
ತಿರುವಲ್ಲ: ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಮೂರನೇ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡದಿಂದ ಬಂಧಿತರಾಗಿ ನ್ಯಾಯಾಂಗ ಬಂಧನಕ್ಕೊಳಗಾದ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ನನ್ನು ಈ ಪ್ರಕರಣದ ಹೆಚ್ಚಿನ ತನಿಖೆಗಾಗಿ ತಿರುವೆಲ್ಲಾ ಮೆಜಿಸ್ಟ್ರೇಟ್ ನ್ಯಾಯಾಲಯ ಮೂರು ದಿನಗಳ ತನಕ ಎಸ್ಐಟಿಯ ವಶಕ್ಕೆ ಬಿಟ್ಟುಕೊಟ್ಟಿದೆ. ಇದರಂತೆ ಯುವತಿಗೆ ಲೈಂಗಿಕ ಕಿರುಕುಳ ನೀಡಲಾಗಿರುವ ಹೋಟೆಲ್ ಎಂದು ಹೇಳಲಾಗುತ್ತಿರುವ ಪಾಲಕ್ಕಾಡ್ ಕೆಪಿಎಂ ರೆಸಿಡೆನ್ಸಿ ಹೋಟೆಲ್ ಕೊಠಡಿಗೆ ರಾಹುಲ್ ನನ್ನು ಎಸ್ಐಟಿ ಸಾಗಿಸಿ ಅಗತ್ಯದ ಮಾಹಿತಿ ಸಂಗ್ರಹಿಸತೊಡಗಿದೆ. ಮಾತ್ರವಲ್ಲದೆ ರಾಹುಲ್ನ ಎರಡು ಮೊಬೈಲ್ …
ಮುಳ್ಳೇರಿಯ: ಹಿರಿಯ ಆಟೋ ಚಾಲಕ, ಮುಳ್ಳೇರಿಯ ಗಜಾನನ ನಗರದ ಜತ್ತಪ್ಪ ಶೆಟ್ಟಿ (65)ಯವರು ನಿಧನ ಹೊಂದಿದರು. ಈ ಮೊದಲು ಟೆಂಪೋ ಚಾಲಕನಾಗಿ ದುಡಿಯುತ್ತಿದ್ದರು. ಬಿಎಂಎಸ್ ಕಾರ್ಯಕರ್ತನೂ ಆಗಿದ್ದರು. ಅಲ್ಪಕಾಲದಿಂದ ಅಸೌಖ್ಯ ಬಾಧಿಸಿದ್ದ ಇವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಮೃತರು ಪತ್ನಿ ಶಾರದ, ಮಕ್ಕಳಾದ ರಕ್ಷಿತ, ರಶ್ಮಿತ, ಯುವರಾಜ್, ಆಶಾಲತ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಕಾಸರಗೋಡು: ಇಲ್ಲಿನ ಜನರಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಧ್ಯೆ ಮೃತಪಟ್ಟ ನಾಲ್ಕನೇ ತರಗತಿ ವಿದ್ಯಾರ್ಥಿಯ ಮೃತದೇಹವನ್ನು ತಜ್ಞ ಮರಣೋತ್ತರ ಪರೀಕ್ಷೆಗಾಗಿ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾ ಯಿತು. ಬೇಡಗಂ ತಲೇಕುನ್ನು ನಿವಾಸಿ ಅಶ್ರಫ್ ಸಖಾಫಿ

ಬದಿಯಡ್ಕ: ಶೇಣಿ ಏಳ್ಕಾನ ದಿಂದ ರಬ್ಬರ್ ಶೀಟ್ ಯಂತ್ರ ಕಳವಿಗೀ ಡಾದ ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ಬದಿಯಡ್ಕ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿ ದ್ದಾರೆ. ಅರಿಯಪ್ಪಾಡಿ ಕೋಟ ನಿವಾಸಿಯಾದ ೧೯ರ ಹರೆಯದ ಯುವಕ ಕಸ್ಟಡಿಯಲ್ಲಿದ್ದು ಈತನನ್ನು

ಕಾಸರಗೋಡು: ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯನ್ನು ದೂಡಿಹಾಕಿ ಆಕೆಯ ಕುತ್ತಿಗೆಯಿಂದ ಮೂರು ಪವನ್ನ ಚಿನ್ನದ ಸರ ಎಗರಿಸಿ ಪರಾರಿಯಾದ ಇಬ್ಬರು ಆರೋಪಿಗಳನ್ನು ಹೊಸದುರ್ಗ ಪೊಲೀಸ್ ಇನ್ಸ್ಪೆಕ್ಟರ್ ಕೆ. ದಿನೇಶ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಕೊಯಿಲಾಂಡಿ

ತಿರುವನಂತಪುರ: ರಾಜ್ಯದಲ್ಲಿ ವಿದ್ಯುತ್ ಉಪಯೋಗ ತಾರಕ್ಕೇರತೊಡಗಿದ್ದು ಇದರಿಂದಾಗಿ ಹೇರಲಾಗಿರುವ ವಿದ್ಯುತ್ ನಿಯಂತ್ರಣ ಇನ್ನು ಎಷ್ಟು ದಿನಗಳ ತನಕ ಮುಂದುವರಿಯಲಿದೆಯೆಂಬ ಬಗ್ಗೆ ಸದ್ಯ ಏನೂ ಹೇಳುವಂತಿಲ್ಲ ವೆಂದು ವಿದ್ಯುತ್ ಖಾತೆ ಸಚಿವ ಸನ್ನಿ ಜೋಸೆಫ್ ತಿಳಿಸಿದ್ದಾರೆ.

ಕಾಸರಗೋಡು: ಇಲ್ಲಿನ ಜನರಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಧ್ಯೆ ಮೃತಪಟ್ಟ ನಾಲ್ಕನೇ ತರಗತಿ ವಿದ್ಯಾರ್ಥಿಯ ಮೃತದೇಹವನ್ನು ತಜ್ಞ ಮರಣೋತ್ತರ ಪರೀಕ್ಷೆಗಾಗಿ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾ ಯಿತು. ಬೇಡಗಂ ತಲೇಕುನ್ನು ನಿವಾಸಿ ಅಶ್ರಫ್ ಸಖಾಫಿ

ಪತ್ತನಂತಿಟ್ಟ: ಯುವತಿ ಮನೆಯೊ ಳಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿ ಯಲ್ಲಿ ಪತ್ತೆಯಾಗಿದ್ದಾಳೆ. ಅಡೂರು ಕೋಟಮುಗಲ್ ನಿವಾಸಿ ಶೆಹನ (31) ಮೃತಪಟ್ಟ ಯುವತಿ. ಈಕೆ ಆತ್ಮಹತ್ಯೆ ನಡೆಸುವ ವೇಳೆ ಮನೆಯಲ್ಲಿ ಈಕೆಯ ಗೆಳೆಯ ಏಳಾಂಕುಳಂ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page