸೂಕ್ಷ್ಮ ತಪಾಸಣೆ ಬಳಿಕ ಉಳಿದಿರುವ ನಾಮಪತ್ರಗಳನ್ನು ಹಿಂತೆಗೆದರೆ ಆ ಬಳಿಕ ಉಳಿದಿರುವ ನಾಮಪತ್ರಗಳು ನಿಜವಾದ ಸ್ಪರ್ಧಾ ಳುಗಳ ಸಂಖ್ಯೆಯಾಗಿದೆ. ಸಂಬAಧಪಟ್ಟ ಚುನಾವಣಾಧಿಕಾರಿಗಳು ನಾಮಪತ್ರಗಳ ಸೂಕ್ಷ್ಮ ತಪಾಸಣೆ ನಡೆಸುವರು. ಈ ವೇಳೆ ಅಭ್ಯರ್ಥಿಯ ಜೊತೆಯಲ್ಲಿ ಚುನಾವಣೆ ಏಜೆಂಟ್, ನಿರ್ದೇಶಕರು ಎಂಬಿವರ ಹೊರತು ಅಭ್ಯರ್ಥಿ ಬರೆದು ನೀಡುವ …
Read more “ಸ್ಥಳೀಯಾಡಳಿತ ಚುನಾವಣೆ: ರಾಜ್ಯದಲ್ಲಿ 1,08,580 ನಾಮಪತ್ರ, ಜಿಲ್ಲೆಯಲ್ಲಿ 5475”
ಮಂಜೇಶ್ವರ: ಗಾಂಜಾ ಸಹಿತ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿ ಸುತ್ತಿದ್ದ ಯುವಕನನ್ನು ಮಂಜೇಶ್ವರ ಅಬಕಾರಿ ಚೆಕ್ಪೋಸ್ಟ್ ಅಧಿಕಾರಿಗಳು ಬಂಧಿಸಿದ್ದಾರೆ. ಕಾಸರಗೋಡು ಕೂಡ್ಲು ವಿಲ್ಲೇಜ್ನ ಬಳ್ಳಿಮೊಗರು ನಿವಾಸಿ ಗೌತಮ್ ಕೆ. (20) ಬಂಧಿತ ಯುವಕ ನಾಗಿದ್ದಾನೆ. ಮೊನ್ನೆ ಬೆಳಿಗ್ಗೆ ಮಂಗಳೂರು ಭಾಗದಿಂದ ಕಾಸರಗೋಡಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ನ್ನು ಮಂಜೇಶ್ವರ ಅಬಕಾರಿ ಚೆಕ್ಪೋಸ್ಟ್ನಲ್ಲಿ ತಪಾಸಣೆ ನಡೆಸಿದಾಗ ಅದರ ಪ್ರಯಾಣಿಕನಾದ ಗೌತಮ್ನ ಕೈಯಿಂದ 10 ಗ್ರಾಂ ಗಾಂಜಾ ವಶಪಡಿಸಲಾಗಿದೆ. ಈ ಸಂ ಬಂಧ ಈತನನ್ನು ಬಂಧಿಸಿ ಎನ್ಡಿಪಿ ಎಸ್ ಕೇಸು ದಾಖಲಿಸಲಾಗಿದೆ. ಅಬಕಾರಿ …

ಕಾಸರಗೋಡು: ರಾಜ್ಯದಲ್ಲಿ ಚಿನ್ನದ ಬೆಲೆಯಲ್ಲಿ ಒಂದೇ ಬಾರಿಗೆ 10,200 ರೂಪಾಯಿಗಳ ಹೆಚ್ಚಳ ಉಂಟಾಗಿದೆ. ಗ್ರಾಂಗೆ ಇಂದು 10,200 ರೂ.ಗಳ ಹೆಚ್ಚಳವಾಗಿದ್ದು, ಇದರಿಂದ ಒಂದು ಪವನ್ ಚಿನ್ನದ ದರ 1,23,120 ರೂಪಾಯಿ ಗೇರಿದೆ. ಇದೇ ವೇಳೆ

ಕುಂಬಳೆ: ಮಾಜಿ ಕಾಂಗ್ರೆಸ್ ಕಾರ್ಯಕರ್ತ, ಕಿಸಾನ್ ಸೇನೆಯ ರಾಜ್ಯ, ಜಿಲ್ಲಾ ನೇತಾರನಾದ ಶುಕೂರ್ ಕಾನಾಜೆ (55) ತರವಾಡು ಮನೆಯೊಳಗೆ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಎಂದಿನಂತೆ ನಿನ್ನೆ ಬಳಿಗ್ಗೆ ಪುತ್ತಿಗೆ ಕಟ್ಟತ್ತಡ್ಕದ ಮನೆಯಿಂದ ಕಾನಾಜೆಯಲ್ಲಿರುವ

ಕಾಸರಗೋಡು: ಸಿಡಿಲು ಬಡಿದ ಪರಿಣಾಮ ಮನೆಗೆ ಬೆಂಕಿ ತಗಲಿದ ಘಟನೆ ನಗರದ ಕಸಬಾ ಕಡಪ್ಪುರದಲ್ಲಿ ನಿನ್ನೆ ರಾತ್ರಿ ನಡೆದಿದೆ. ಕಸಬಾ ಕಡಪ್ಪುರದ ಮೀನಾಕ್ಷಿ ಎಂಬವರ ಮಾಲಕತ್ವದಲ್ಲ್ಲಿರುವ ಹೆಂಚು ಹಾಸಿದ ಮನೆಗೆ ಸಿಡಿಲು ಬಡಿದಿದೆ. ಮನೆಯೊಳಗಿನ

ಪೆರ್ಲ: ಸಂಚರಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬುಡ ಸಹಿತ ಮಗುಚಿ ಬಿದ್ದಿದ್ದು ಪ್ರಯಾಣಿಕ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಕಾರು ಪ್ರಯಾಣಿಕ ನಾದ ಪೆರ್ಲ ಬಳಿಯ ಬರೆಕೆರೆ ನಿವಾಸಿ ಡಾ| ವಿಷ್ಣು ಪ್ರಸಾದ್ ಎಂಬವರು

ಕುಂಬಳೆ: ಮಾಜಿ ಕಾಂಗ್ರೆಸ್ ಕಾರ್ಯಕರ್ತ, ಕಿಸಾನ್ ಸೇನೆಯ ರಾಜ್ಯ, ಜಿಲ್ಲಾ ನೇತಾರನಾದ ಶುಕೂರ್ ಕಾನಾಜೆ (55) ತರವಾಡು ಮನೆಯೊಳಗೆ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಎಂದಿನಂತೆ ನಿನ್ನೆ ಬಳಿಗ್ಗೆ ಪುತ್ತಿಗೆ ಕಟ್ಟತ್ತಡ್ಕದ ಮನೆಯಿಂದ ಕಾನಾಜೆಯಲ್ಲಿರುವ

ಕಾಸರಗೋಡು: ರಾಜ್ಯದಲ್ಲಿ ಚಿನ್ನದ ಬೆಲೆಯಲ್ಲಿ ಒಂದೇ ಬಾರಿಗೆ 10,200 ರೂಪಾಯಿಗಳ ಹೆಚ್ಚಳ ಉಂಟಾಗಿದೆ. ಗ್ರಾಂಗೆ ಇಂದು 10,200 ರೂ.ಗಳ ಹೆಚ್ಚಳವಾಗಿದ್ದು, ಇದರಿಂದ ಒಂದು ಪವನ್ ಚಿನ್ನದ ದರ 1,23,120 ರೂಪಾಯಿ ಗೇರಿದೆ. ಇದೇ ವೇಳೆ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page