
ಕುಂಬಳೆ: ಅಡುಗೆ ಅನಿಲ ಕ್ಷಾಮ ತೀವ್ರಗೊಂಡಿದ್ದು, ಇದರಿಂದ ಕುಂಬಳೆಯಲ್ಲಿ 10ರಷ್ಟು ಹೋಟೆಲ್ ಗಳನ್ನು ಮುಚ್ಚುಗಡೆಗೊಳಿಸಲಾಗಿದೆ. ಕುಂಬಳೆ ಪೇಟೆಯಲ್ಲಿರುವ ಹೋಟೆಲ್ ತಾಜ್, ಗೋಕುಲ್ ರೆಸ್ಟೋರೆಂಟ್, ಮುಬಾರಕ್, ಮಿರ್ಚಿ ಮಸಾಲ, ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆ ಬಳಿಯ ಕ್ಯಾಂಟೀನ್ ಸಹಿತ 10ರಷ್ಟು ಹೋಟೆಲ್ಗಳು ಇಂದು ತೆರೆಯಲಿಲ್ಲ. ಇತ್ತೀಚೆಗಿನಿಂದ ಅಡುಗೆ ಅನಿಲ ಸಿಲಿಂಡರ್ ವಿತರಣೆ ಮೊಟಕುಗೊಂಡಿ ರುವುದೇ ಇದಕ್ಕೆ ಕಾರಣವಾಗಿದೆ. ಅಡುಗೆ ಅನಿಲ ಲಭ್ಯವಾಗದಿದ್ದಲ್ಲಿ ಇನ್ನೂ ಹಲವು ಹೋಟೆಲ್ಗಳು ಮುಚ್ಚುಗಡೆಗೊಳ್ಳುವ ಸಾಧ್ಯತೆ ಯಿದೆಯೆಂದು ಹೇಳಲಾಗುತ್ತಿದೆ. ಇದೇ ವೇಳೆ ಹೋಟೆಲ್ಗಳು ಮುಚ್ಚು ಗಡೆಗೊಂಡಿರುವುದರಿಂದ …
Read more “ಅಡುಗೆ ಅನಿಲ ಕ್ಷಾಮ: ಕುಂಬಳೆಯಲ್ಲಿ 10ರಷ್ಟು ಹೋಟೆಲ್ಗಳು ಮುಚ್ಚುಗಡೆ”
ಕುಂಬಳೆ: ದೂರವ್ಯಾಪ್ತಿಯನ್ನು ಉಲ್ಲಂಘಿಸಿ ಸ್ಥಾಪಿಸಿದ ಕುಂಬಳೆ ಆರಿಕ್ಕಾಡಿ ಟೋಲ್ಗೇಟ್ ಮುಚ್ಚುಗಡೆಗೊಳಿಸಿದರೂ ರಾಷ್ಟ್ರೀಯ ಹೆದ್ದಾರಿಯ ವಿವಿಧೆಡೆ ಸ್ಥಾಪಿಸಿದ ಟೋಲ್ಗೇಟ್ ಸೂಚನಾ ಫಲಕಗಳು ಅದೇ ರೀತಿ ಉಳಿದುಕೊಂಡಿವೆ. ಆರಿಕ್ಕಾಡಿಯಲ್ಲಿ ಹಾಗೂ ಕುಂಬಳೆ ಬದರ್ ಸುಮಾ ಮಸೀದಿ ಸಮೀಪ ಟೋಲ್ಗೇಟ್ನ ಸೂಚನಾ ಫಲಕಗಳನ್ನು ಸ್ಥಾಪಿಸಲಾಗಿದೆ. ಟೋಲ್ ಬೂತ್ ರದ್ದುಗೊಳ್ಳುವುದರೊಂದಿಗೆ ಫಲಕಗಳನ್ನು ತೆರವುಗೊಳಿಸಬೇಕಾಗಿತ್ತು. ಆದರೆ ಅಧಿಕಾರಿಗಳು ಅದಕ್ಕೆ ಸಿದ್ಧವಾಗದಿರುವುದು ವಾಹನ ಚಾಲಕರಿಗೆ ಗೊಂದಲ ಸೃಷ್ಟಿಸುತ್ತಿದೆ. ಕಳೆದ ವಾರ ಕಾಮಗಾರಿ ಪೂರ್ತಿಗೊಳಿಸಿದ ತಲಪಾಡಿ -ಚೆಂಗಳ ರೀಚ್ ರಾಷ್ಟ್ರೀಯ ಹೆದ್ದಾರಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಕೊಚ್ಚಿಯಲ್ಲಿ …




ಬದಿಯಡ್ಕ: ಗ್ರಾಮೀಣ ಪ್ರದೇಶದ ಜನರ ಬಹುಕಾಲದ ಕನಸಾದ ಓಡಂಗಲ್ಲು ಸೇತುವೆ ನಿರ್ಮಾಣಕ್ಕೆ ಮುಂದಿನ ನಾಲ್ಕು ವರ್ಷಗಳಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಶಾಸಕ ಕಲ್ಲಟ್ರ ಮಾಹಿನ್ ಹಾಜಿ ಭರವಸೆ ನೀಡಿದರು. ಅವರು ಅಜ್ಜಿಮೂಲೆಯ ಜೈ ಗುರುದೇವ್ ಆರ್ಟ್ಸ್
ಕಾಸರಗೋಡು: ಜಿಲ್ಲಾ ಎನ್ಫೋರ್ಸ್ಮೆಂಟ್ ಸ್ಕ್ವಾಡ್ ಚೆಂಗಳ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಸಿದ ತಪಾಸಣೆಯಲ್ಲಿ ಕ್ವಿಂಟಾಲ್ ಲೆಕ್ಕದಲ್ಲಿ ನಿಷೇಧಿತ ಪ್ಲಾಸ್ಟಿಕ್ ಪ್ಲೇಟ್, ಗ್ಲಾಸ್ಗಳನ್ನು ವಶಪಡಿಸಿದೆ. ಚೆರ್ಕಳ ರಖಂ ವ್ಯಾಪಾರ ಸಂಸ್ಥೆಯ ಗೋದಾಮಿನಿಂದ ಇವುಗಳನ್ನು ವಶಪಡಿಸಲಾಗಿದ್ದು, ಮಾಲಕನಿಗೆ 25,೦೦೦

ಕುಂಬಳೆ: ಸೆಪ್ಟೆಂಬರ್ 14ರಿಂದ ಪ್ರಾರಂಭಗೊAಡು 3 ದಿನಗಳ ಕಾಲ ನಡೆಯಲಿರುವ ೪೭ನೇ ವರ್ಷದ ಕುಂಬಳೆ ಕಣಿಪುರ ಸಾರ್ವಜನಿಕ ಶ್ರೀ ಗಣೇಶೋತ್ಸವದ ವಿಗ್ರಹದ ರಚನೆ ಜುಲೈ 21ರಂದು ಶಿಲ್ಪಿಗಳಾದ ನವೀನ್ ಆಚಾರ್ಯ ಮಂಗಳೂರು ಮತ್ತು ಸುಬ್ರಾಯ

ಕಾಸರಗೋಡು: ಪಾಲಕ್ಕಾಡ್ ಡಿವಿಶನ್ನಿಂದ ಮಂಗಳೂರು ವಲಯವನ್ನು ಬೇರ್ಪಡಿಸಲಿರುವ ತೀರ್ಮಾನ, ತಿರುವನಂತಪುರ ಡಿವಿಶನ್ ವಿಭಜಿಸಲಿರುವ ಯತ್ನ ಸಕ್ರಿಯವಾಗಿರುವ ಸನ್ನಿವೇಷದಲ್ಲಿ ಕೇರಳದ ರೈಲ್ವೇ ಅಭಿವೃದ್ಧಿಗೆ ಪ್ರತ್ಯೇಕ ವಲಯ ಬೇಕೆಂಬ ಬೇಡಿಕೆಯು ತೀವ್ರಗೊಳ್ಳುತ್ತಿದೆ. ದಕ್ಷಿಣ ಭಾರತದಲ್ಲಿ ಪ್ರಯಾಣಿಕರ ಸಂಖ್ಯೆ,

ಬದಿಯಡ್ಕ: ಗ್ರಾಮೀಣ ಪ್ರದೇಶದ ಜನರ ಬಹುಕಾಲದ ಕನಸಾದ ಓಡಂಗಲ್ಲು ಸೇತುವೆ ನಿರ್ಮಾಣಕ್ಕೆ ಮುಂದಿನ ನಾಲ್ಕು ವರ್ಷಗಳಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಶಾಸಕ ಕಲ್ಲಟ್ರ ಮಾಹಿನ್ ಹಾಜಿ ಭರವಸೆ ನೀಡಿದರು. ಅವರು ಅಜ್ಜಿಮೂಲೆಯ ಜೈ ಗುರುದೇವ್ ಆರ್ಟ್ಸ್

ಕೊಚ್ಚಿ: ಕೊಚ್ಚಿ ಕೇಂದ್ರೀಕರಿಸಿ ಕಾರ್ಯವೆಸಗುತ್ತಿರುವ ಗಣಿ ಕಂಪೆನಿಯಾದ ಕೊಚ್ಚಿನ್ ಮಿನರಲ್ಸ್ ಆಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್ಎಲ್) ಹಾಗೂ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರ ಪುತ್ರಿ ವೀಣಾ ವಿಜಯನ್ ಮಾಲಕತ್ವದಲ್ಲಿರುವ ಎಕ್ಸಾಲೋಜಿಕ್ ಸೊಲ್ಯೂಶನ್ ಸಂಸ್ಥೆಯ ಮಧ್ಯೆ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page