
ಕಾಸರಗೋಡು: ಕಾಸರ ಗೋಡು ಜಿಲ್ಲಾ ಶಾಲಾ ಕಲೋತ್ಸವವನ್ನು ಮೊಗ್ರಾಲ್ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ನವೆಂಬರ್ 24ರಿಂದ 29ರ ವರೆಗೆ ಜಿಲ್ಲಾ ಶಾಲಾ ಕಲೋತ್ಸವವನ್ನು ಕುಂಡಂಕುಳಿ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಸಲು ಈ ಹಿಂದೆ ತೀರ್ಮಾನಿಸಲಾಗಿತ್ತು. ಆದರೆ ಶಾಲಾ ಕಲೋತ್ಸವವನ್ನು ಕುಂಡಂಕುಳಿಯಲ್ಲಿ ನಡೆಸಿದಲ್ಲಿ ಅದು ವಿವಿಧ ರೀತಿಯ ಅನಾನುಕೂಲತೆ ಉಂಟಾಗುವ ಸಾಧ್ಯತೆ ಇದೆ ಎಂದು ಕುಂಡಂಕುಳಿ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಅಧಿಕೃತರು ನಂತರ ಜಿಲ್ಲಾ ಶಿಕ್ಷಣಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ಗೆ ತಿಳಿಸಿದ್ದರು. …
ಕುಂಬಳೆ: ಕುಂಬಳೆಯ ವ್ಯಾಪಾರಿ ಕುಂಟಂಗೇರಡ್ಕ ನಿವಾಸಿಯಾದ ಮಮ್ಮು ಹಾಜಿ ಸೀಮಾ (65) ನಿನ್ನೆ ಸಂಜೆ ನಿಧನ ಹೊಂದಿದರು. ಅಸೌಖ್ಯ ಬಾಧಿಸಿದ ಇವರು ಚಿಕಿತ್ಸೆಯಲ್ಲಿದ್ದರು. ಕುಂಬಳೆಯ ಸೀಮಾ ಫುಟ್ವೇರ್ ಅಂಗಡಿಯ ಮಾಲಕನಾಗಿದ್ದ ಇವರು ಕುಂಬಳೆ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಕಾರ್ಯಕಾರಿ ಸದಸ್ಯರಾಗಿದ್ದರು. ಕುಂಬಳೆ ಬದರ್ ಜುಮಾ ಮಸೀದಿ ಅಧ್ಯಕ್ಷ, ಜೊತೆ ಕಾರ್ಯದರ್ಶಿಯಾಗಿ ಕಾರ್ಯಾಚರಿಸಿದ್ದರು. ನಿಧನಕ್ಕೆ ಕುಂಬಳೆ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಘಟಕ ಪದಾಧಿಕಾರಿಗಳು, ಕುಂಬಲೆ ಬದರ್ ಜುಮಾ ಮಸೀದಿ ಪದಾಧಿಕಾರಿಗಳು, ತಾಹ ಮಸೀದಿ ಸಮಿತಿ ಪದಾಧಿಕಾರಿಗಳು …





ಮುಳ್ಳೇರಿಯ: ಗೇರುಬೀಜ ಹೆಕ್ಕಲೆಂದು ಹೋಗಿದ್ದ ವೃದ್ಧ ಗೇರು ತೋಟದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಣ್ಣೂರು ಉದಯಗಿರಿ ಆಲಕ್ಕೋಡ್ ನಿವಾಸಿ, ಕಾರಡ್ಕ ಪಂಚಾಯತ್ನ ನೆಚ್ಚಿಪಡ್ಪು ನೀರೋಳಿಪಾರದಲ್ಲಿ ವಾಸವಾಗಿ ರುವ ಎ.ಡಿ. ದೇವಸ್ಯ (೭೨) ನಿಧನಹೊಂದಿದವರು. ನಿನ್ನೆ

ಕಾಸರಗೋಡು: ರೈಲುಗಾಡಿ ಸಂಚರಿಸುವ ವೇಳೆ ಬೀಸಿದ ಬಲವಾದ ಗಾಳಿಗೆ ಸಿಲುಕಿ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಿಸಲ್ಪಟ್ಟ ಬಾಲಕಿ ಸಾವನ್ನಪ್ಪಿದ್ದಾಳೆ. ಚೆಂಗಳ ನಾಲ್ಕನೇ ಮೈಲು ತೈವಳಪ್ಪು ನಿವಾಸಿ ಗಲ್ಪ್ ಉದ್ಯೋಗಿ ತಾಹೀರ್ ನಜಾದ್ -ಆಸಿಯ

ಕುಂಬಳೆ: ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸುತ್ತಿದ್ದ ವೇಳೆ ಪೊಲೀಸರನ್ನು ಕಂಡು ಟಿಪ್ಪರ್ ಲಾರಿ ಹಾಗೂ ಹೊಯ್ಗೆ ಸಂಗ್ರಹ ಉಪಕರಣಗಳನ್ನು ಉಪೇಕ್ಷಿಸಿ ಪರಾರಿಯಾದ ಪ್ರಕರಣದಲ್ಲಿ ವಾಹನದ ಆರ್ಸಿ ಮಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಪೆರಿಯಡ್ಕದ ಎಂ. ಅಶ್ರಫ್ ಬಂಧಿತ

ಪೆರ್ಲ: ಹಿರಿಯ ಬಿಜೆಪಿ ಮುಖಂಡ ಶೇಣಿ ಬಾಲಕೃಷ್ಣ ನಾಯಕ್ರ ಪತ್ನಿ ಇಂದಿರಾ (52) (ಲತಾ ನಾಯಕ್) ನಿನ್ನೆ ನಿಧನ ಹೊಂದಿದರು. ಕಳೆದ ಕೆಲವು ಸಮಯಗಳಿಂದ ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದರು. 2005ರಲ್ಲಿ ನಡೆದ ಪಂಚಾಯತ್ ಚುನಾವಣೆಯಲ್ಲಿ

ಮುಳ್ಳೇರಿಯ: ಗೇರುಬೀಜ ಹೆಕ್ಕಲೆಂದು ಹೋಗಿದ್ದ ವೃದ್ಧ ಗೇರು ತೋಟದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಣ್ಣೂರು ಉದಯಗಿರಿ ಆಲಕ್ಕೋಡ್ ನಿವಾಸಿ, ಕಾರಡ್ಕ ಪಂಚಾಯತ್ನ ನೆಚ್ಚಿಪಡ್ಪು ನೀರೋಳಿಪಾರದಲ್ಲಿ ವಾಸವಾಗಿ ರುವ ಎ.ಡಿ. ದೇವಸ್ಯ (೭೨) ನಿಧನಹೊಂದಿದವರು. ನಿನ್ನೆ

ಚೆನ್ನೈ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ತಮಿಳುನಾಡಿನ ಒಟ್ಟು ೨೩೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದರೆ ಪಶ್ಚಿಮಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಾಗಿ ನಡೆಯುವ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page