
ಮಂಗಲ್ಪಾಡಿ: ಪ್ರತಾಪನಗರ ನಿವಾಸಿ, ಪೈಂಟಿAಗ್ ಕಾರ್ಮಿಕ ರಾಮನ್.ಕೆ (68) ನಿಧನರಾದರು. ಇವರು ಅಸೌಖ್ಯದಿಂದ ಬಳಲುತ್ತಿ ದ್ದರು. ನಿನ್ನೆ ಮಧ್ಯಾಹ್ನ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಕಲ್ಯಾಣಿ.ಕೆ, ಮಕ್ಕಳಾದ ಸವಿತಾ, ಸುನೀತಾ, ಮಂಜುನಾಥ, ಸುಸ್ಮಿತಾ, ಅಳಿಯ ಪ್ರಶಾಂತ್, ಸಹೋದರರಾದ ಕೃಷ್ಣನ್, ರಾಜು, ಜನಾರ್ದನ, ಅನಿಲ್, ಶೋಭನ್ಬಾಬು, ಸುನಿಲ್ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಸಹೋದರಿ ದೇವಕಿ, ಸಹೋದರರಾದ ರವಿ, ಚಂದ್ರ ಈ ಹಿಂದೆ ನಿಧನರಾಗಿದ್ದಾರೆ.
ಕಾಸರಗೋಡು: ಮುಸ್ಲಿಂ ಲೀಗ್ ಕೇಂದ್ರ ಪ್ರಧಾನ ಕಾರ್ಯ ದರ್ಶಿ ಪಿ.ಕೆ. ಕುಂಞಾಲಿಕುಟ್ಟಿ ನಾಳೆ ಕಾಸರಗೋಡಿಗೆ ಆಗಮಿಸಿ, ಯುಡಿಎಫ್ ಪರ ಜಿಲ್ಲೆಯ ಹಲವೆಡೆಗಳಲ್ಲಿ ನಡೆಯಲಿರುವ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸುವರು. ನಾಳೆ ಬೆಳಿಗ್ಗೆ 10.30ಕ್ಕೆ ಕಾಸರಗೋಡು ಮುನಿಸಿಪಲ್ ಕಾನ್ಫರೆನ್ಸ್ ಹಾಲ್ನಲ್ಲಿ ನಡೆಯಲಿರುವ ವಕ್ಫ್ ಸೆಮಿನಾರ್, 12 ಗಂಟೆಗೆ ತೆಕ್ಕಿಲ್ನಲ್ಲಿ ನಡೆಯುವ ಕುಟುಂಬ ಸಂಗಮ, ಪಳ್ಳಿಕ್ಕಾಲ್, ಹೊಸದುರ್ಗ ಮತ್ತು ಚೆರ್ವತ್ತೂರಿನಲ್ಲಿ ನಡೆಯುವ ಹಲವು ಚುನಾವಣಾ ಪ್ರಚಾರಗಳಲ್ಲ್ಲೂ ಅವರು ಭಾಗವಹಿಸುವರು.

ತಿರುವನಂತಪುರ: ವಿವಾದಿತ ಗಣಿ ಕಂಪೆನಿ ಕೊಚ್ಚಿನ್ ಮಿನರಲ್ಸ್ ಆಂಡ್ ರೂಟೈಲ್ಸ್ ಲಿಮಿಟೆಡ್ (ಸಿ.ಎಂ.ಆರ್.ಎಲ್) ಹಾಗೂ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜ ಯನ್ ಅವರ ಬೆಂಗಳೂರು ಮೂಲದ ಐ.ಟಿ ಸಂಸ್ಥೆ ಎಕ್ಸಾಲಾಜಿಕ್

ಉಪ್ಪಳ: ಎಂಡಿಎಂಎ ಸಹಿತ ಓರ್ವ ಯುವಕನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಉಪ್ಪಳ ರೈಲ್ವೇ ನಿಲ್ದಾಣ ರಸ್ತೆ ಬಳಿಯ ಬಿಸ್ಮಿಲ್ಲಾ ಮಂಜಿಲ್ನ ಮೊಹಮ್ಮದ್ ಸಮೀರ್ ಪಿ.ಎ (30) ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. ಈತನ ಕೈಯಿಂದ 5.080

ಮುಳ್ಳೇರಿಯ: ಹಟ್ಟಿಯ ಸಮೀಪ ಕಟ್ಟಿ ಹಾಕಿದ್ದ ಗರ್ಭಿಣಿ ಹಸುವನ್ನು ಕಳವುಗೈದು ಕಾರಿನಲ್ಲಿ ಸಾಗಿಸಿರುವುದಾಗಿ ದೂರಲಾಗಿದೆ. ಮಲ್ಲ ನಿವಾಸಿ ಎಂ. ವಿಜಯಲಕ್ಷ್ಮಿ ಎಂಬವರ ಹಸುವನ್ನು ಕಳವುಗೈಯ್ಯಲಾ ಗಿದೆ. ಮೊನ್ನೆ ಮುಂಜಾನೆ ಕಾರಿನಲ್ಲಿ ತಲುಪಿದ ಇಬ್ಬರು ಹಸುವನ್ನು

ತಿರುವನಂತಪುರ: ಇಲ್ಲಿನ ಶ್ರೀ ಪದ್ಮನಾಭ ಸ್ವಾಮಿ ಕ್ಷೇತ್ರದಿಂದ ಅಮೂಲ್ಯ ವಸ್ತುಗಳು ಕಾಣೆಯಾದ ಬಗ್ಗೆ ವರದಿಯಾಗಿದೆ. ಕಾಣಿಕೆಯಾಗಿ ಲಭಿಸಿದ ಸುಮಾರು 78 ಗ್ರಾಂ ಚಿನ್ನದ ನಾಣ್ಯಗಳು ಕಾಣೆಯಾಗಿವೆ. ದುರಸ್ತಿಗೆಂದು ಕೊಂಡೊಯ್ದ ಚಿನ್ನದ ದೀಪವನ್ನು ಮರಳಿ ತಲುಪಿಸಲಿಲ್ಲ.

ಉಪ್ಪಳ: ಎಂಡಿಎಂಎ ಸಹಿತ ಓರ್ವ ಯುವಕನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಉಪ್ಪಳ ರೈಲ್ವೇ ನಿಲ್ದಾಣ ರಸ್ತೆ ಬಳಿಯ ಬಿಸ್ಮಿಲ್ಲಾ ಮಂಜಿಲ್ನ ಮೊಹಮ್ಮದ್ ಸಮೀರ್ ಪಿ.ಎ (30) ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. ಈತನ ಕೈಯಿಂದ 5.080

ತಿರುವನಂತಪುರ: ವಿವಾದಿತ ಗಣಿ ಕಂಪೆನಿ ಕೊಚ್ಚಿನ್ ಮಿನರಲ್ಸ್ ಆಂಡ್ ರೂಟೈಲ್ಸ್ ಲಿಮಿಟೆಡ್ (ಸಿ.ಎಂ.ಆರ್.ಎಲ್) ಹಾಗೂ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜ ಯನ್ ಅವರ ಬೆಂಗಳೂರು ಮೂಲದ ಐ.ಟಿ ಸಂಸ್ಥೆ ಎಕ್ಸಾಲಾಜಿಕ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page