
ಕಾಸರಗೋಡು: ಸುಲಭದಲ್ಲಿ ಯಾವುದು ಸಾಧ್ಯವಿಲ್ಲವೆಂದು ತಿಳಿದುಕೊಳ್ಳಲಾಗಿತ್ತೋ ಅದನ್ನು ಸಾಧ್ಯವೆಂದು ಮಾಡಿ ತೋರಿಸಿದ ಓರ್ವ ಕೃಷಿಕ ನಗರ ಮಧ್ಯದಲ್ಲಿದ್ದಾರೆ ಎಂದರೆ ಮೂಗಿಗೆ ಬೆರಳೇರಿಸಬೇಕಾಗಿದೆ. ಕಾಸರಗೋಡಿನ ಹವಾಮಾನಕ್ಕೆ ಸೂಕ್ತವಲ್ಲದ ಕಾಫಿ ಕೃಷಿಯನ್ನು ಮಾಡಿ ಯಶಸ್ವಿಯಾದ ಓರ್ವ ನಾಟಕ ಕಲಾವಿದನ ಸಾಧನೆಯನ್ನು ಗಮನಿಸಿ ನಗರಸಭೆ, ಕೃಷಿ ಭವನ ಇವರನ್ನು ಗೌರವಿಸಿತ್ತು. ಆನೆಬಾಗಿಲು ರಸ್ತೆ ಬದಿಯ ನಿವಾಸಿ ನಾಗರಾಜ್ ಈ ಸಾಧನೆ ಮಾಡಿದವರು. ಯವನಿಕ ಕಾಸರಗೋಡು ಇದರ ನಟನಾಗಿ ವಿವಿಧ ಬೀದಿ ನಾಟಕಗಳಲ್ಲಿ ಅಭಿನಯಿಸಿ ದೂರದರ್ಶನದಲ್ಲಿ ಕೂಡಾ ಪ್ರಸಾರಗೊಂಡ ನಾಟಕದಲ್ಲಿ ಅಭಿನಯಿಸಿರುವ ಇವರು …
Read more “ನಗರ ಮಧ್ಯದಲ್ಲಿ ಅಪೂರ್ವ ಸಾಧಕ ನಾಗರಾಜ್ : ನಾಟಕ ಕಲಾವಿದನ ಕಾಫಿ ಕೃಷಿ”
ಪುತ್ತಿಗೆ: ಮಾರಕ ಮಾದಕದ್ರ ವ್ಯವಾದ ಹ್ಯಾಶಿಶ್ ಆಯಿಲ್ ಕೈವಶ ವಿರಿಸಿಕೊಂಡ ಇಬ್ಬರನ್ನು ಕುಂಬಳೆ ಪೊಲೀಸರು ದಸ್ತಗಿರಿಗೈದಿದ್ದಾರೆ. ಕುಂಬಳೆ ಸಮೀಪದ ಆರಿಕ್ಕಾಡಿ ಲಕ್ಷಂವೀಡು ಕಾಲನಿ ನಿವಾಸಿಗಳಾದ ಮೊಹಮ್ಮದ್ ಫಸಲ್ ಯಾನೆ ಫಾಹು ಯಾನೆ ಕಂಡನ್ ಫಸಲ್(40) ಮತ್ತು ಈತನ ಹತ್ತಿರದ ಸಂಬಂಧಿಕನಾದ ಅಬ್ದುಲ್ ನಿಝಾರ್ ಯಾನೆ ಇಚ್ಚಾದ್ (23) ಎಂಬಿವರನ್ನು ಕುಂಬಳೆ ಇನ್ಸ್ಪೆಕ್ಟರ್ ಟಿ.ಕೆ. ಮುಕುಂದನ್, ಎಸ್ಐ ಅನಂತಕೃಷ್ಣನ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಆರೋಪಿಗಳ ಕೈಯಿಂದ 7.4 ಗ್ರಾಂ ಹ್ಯಾಶಿಶ್ ಆಯಿಲ್ ವಶಪಡಿಸಲಾಗಿದೆ. ನಿನ್ನೆ ರಾತ್ರಿ 7.30ರ …
Read more “ಹ್ಯಾಶಿಶ್ ಆಯಿಲ್ ವಶ: ಹಲವು ಪ್ರಕರಣಗಳ ಆರೋಪಿ ಸಹಿತ ಇಬ್ಬರ ಬಂಧನ “

ಕುಂಬಳೆ: ನಿಲ್ಲಿಸಿದ್ದ ಲಾರಿ ಗಳಿಂದ ಬ್ಯಾಟರಿ ಕಳವು ನಡೆಸಿದ ಪ್ರಕರಣದಲ್ಲಿ ಓರ್ವ ಆರೋಪಿ ಯನ್ನು ಕುಂಬಳೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಇತರ ಮೂವರು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ. ಆಲಂಪಾಡಿ ತೈವಳಪ್ಪು ನಿವಾಸಿಯಾದ ಶಮೀರ್

ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ ಮತ್ತು ಕುಟುಂಬಕ್ಕೆ ಫೋನ್ ಮೂಲಕ ಕೊಲೆ ಬೆದರಿಕೆಯೊಡ್ಡಲಾಗಿದೆ. ತಿರುವನಂತಪುರ ಸಿಟಿ ಪೊಲೀಸ್ ಕಮಾಂಡಿಂಗ್ ಸೆಂಟರಿನ ಅಧಿಕೃತ ಫೋನ್ ಸೆಂಟರಿಗೆ ಈ ಬೆದರಿಕೆ ಫೋನ್ ಕರೆ ಮಾಡಲಾಗಿದೆ. ಆ ಫೋನ್

ಕುಂಬಳೆ: ಪೆರ್ಮುದೆಯಲ್ಲಿ ನಿನ್ನೆ ಸಂಜೆ ಆಟೋ ರಿಕ್ಷಾಕ್ಕೆ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಆಟೋ ಚಾಲಕ ಹಾಗೂ ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಆಟೋ ಚಾಲಕ ಕಯ್ಯಾರು ದೊಡ್ಡಮೂಲೆಯ ಉದಯ ಕುಮಾರ್ (45), ಪ್ರಯಾಣಿಕರಾದ

ಬದಿಯಡ್ಕ: ಕೇರಳ ಪ್ರವಾಸೋದ್ಯಮ ಇಲಾಖೆಯಲ್ಲಿ ಅಸಿಸ್ಟೆಂಟ್ ಮೆನೇಜರ್ ಹುದ್ದೆ ನೇಮಕಾತಿಗೊಳಿಸುವುದಾಗಿ ನಂಬಿಸಿ 13 ಲಕ್ಷ ರೂ. ಪಡೆದು ನಂತರ ಉದ್ಯೋಗ ಕೊಡಿಸದೆ ಹಾಗೂ ನೀಡಿದ ಹಣವನ್ನು ಹಿಂತಿರುಗಿಸದ ಬಗ್ಗೆ ನೀಡಲಾದ ದೂರಿನಂತೆ ಬದಿಯಡ್ಕ ಪೊಲೀಸರು

ಕುಂಬಳೆ: ನಿಲ್ಲಿಸಿದ್ದ ಲಾರಿ ಗಳಿಂದ ಬ್ಯಾಟರಿ ಕಳವು ನಡೆಸಿದ ಪ್ರಕರಣದಲ್ಲಿ ಓರ್ವ ಆರೋಪಿ ಯನ್ನು ಕುಂಬಳೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಇತರ ಮೂವರು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ. ಆಲಂಪಾಡಿ ತೈವಳಪ್ಪು ನಿವಾಸಿಯಾದ ಶಮೀರ್

ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ ಮತ್ತು ಕುಟುಂಬಕ್ಕೆ ಫೋನ್ ಮೂಲಕ ಕೊಲೆ ಬೆದರಿಕೆಯೊಡ್ಡಲಾಗಿದೆ. ತಿರುವನಂತಪುರ ಸಿಟಿ ಪೊಲೀಸ್ ಕಮಾಂಡಿಂಗ್ ಸೆಂಟರಿನ ಅಧಿಕೃತ ಫೋನ್ ಸೆಂಟರಿಗೆ ಈ ಬೆದರಿಕೆ ಫೋನ್ ಕರೆ ಮಾಡಲಾಗಿದೆ. ಆ ಫೋನ್

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page