
ಕುಂಬಳೆ: ಆರಿಕ್ಕಾಡಿಯಲ್ಲಿ ಬಿದ್ದು ಸಿಕ್ಕಿದ 2 ಲಕ್ಷ ರೂ. ಮೌಲ್ಯದ ಚಿನ್ನದ ಕಾಲ್ಗೆಜ್ಜೆಯನ್ನು ಕೋಟೆಕಾರಿನ ಇಲೆಕ್ಟ್ರೀಶ್ಯನ್ ಇಲ್ಯಾಸ್ ವಾರೀಸುದಾರರನ್ನು ಪತ್ತೆಹಚ್ಚಿ ಹಿಂತಿರುಗಿಸಿದರು. ಇಲ್ಯಾಸ್ನ ಈ ಮಾದರಿ ಕೆಲಸವನ್ನು ಸ್ಥಳೀಯರು ಪ್ರಶಂಶಿಸಿದ್ದಾರೆ. ಆರಿಕ್ಕಾಡಿಯ ಇನ್ನೋರ್ವ ಸಮಾಜಸೇವಕ ರಫೀಕ್ ಅಬ್ಬಾಸ್ರ ಸಹೋದರಿಯ ಒಂದೂವರೆ ಪವನ್ ತೂಕದ ಕಾಲ್ಗೆಜ್ಜೆ ವಾರಗಳ ಹಿಂದೆ ಆರಿಕ್ಕಾಡಿಯಲ್ಲಿ ಕಳೆದುಹೋಗಿತ್ತು. ಮನೆಯವರು ಎಲ್ಲಾ ಕಡೆ ಹುಡುಕಿಯೂ ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಈ ಮಧ್ಯೆ ಬೀದಿ ದೀಪ ದುರಸ್ತಿಗೆಂದು ಇಲ್ಯಾಸ್ ಆರಿಕ್ಕಾಡಿಗೆ ತಲುಪಿದ್ದರು. ದಾರಿ ಮಧ್ಯೆ ಹೊಳೆಯುತ್ತಿರುವ ಕಾಲ್ಗೆಜ್ಜೆಯನ್ನು ನೋಡಿ …
Read more “ಬಿದ್ದು ಸಿಕ್ಕಿದ ಒಂದೂವರೆ ಪವನ್ ತೂಕದ ಚಿನ್ನದ ಕಾಲ್ಗೆಜ್ಜೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಇಲ್ಯಾಸ್”
ಹೊಸದುರ್ಗ: ಚಂದೇರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ 16ರ ಹರೆಯದ ಬಾಲಕಿಗೆ ದೌರ್ಜನ್ಯಗೈದಿರುವುದಾಗಿ ದೂರಲಾಗಿದೆ. ಘಟನೆಯಲ್ಲಿ 15ರ ಬಾಲಕ ಸಹಿತ ೫ ಮಂದಿ ವಿರುದ್ಧ ಚಂದೇರ ಪೊಲೀಸರು ಕೇಸು ದಾಖಲಿಸಿದ್ದಾರೆ. ಇವರಲ್ಲಿ ಇಬ್ಬರನ್ನು ಪೊಲೀಸರು ಕಸ್ಟಡಿಗೆ ತೆಗೆದಿದ್ದಾರೆ. ಕೋಳಿ ಅಂಗಡಿ ನೌಕರನಾದ ವಯಕ್ಕರ ಪೋತ್ತಂಕಂಡ ನಿವಾಸಿ ನೌಶಾದ್, ತೃಕರಿಪುರದ ಫಾಯಿಸ್ ಎಂಬಿವರನ್ನು ಸೆರೆ ಹಿಡಿಯಲಾಗಿದೆ. ಇವರನ್ನು ಸಮಗ್ರವಾಗಿ ತನಿಖೆಗೊಳ ಪಡಿಸಲಾಗುವುದು. ವೈದ್ಯಕೀಯ ತಪಾಸಣೆಗೊಳಪಡಿಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸ ಲಾಗುವುದು. ತೃಕರಿಪುರದ ರಾಶಿದ್, ಉದಿನೂರು ವಿಲ್ಲೇಜ್ನಲ್ಲಿ ವಾಸವಾ ಗಿರುವ …
Read more “16ರ ಹರೆಯದ ಬಾಲಕಿಗೆ ದೌರ್ಜನ್ಯ: 15ರ ಬಾಲಕ ಸಹಿತ 5 ಮಂದಿ ವಿರುದ್ಧ ಪೋಕ್ಸೋ ಕೇಸು”





ಕಾಸರಗೋಡು: ತೆಕ್ಕಿಲ್ ರಾಷ್ಟ್ರೀಯ ಹೆದ್ದಾರಿ ಬದಿಯ ತೋಡಿಗೆ ಮಲಿನ ಜಲವನ್ನು ಹರಿಸಲು ತಲುಪಿದ ಟ್ಯಾಂಕರ್ ಲಾರಿ ಚಾಲಕನನ್ನು ಮೇಲ್ಪರಂಬ ಪೊಲೀಸರು ಸೆರೆ ಹಿಡಿದರು. ಮಲಿನ ಜಲ ಸಹಿತ ತಲುಪಿದ ಲಾರಿಯನ್ನು ಕಸ್ಟಡಿಗೆ ತೆಗೆದಿದ್ದಾರೆ. ಉಪ್ಪಳ

ಮಂಜೇಶ್ವರ: ಮೀಂಜ ಬಟ್ಯಪದವಿ ನಲ್ಲಿ ಗುಂಡು ಹಾರಿಸಿ ವ್ಯಾಪಾರಿಯನ್ನು ಕೊಲೆಗೈಯ್ಯಲೆತ್ನಿಸಿದ ಪ್ರಕರಣದ ಆರೋ ಪಿಗಳಿಗಾಗಿ ಪೊಲೀಸರು ತನಿಖೆ ತೀವ್ರಗೊ ಳಿಸಿದ್ದಾರೆ. ಖಾದರ್ ಮದನಕ್ಕಲ್, ಮೀಯಪದವು ರಹೀಂ, ಅಬೂಬಕ್ಕರ್ ಸಿದ್ದಿಕ್ ಹಾಗೂ ಕಂಡರೆ ಪತ್ತೆಹಚ್ಚಬಹು ದಾದ

ಮುಳ್ಳೇರಿಯ: ಸ್ಮೋಕ್ ಹೌಸ್ದಲ್ಲಿರಿಸಿದ್ದ ರಬ್ಬರ್ ಶೀಟ್ ಗಳನ್ನು ಕಳವು ನಡೆಸಲಾಗಿದೆ. ಕಿನ್ನಿಂ ಗಾರು ಬಳಿಯ ಕೊಚ್ಚಿ ಎಂಬಲ್ಲಿನ ಮೋಹನಕೃಷ್ಣ ಭಟ್ ಎಂಬವರ ರಬ್ಬರ್ ಶೀಟ್ ಕಳವಿಗೀಡಾಗಿದೆ. ಮನೆಯ ಅಲ್ಪ ದೂರದಲ್ಲೇ ಸ್ಮೋಕ್ ಹೌಸ್ ಇದ್ದು

ಬದಿಯಡ್ಕ: ಶಾಲೆಗೆ ತೆರಳುತ್ತಿದ್ದ 13ರ ಹರೆಯದ ಬಾಲಕಿಗೆ ಕಿರುಕುಳ ನೀಡಲೆತ್ನಿಸಿದ ಬಗ್ಗೆ ದೂರಲಾಗಿದೆ. ಕಳೆದ ದಿನ ಬೆಳಿಗ್ಗೆ ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಲಕಿ ಒಬ್ಬಳೇ ನಡೆದು ಶಾಲೆಗೆ ತೆರಳುತ್ತಿದ್ದ ವೇಳೆ

ಕಾಸರಗೋಡು: ತೆಕ್ಕಿಲ್ ರಾಷ್ಟ್ರೀಯ ಹೆದ್ದಾರಿ ಬದಿಯ ತೋಡಿಗೆ ಮಲಿನ ಜಲವನ್ನು ಹರಿಸಲು ತಲುಪಿದ ಟ್ಯಾಂಕರ್ ಲಾರಿ ಚಾಲಕನನ್ನು ಮೇಲ್ಪರಂಬ ಪೊಲೀಸರು ಸೆರೆ ಹಿಡಿದರು. ಮಲಿನ ಜಲ ಸಹಿತ ತಲುಪಿದ ಲಾರಿಯನ್ನು ಕಸ್ಟಡಿಗೆ ತೆಗೆದಿದ್ದಾರೆ. ಉಪ್ಪಳ

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page