
ಕುಂಬಳೆ: ಪೈಂಟಿಂಗ್ ಕೆಲಸದ ವೇಳೆ ಮನೆಯ ಎರಡಂತಸ್ತಿನಿಂದ ಬಿದ್ದ ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ. ಉತ್ತರಪ್ರದೇಶ ನಿವಾಸಿ ಶಂಸಾದ್ (30) ಮೃತಪಟ್ಟ ದುರ್ದೈವಿ. ನಿನ್ನೆ ಮಧ್ಯಾಹ್ನ ಪೆರ್ಮುದೆಯಲ್ಲಿ ದುರ್ಘಟನೆ ಸಂಭವಿಸಿದೆ. ಪೆರ್ಮುದೆಯ ರಾಮಚಂದ್ರ ಎಂಬವರ ಮನೆಯ ಎರಡಂತಸ್ತಿನಲ್ಲಿ ಪೈಂಟಿಂಗ್ ನಡೆಸುತ್ತಿದ್ದಂತೆ ಶಂಸಾದ್ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದರು. ಅಲ್ಲಿದ್ದವರು ಕೂಡಲೇ ಮಂಗಲ್ಪಾಡಿ ತಾಲೂಕು ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಘಟನೆ ಬಗ್ಗೆ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಕಾಸರಗೋಡು: ಪಿಎಸ್ ಸಿಯನ್ನು ರಾಜ್ಯ ಸರಕಾರ ಕೇವಲ ಒಂದು ನೋಟದ ವಸ್ತುವನ್ನಾಗಿಸಿ ಉದ್ಯೋಗಾ ರ್ಥಿಗಳನ್ನು ವಂಚಿಸುತ್ತಿ ದೆಯೆಂದು ಆರೋಪಿಸಿ ಕೆಎಸ್ಯು ಕಾರ್ಯ ಕರ್ತರು ನಿನ್ನೆ ಪಿಎಸ್ಸಿ ಜಿಲ್ಲಾ ಕಚೇರಿಗೆ ಬೀಗ ಜಡಿಯುವ ಯತ್ನ ನಡೆಸಿದ್ದು, ಅದನ್ನು ಪೊಲೀಸರು ತಡೆದಿದ್ದಾರೆ. ಕೆಎಸ್ಯು ಕಾರ್ಯಕರ್ತರು ಪ್ರತಿಭಟನೆ ಹಾಗೂ ಘೋಷಣೆಗಳೊಂ ದಿಗೆ ಪಿಎಸ್ಸಿ ಜಿಲ್ಲಾ ಕಚೇರಿಗೆ ಆಗಮಿಸಿ ಬೀಗ ಜಡಿಯಲೆತ್ನಿಸಿದ್ದಾರೆ. ಕೆಎಸ್ಯು ಜಿಲ್ಲಾ ಅಧ್ಯಕ್ಷ ಜವಾದ್ ಪುತ್ತೂರು, ಇತರ ಪದಾಧಿಕಾರಿಗಳಾದ ನುಹ್ಮಾನ್ ಪಳ್ಳಂಗೋಡು, ಅನ್ಸಾರಿ ಕೋಟೆಕುನ್ನು, ವಿಷ್ಣು ಇರಿಯಣ್ಣಿ, ವೈಷ್ಣವ್ ಕೋಳಿಚ್ಚಾಲು, …
Read more “ಪಿಎಸ್ಸಿ ಜಿಲ್ಲಾ ಕಚೇರಿಗೆ ಬೀಗ ಜಡಿಯಲು ಕೆಎಸ್ಯು ಯತ್ನ: ತಡೆದ ಪೊಲೀಸರು; 11 ಮಂದಿ ವಿರುದ್ಧ ಕೇಸು”





ಕಾಸರಗೋಡು: ವಂದೇ ಮಾತರಂ ರಾಷ್ಟ್ರೀಯ ಗೀತೆಯನ್ನು ಪೂರ್ಣವಾಗಿ ಹಾಡುವುದಿಲ್ಲವೆಂದು ಹೇಳುವ ಕೇರಳ ಮುಖ್ಯಮಂತ್ರಿ ವಿ.ಡಿ.ಸತೀಶನ್ ನೇತೃತ್ವದ ಸರಕಾರದ ನಿಲುವು ದೇಶದ ಐಕ್ಯತೆಗೆ ಬೆದರಿಕೆಯಾಗಿದೆ. ಮಾತ್ರವಲ್ಲದೆ ಇದು ಮುಂದಿನ ವಿಭಜನೆಗೆ ಬೀಜ ಬಿತ್ತುವಂತದ್ದಾಗಿದೆಯೆಂದು ಬಿಜೆಪಿ ರಾಷ್ಟ್ರೀಯ

ಕಾಸರಗೋಡು: ನಾಪತ್ತೆಯಾದ ಯುವಕನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ಕೂಡ್ಲು ಆರ್.ಡಿ.ನಗರ ಬಳಿ ನಡೆದಿದೆ. ಕೂಡ್ಲು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬಳಿಯ ನಿವಾಸಿ ದಿ| ಮಾಧವ- ಲಕ್ಷ್ಮಿ ದಂಪತಿ ಪುತ್ರ ವಿನಾಯಕ ಕೆ. (25)

ಬದಿಯಡ್ಕ: ವ್ಯಕ್ತಿಯೊಬ್ಬರು ಮನೆಯ ಸಿಟೌಟ್ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಾಡಮನೆ ಬಳಿಯ ಮಾಡತ್ತಡ್ಕ ನಿವಾಸಿ ದಿ| ಗೋವಿಂದ ನಾಯ್ಕ-ಪರಮೇಶ್ವರಿ ದಂಪತಿಯ ಪುತ್ರ ನಾರಾಯಣ ನಾಯ್ಕ (54) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ನಿನ್ನೆ ಸಂಜೆ ಮನೆಯ ಸಿಟೌಟ್ನಲ್ಲಿ

ಕಣ್ಣೂರು: ಮೊಬೈಲ್ಗೇಮ್ ಆಡುವುದನ್ನು ವಿರೋಧಿಸಿದ ಹಿನ್ನೆಲೆಯಲ್ಲಿ ಮನನೊಂದು 17ರ ಹರೆಯದ ಬಾಲಕ ಮನೆ ಬಿಟ್ಟು ತೆರಳಿದ್ದಾನೆ. ಪ್ಲಸ್ ಟು ವಿದ್ಯಾರ್ಥಿ ಶಿವಸೂರ್ಯ ನಾಪತ್ತೆಯಾದ ವಿದ್ಯಾರ್ಥಿ. ಚೊಕ್ಲಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತನಿಖೆ ಆರಂಭಿಸಲಾಗಿದೆ. ಆಗಸ್ಟ್

ಕಾಸರಗೋಡು: ವಂದೇ ಮಾತರಂ ರಾಷ್ಟ್ರೀಯ ಗೀತೆಯನ್ನು ಪೂರ್ಣವಾಗಿ ಹಾಡುವುದಿಲ್ಲವೆಂದು ಹೇಳುವ ಕೇರಳ ಮುಖ್ಯಮಂತ್ರಿ ವಿ.ಡಿ.ಸತೀಶನ್ ನೇತೃತ್ವದ ಸರಕಾರದ ನಿಲುವು ದೇಶದ ಐಕ್ಯತೆಗೆ ಬೆದರಿಕೆಯಾಗಿದೆ. ಮಾತ್ರವಲ್ಲದೆ ಇದು ಮುಂದಿನ ವಿಭಜನೆಗೆ ಬೀಜ ಬಿತ್ತುವಂತದ್ದಾಗಿದೆಯೆಂದು ಬಿಜೆಪಿ ರಾಷ್ಟ್ರೀಯ

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page