
ತೃಶೂರು: ೨೦೨೪ನೇ ಸಾಲಿನ ರಾಜ್ಯ ಚಲನಚಿತ್ರ ಪುರಸ್ಕಾರವನ್ನು ರಾಜ್ಯ ಸಾಂಸ್ಕೃತಿಕ ಖಾತೆ ಸಚಿವ ಸಜಿ ಚೆರಿಯನ್ ನಿನ್ನೆ ಘೋಷಿಸಿದ್ದಾರೆ. ‘ಭ್ರಮಯುಗಂ’ ಚಿತ್ರದ ಅಭಿನಯಕ್ಕಾಗಿ ಮಮ್ಮುಟ್ಟಿ ಅತ್ಯುತ್ತಮ ನಟ ಹಾಗೂ ‘ಫೆಮಿನಿಚ್ಚಿ ಫಾತಿಮಾ’ ಎಂಬ ಚಿತ್ರದ ಅಭಿನಯಕ್ಕಾಗಿ ಶಮ್ಲಾ ಹಂಸ ಅತ್ಯುತ್ತಮ ನಟಿ ಪುರಸ್ಕಾರಕ್ಕೆ ಅರ್ಹರಾಗಿದ್ದಾರೆ. ಮಮ್ಮುಟ್ಟಿಗೆ ರಾಜ್ಯ ಚಲನಚಿತ್ರ ಪುರಸ್ಕಾರ ಲಭಿಸಿರುವುದು ಇದು ಎಂಟನೇ ಬಾರಿಯಾಗಿದೆ. ‘ಮಂಞ್ಞಮ್ಮಲ್ ಬೋಸ್ಸ್’ ಚಿತ್ರದ ನಿರ್ದೇಶಕ ಚಿದಂಬರಂರನ್ನು ಅತ್ಯುತ್ತಮ ನಿರ್ದೇಶಕರಾಗಿ ಆಯ್ಕೆ ಮಾಡಲಾಗಿದೆ. ಅತ್ಯುತ್ತಮ ಚಿತ್ರ ಸೇರಿದಂತೆ ಈ ಚಿತ್ರ ಒಟ್ಟು …
ಕಾಸರಗೋಡು: ರೇಶನ್ ವ್ಯಾಪಾರಿ ಗಳೊಂದಿಗೆ ಸರಕಾರ ತೋರಿಸುವ ಅವಗಣನೆ ನೀತಿಯನ್ನು ಕೊನೆಗೊಳಿಸ ಬೇಕೆಂದು ಒತ್ತಾಯಿಸಿ ಆಲ್ ಕೇರಳ ರಿಟೈಲ್ ರೇಶನ್ ಡೀಲರ್ಸ್ ಅಸೋಸಿ ಯೇಶನ್ (ಎಕೆಆರ್ಆರ್ಡಿಎ) ಕಾಸರ ಗೋಡು ತಾಲೂಕು ಸಮಿತಿ ನೇತೃತ್ವದಲ್ಲಿ ತಾಲೂಕು ಸಪ್ಲೈ ಆಫೀಸ್ಗೆ ರೇಶನ್ ವ್ಯಾಪಾರಿಗಳು ಮಾರ್ಚ್ ಹಾಗೂ ಧರಣಿ ನಡೆಸಿದರು. 2018ರಲ್ಲಿ ಜ್ಯಾರಿಗೆ ಬಂದ ವೇತನ ಪ್ಯಾಕೇಜ್ ಪರಿಷ್ಕರಿ ಸಬೇಕು, ಕೆಟಿಪಿಡಿಎಸ್ ಲೋಪದೋ ಷಗಳನ್ನು ಪರಿಹರಿಸಬೇಕು, ಸೀಮೆಎಣ್ಣೆ ನ್ಯಾಯಾಲಯದ ಆದೇಶ ಪ್ರಕಾರ ವಿತರಣೆ ಮಾಡಬೇಕು, ರೇಶನ್ ಕ್ಷೇಮನಿಧಿ ಮೊತ್ತವನ್ನು ಸರಕಾರ ನೀಡಬೇಕು …





ಕಾಸರಗೋಡು: ಕಾಸರಗೋಡು ನಗರದ ಎಸ್ವಿಟಿ ರಸ್ತೆ ಬಳಿಯ ವೆಂಕಟೇಶ ಮನೆಯ ಖ್ಯಾತ ಆಯುರ್ವೇದ ವೈದ್ಯರಾಗಿರುವ ಶಂಕರ್ರಾಜ್ ಆಲಂಪಾಡಿ (66) ನಿಧನಹೊಂದಿದರು. ಖ್ಯಾತ ಆಲಂಪಾಡಿ ಮನೆತನಕ್ಕೆ ಸೇರಿದ ದಿ| ವೆಂಕಟೇಶ್ ಶ್ಯಾನುಭೋಗ್-ಜಲಜಮ್ಮ ದಂಪತಿ ಪುತ್ರನಾಗಿರುವ ಡಾ|

ಕುಂಬಳೆ: ಮಾರಾಟಕ್ಕಾಗಿ ಸ್ಕೂಟಿಯಲ್ಲಿ ಸಾಗಿಸುತ್ತಿದ್ದ ಮಾರಕ ಮಾದಕ ದ್ರವ್ಯವಾದ 19.340 ಗ್ರಾಂ ಎಂಡಿಎಂಎಯನ್ನು ಕುಂಬಳೆ ಪೊಲೀಸರು ಪತ್ತೆಹಚ್ಚಿ ವಶಪಡಿಸಿ ಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪೆರುಮಣ್ಣೂರು ಪಳ್ಳಕಳ್ಳಾಪ್ ಎಸ್.ಎಂ. ಮಂಜಿಲ್ನ ಸೈಯ್ಯದ್

ಮಲಪ್ಪುರಂ: ತಮಿಳುನಾಡಿನ ಪೊಳ್ಳಾಚಿ ರಸ್ತೆಯಲ್ಲಿ ನಿನ್ನೆ ಸಂಜೆ ಸಂಭವಿಸಿದ ಭೀಕರ ವಾಹನ ಅಪಘಾತದಲ್ಲಿ ಮಲಪ್ಪುರಂ ಪಾಂಙ್ಪಳ್ಳಿಪರಂಬ್ ಸರಕಾರಿ ಎಲ್ಪಿ ಶಾಲೆಯ ಅಧ್ಯಾಪಿಕೆಂiiರ ಸಹಿತ ೯ ಮಂದಿ ಮೃತಪಟ್ಟ ದಾರುಣ ಘಟನೆ ಇಡೀ ನಾಡನ್ನೇ ಶೋಕಸಾಗರದಲ್ಲಿ

ನೀರ್ಚಾಲು: ಮುಂಡ್ಯತ್ತಡ್ಕ ಬಳಿಯ ಬಾಪಲಿಪೊನ ತೊಟ್ಟಿ ನಿವಾಸಿ ಟಿ.ಎಂ. ಅಬ್ದುಲ್ ಅಸೀಸ್ (59) ಹೃದಯಾಘಾತದಿಂದ ನಿಧನ ಹೊಂದಿದರು. ನಿನ್ನೆ ಸಂಜೆ ಮನೆಯಲ್ಲಿ ಹೃದಯಾಘಾತವುಂಟಾದ ಇವರನ್ನು ಕೂಡಲೇ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ತಲುಪಿದರೂ ಜೀವ ರಕ್ಷಿಸಲಾಗಲಿಲ್ಲ.

ಕಾಸರಗೋಡು: ಕಾಸರಗೋಡು ನಗರದ ಎಸ್ವಿಟಿ ರಸ್ತೆ ಬಳಿಯ ವೆಂಕಟೇಶ ಮನೆಯ ಖ್ಯಾತ ಆಯುರ್ವೇದ ವೈದ್ಯರಾಗಿರುವ ಶಂಕರ್ರಾಜ್ ಆಲಂಪಾಡಿ (66) ನಿಧನಹೊಂದಿದರು. ಖ್ಯಾತ ಆಲಂಪಾಡಿ ಮನೆತನಕ್ಕೆ ಸೇರಿದ ದಿ| ವೆಂಕಟೇಶ್ ಶ್ಯಾನುಭೋಗ್-ಜಲಜಮ್ಮ ದಂಪತಿ ಪುತ್ರನಾಗಿರುವ ಡಾ|

ಮಲಪ್ಪುರಂ: ತಮಿಳುನಾಡಿನ ಪೊಳ್ಳಾಚಿ ರಸ್ತೆಯಲ್ಲಿ ನಿನ್ನೆ ಸಂಜೆ ಸಂಭವಿಸಿದ ಭೀಕರ ವಾಹನ ಅಪಘಾತದಲ್ಲಿ ಮಲಪ್ಪುರಂ ಪಾಂಙ್ಪಳ್ಳಿಪರಂಬ್ ಸರಕಾರಿ ಎಲ್ಪಿ ಶಾಲೆಯ ಅಧ್ಯಾಪಿಕೆಂiiರ ಸಹಿತ ೯ ಮಂದಿ ಮೃತಪಟ್ಟ ದಾರುಣ ಘಟನೆ ಇಡೀ ನಾಡನ್ನೇ ಶೋಕಸಾಗರದಲ್ಲಿ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page