
ಮಧೂರು: ಲೂಡೊ ಆಟದ ಮಧ್ಯೆ ಅದರ ಕಾಯಿನ್ ನುಂಗಿದ ಉಳಿಯತ್ತಡ್ಕ ನಿವಾಸಿಯಾದ ೮ ವರ್ಷದ ಬಾಲಕಿ ಉಸಿರುಗಟ್ಟಿ ಮೃತಪಟ್ಟಳು. ಉಳಿಯತ್ತಡ್ಕ ರಾಜೇಶ್ ಗಟ್ಟಿ- ರಾಜೇಶ್ವರಿ ದಂಪತಿ ಪುತ್ರಿಯಾದ ತನುಷ್ಕ (8) ಮೃತಪಟ್ಟ ಬಾಲಕಿ. ಕೊಲ್ಯದಲ್ಲಿ ಅಧ್ಯಾಪಿಕೆಯಾಗಿರುವ ತಾಯಿಯ ಜೊತೆ ಪುತ್ರಿ ಸಹಿತದ ಕುಟುಂಬ ವಾಸವಾಗಿದೆ. ಶನಿವಾರ ಮಧ್ಯೆ ಸಹೋದರನ ಜೊತೆ ಮನೆಯಲ್ಲಿ ಆಟವಾಡುತ್ತಿದ್ದ ಮಧ್ಯೆ ಅಜಾಗ್ರತೆಯಿಂದ ಲೂಡೊ ಕಾಯಿನ್ ಬಾಲಕಿ ನುಂಗಿದ್ದಾಳೆ. ಉಳ್ಳಾಲದಲ್ಲಿನ ಶಾಲೆಯೊಂದರಲ್ಲಿ ಅಧ್ಯಾಪಿಕೆಯಾಗಿದ್ದಾರೆ ಬಾಲಕಿಯ ತಾಯಿ. ಇಲ್ಲಿಗೆ ಸಮೀಪದ ಬಾಡಿಕೆ ಮನೆಯಲ್ಲಿ ಇವರು ವಾಸಿಸುತ್ತಿದ್ದಾರೆ. …
ಸೀತಾಂಗೋಳಿ: ಸೂರಂಬೈಲು ಸಾಯಿರಾಂ ನಗರದಲ್ಲಿ ಮಾರ್ಚ್ ೮ರಂದು ನಡೆಯಲಿರುವ ಪುತ್ತಿಗೆ ಪಂಚಾಯತ್ ಮಟ್ಟದ ವಿರಾಟ್ ಹಿಂದೂ ಸಂಗಮದ ಅಂಗವಾಗಿ ನಿನ್ನೆ ಮಹಾ ಸಂಪರ್ಕ ಅಭಿಯಾನ ನಡೆಯಿತು. ಶಡ್ರಂಪಾಡಿ, ಮುಗು ದೇವಸ್ಥಾನಗಳಿಂದ ಆರಂಭಗೊಂಡ ಅಭಿಯಾನ ಮುಗು, ಅನೋಡಿಪಳ್ಳ, ವಿಕಾಸ್ನಗರ, ಕಣ್ಣೂರು, ಸೂರಂಬೈಲು ಪ್ರದೇಶದ ಮನೆಗಳನ್ನು ಸಂಪರ್ಕಿಸಲಾ ಯಿತು. ಆಮಂತ್ರಣ ಪತ್ರ ಮತ್ತು ಓಂಕಾರ ಧ್ವಜಗಳನ್ನು ವಿತರಿಸಲಾಯಿತು. ಶಡ್ರಂಪಾಡಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆದ ಸಾಮೂಹಿಕ ಕಲ್ಪೋಕ್ತ ಶ್ರೀ ಲಕ್ಷ್ಮೀ ಸತ್ಯನಾರಾಯಣ ಪೂಜೆ ವೇಳೆ ಆಮಂತ್ರಣ ಪತ್ರ ಮತ್ತು ಧ್ವಜವನ್ನು …
Read more “ಪುತ್ತಿಗೆ ಪಂಚಾಯತ್ ಹಿಂದೂ ವಿರಾಟ್ ಸಂಗಮ: ಮನೆಮನೆ ಸಂಪರ್ಕ ಅಭಿಯಾನ”





ಉಪ್ಪಳ: ಮನೆಯ ಟಿ.ವಿ ಕೆಟ್ಟುಹೋದ ಚಿಂತೆಯಲ್ಲಿದ್ದ ಗೃಹಿಣಿ ದೇಹಕ್ಕೆ ಸೀಮೆ ಎಣ್ಣೆ ಸುರಿದು ಕಿಚ್ಚಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಕಾಶಿಮಠ ಗುಡ್ಡೆ ನಿವಾಸಿ ದಿ| ಯೋಗೀಶ್ ಪ್ರಭು

ಕುಂಬಳೆ: ಕುಂಬಳೆ ಪೊಲೀಸರು ಸಿನಿಮೀಯ ಸ್ಟೈಲ್ ರೀತಿಯಲ್ಲಿ ನಡೆ ಸಿದ ಕಾರ್ಯಾಚ ರಣೆಯಲ್ಲಿ ಮಾದಕ ವಸ್ತುವಾದ 3.355 ಗ್ರಾಂ ಎಂಡಿಎಂಎ ಸಹಿತ ಮೂವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಂಗಲ್ಪಾಡಿ ಅಡ್ಕ ಹೌಸ್ ನಿವಾಸಿ ಅಬ್ದುಲ್

ಕಾಸರಗೋಡು: ಅಮಿತ ಲಾಭ ನೀಡುವುದಾಗಿ ನಂಬಿಸಿ ಆನ್ಲೈನ್ ಮೂಲಕ 17.31 ಲಕ್ಷ ರೂ. ಪಡೆದು ವಂಚಿಸಿದ ಬಗ್ಗೆ ವೃದ್ದರೊಬ್ಬರು ನೀಡಿದ ದೂರಿನಂತೆ ಕಾಸರಗೋಡು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ. ಪಡನ್ನ ಕಡಪ್ಪುರ ನಿವಾಸಿ

ಕಾಸರಗೋಡು: ಸಕಾಲದಲ್ಲಿ ವಿದ್ಯುತ್ ಬಿಲ್ ಪಾವತಿಸದ ಹೆಸರಲ್ಲಿ ವಿದ್ಯುನ್ಮಂಡಳಿಯ ಸಿಬ್ಬಂದಿಗಳು ಮನೆಯ ಫ್ಯೂಸ್ ತೆಗೆದು ವಿದ್ಯುತ್ ಸಂಪರ್ಕ ವಿಚ್ಛೇಧಿಸಿದ್ದು, ಅದೇ ದಿನ ರಾತ್ರಿ ಮಹಿಳೆಗೆ ಮನೆಯೊಳಗೆ ವಿಷಪೂರಿತ ಹಾವು ಕಚ್ಚಿದ ಘಟನೆ ನಡೆದಿದೆ. ಮೇಲ್ಪರಂಬ

ಉಪ್ಪಳ: ಮನೆಯ ಟಿ.ವಿ ಕೆಟ್ಟುಹೋದ ಚಿಂತೆಯಲ್ಲಿದ್ದ ಗೃಹಿಣಿ ದೇಹಕ್ಕೆ ಸೀಮೆ ಎಣ್ಣೆ ಸುರಿದು ಕಿಚ್ಚಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಕಾಶಿಮಠ ಗುಡ್ಡೆ ನಿವಾಸಿ ದಿ| ಯೋಗೀಶ್ ಪ್ರಭು

ಕಲ್ಲಿಕೋಟೆ: ಅಪ್ರಾಪ್ತೆಯನ್ನು ಕೊಲೆಗೈದ ಬಳಿಕ ಮೃತದೇಹದ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಆರೋಪಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಲ್ಲಿಕೋಟೆ ಮಾಳಿಕಡವಿನ ಸ್ವಂತ ಗ್ಯಾರೇಜ್ ಹೊಂದಿರುವ ವೆಂಙಾರಿ ತಡಂಬಾಟ್ಟುತಾಳಂ ಪಿಸ್ ಗಾರ್ಡನ್ನ ವೈಶಾಖ್ (35)

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page