
ಮಂಜೇಶ್ವರ: ವಿಷ ಸೇವಿಸಿ ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟರು. ತಲಪಾಡಿ ಮರಿಯಾಶ್ರಮ ಚರ್ಚ್ ಕಂಪೌಂಡ್ ಬಳಿಯ ನಿವಾಸಿ ಅಶೋಕ ಕ್ರಾಸ್ತ (32) ನಿಧನ ಹೊಂದಿದರು. ಮಂಗಳೂರಿನ ಅಂಗಡಿಯೊಂದರಲ್ಲಿ ನೌಕರನಾಗಿದ್ದ, ಅವಿವಾಹಿತರಾದ ಇವರು ಜನವರಿ 31ರಂದು ರಾತ್ರಿ 8 ಗಂಟೆಗೆ ಮನೆಯಲ್ಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಕಂಡು ಬಂದಿದ್ದರು. ಕೂಡಲೇ ದೇರಳಕಟ್ಟೆಯ ಆಸ್ಪತ್ರೆಗೆ ಇವರನ್ನು ದಾಖಲಿಸಲಾಗಿದೆ. ಆದರೆ ನಿನ್ನೆ ಬೆಳಿಗ್ಗೆ ನಿಧನ ಸಂಭವಿಸಿದೆ. ಮೃತರು ತಂದೆ ಜೋನ್ ಕ್ರಾಸ್ತಾ, ತಾಯಿ ಫ್ಲೋರಿನಾ ಕ್ರಾಸ್ತಾ, ಸಹೋದರರಾದ ಸಂತೋಷ್ ಕ್ರಾಸ್ತಾ, ಗೋಡ್ವಿನ್ ಕ್ರಾಸ್ತಾ, …
ಮಂಜೇಶ್ವರ: ಮನೆಯಿಂದ ಹೊರ ಹೋದ ಯುವತಿ ವಾಪಸಾಗಲಿಲ್ಲವೆಂದು ದೂರಿ ತಾಯಿ ಮಂಜೇಶ್ವರ ಠಾಣೆಗೆ ದೂರು ನೀಡಿದ್ದಾರೆ. ತಲಪಾಡಿ ಮರಿಯಾಶ್ರಮ ಚರ್ಚ್ ಬಳಿಯ ನಿವಾಸಿ ಅಂತೋಣಿ ಸಿಲ್ವರ್ಸ್ಟಾರ್ ಡಿಸೋಜಾರ ಪುತ್ರಿ ಅನಿಶಾ ಡಿಸಿಲ್ವಾ (24) ನಾಪತ್ತೆಯಾಗಿರುವುದಾಗಿ ತಾಯಿ ಜೆಸಿಂತಾ ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ. ಈ ತಿಂಗಳ 5ರಂದು ಮಧ್ಯಾಹ್ನ 1 ಗಂಟೆಗೆ ಮನೆಯಿಂದ ಈಕೆ ಹೊರಕ್ಕೆ ಹೋಗಿದ್ದು, ಆದರೆ ವಾಪಸಾಗಲಿಲ್ಲ ವೆಂದು ದೂರಿನಲ್ಲಿ ತಿಳಿಸಲಾಗಿದೆ.

ಮಂಜೇಶ್ವರ: ಸ್ಥಳೀಯಾಡಳಿತ ಸಂಸ್ಥೆಗಳ ಯೋಜನಾ ನಿಧಿ ಕಡಿತಗೊಳಿಸಿದ, ಸ್ತ್ರೀ ಸುರಕ್ಷಾ ಪಿಂಚಣಿ ರದ್ದುಗೊಳಿಸಿದ, ಲೈಫ್ ಭವನ ಯೋಜನೆಯನ್ನು ಬುಡಮೇಲುಗೊಳಿಸಿದ, ಉದ್ಯೋಗ ಖಾತರಿ ಯೋಜನೆಯ ಮೊತ್ತ ಕಡಿತಗೊಳಿಸಿದ ಯುಡಿಎಫ್ ಸರಕಾರದ ಜನದ್ರೋಹ ನೀತಿಗೆದುರಾಗಿ ಎಡರಂಗದ ನೇತೃತ್ವದಲ್ಲಿ

ಕಾಸರಗೋಡು: ಮೆಡೋನ್ಹಾ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಅನ್ಶಿಕ ಎಂ. ಏಷ್ಯನ್ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾಳೆ. ಯೋಗದಲ್ಲಿ ಅತ್ಯಂತ ಕ್ಲಿಷ್ಟಕರ ಆಸನವಾದ ಪತಂಗಾಸನವನ್ನು ಒಂದು ನಿಮಿಷ 35 ಸೆಕೆಂಡ್ ಕೈಗೊಂಡು, ಕೌಂಟಿನ್ಯಾಸನದಲ್ಲಿ
ಕಾಸರಗೋಡು: ಕರ್ಕಾಟಕ ಅಮವಾಸ್ಯೆ ಹಿನ್ನೆಲೆಯಲ್ಲಿ ಪಿತೃತರ್ಪಣ ನಡೆಸುವುದಕ್ಕೆ ತೀರ್ಥ ಕ್ಷೇತ್ರಗಳು ಸಿದ್ಧತೆನಡೆಸುತ್ತಿವೆ. ದಕ್ಷಿಣಕಾಶಿ ಎಂದೇ ಕರೆಯಲ್ಪಡುವ ತೃಕ್ಕನ್ನಾಡ್ ಶ್ರೀ ತ್ರಯಂಬಕೇಶ್ವರ ಕ್ಷೇತ್ರದಲ್ಲಿ ಬಲಿತರ್ಪಣ 12ರಂದು ಬೆಳಿಗ್ಗೆ 5.30ರಿಂದ ಆರಂಭಗೊಳ್ಳಲಿದೆ. ಅರ್ಚಕ ನವೀನ್ಚಂದ್ರ ಕಾಯರ್ತ್ತಾಯ, ಪುರೋಹಿತ

ಕುಂಬಳೆ: ಸರಕಾರ, ಆರೋಗ್ಯಸಚಿವ ಬದಲಾವಣೆಯಾಗುವುದಲ್ಲದೆ ಜಿಲ್ಲೆಯ ಆರೋಗ್ಯ ಕೇಂದ್ರಗಳಿಗೆ ಯಾವುದೇ ಬದಲಾವಣೆ ಉಂಟಾಗುತ್ತಿಲ್ಲವೆಂದು ಸ್ಥಳೀಯರು ದೂರುತ್ತಾರೆ. ಜಿಲ್ಲೆಯ ಹೆಚ್ಚಿನ ಆರೋಗ್ಯ ಕೇಂದ್ರಗಳು ಕೂಡಾ ವೆಂಟಿಲೇಟರ್, ಐಸಿಯುವಿನಲ್ಲಾಗಿದೆ ಎಂದು ಇವರು ಅಭಿಪ್ರಾಯಪಡುತ್ತಾರೆ. ಜ್ವರ ತಗಲಿ ಆಸ್ಪತ್ರೆಗೆ

ಮಂಜೇಶ್ವರ: ಸ್ಥಳೀಯಾಡಳಿತ ಸಂಸ್ಥೆಗಳ ಯೋಜನಾ ನಿಧಿ ಕಡಿತಗೊಳಿಸಿದ, ಸ್ತ್ರೀ ಸುರಕ್ಷಾ ಪಿಂಚಣಿ ರದ್ದುಗೊಳಿಸಿದ, ಲೈಫ್ ಭವನ ಯೋಜನೆಯನ್ನು ಬುಡಮೇಲುಗೊಳಿಸಿದ, ಉದ್ಯೋಗ ಖಾತರಿ ಯೋಜನೆಯ ಮೊತ್ತ ಕಡಿತಗೊಳಿಸಿದ ಯುಡಿಎಫ್ ಸರಕಾರದ ಜನದ್ರೋಹ ನೀತಿಗೆದುರಾಗಿ ಎಡರಂಗದ ನೇತೃತ್ವದಲ್ಲಿ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page