ಕಾಸರಗೋಡು: ಜಿಲ್ಲಾ ಪಂಚಾಯತ್ ಚೆಂಗಳ ಡಿವಿಶನ್ನಲ್ಲಿ ಕಳೆದ ಬಾರಿ ಎಡರಂಗದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಶಾನವಾಸ್ ಪಾದೂರು 16,564 ಮತ ಪಡೆದು ಜಯ ಗಳಿಸಿದ್ದಾರೆ. ಲೀಗ್ನ ಟಿ.ಡಿ. ಕಬೀರ್ 14,425 ಮತಗಳನ್ನು ಗಳಿಸಿದ್ದರೆ ಬಿಜೆಪಿಯಿಂದ ಸ್ಪರ್ಧಿಸಿದ ಧನಂಜಯ ಮಧೂರು ೫೭೬೦ ಮತವಷ್ಟೇ ಪಡೆದಿದ್ದರು. ಈ ಬಾರಿಯೂ ಮಂಡಲವನ್ನು ಸ್ವಾಧೀನಪಡಿಸಿಕೊಳ್ಳಲು ಎಡರಂಗ ಪ್ರಯತ್ನಿಸುತ್ತಿರುವ ಮಧ್ಯೆ ಯುಡಿಎಫ್ನಿಂದ ಕಸಿದುಕೊಂಡ ಈ ಮಂಡಲವನ್ನು ತನ್ನ ತೆಕ್ಕೆಗೆ ಪಡೆಯಲು ಐಕ್ಯರಂಗ ಕೂಡಾ ಶತಪ್ರಯತ್ನದಲ್ಲಿದೆ. ಈ ಬಾರಿ ಈ ಮಂಡಲ ಮಹಿಳಾ ಮೀಸಲಾತಿಯಾಗಿ ಬದಲಾದರೂ …
Read more “ಜಿಲ್ಲಾ ಪಂಚಾಯತ್ ಚುನಾವಣೆ: ಚೆಂಗಳ ಮಂಡಲದಲ್ಲಿ ತೀವ್ರ ಸ್ಪರ್ಧೆ ಒಡ್ಡುತ್ತಿರುವ ಐಕ್ಯರಂಗ”
ಕುಂಬಳೆ: ಪಂಚಾಯತ್ನ 24ನೇ ವಾರ್ಡ್ ಶೇಡಿಕಾವುನಿಂದ ಉರಿಯುವ ಪಂಜು ಚಿಹ್ನೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಎನ್. ಕೇಶವ ನಾಯಕ್ ಪಂಚಾಯತ್ನಲ್ಲಿ ಬೆಂಕಿಯ ಚೆಂಡುನಂತೆ ಸ್ಪರ್ಧೆ ಒಡ್ಡುತ್ತಿರುವುದಾಗಿ ಅಭಿಪ್ರಾಯಪಡ ಲಾಗಿದೆ. ಮಾಹಿತಿ ಹಕ್ಕು ಕಾರ್ಯಕರ್ತ ನಾಗಿ ಹಾಗೂ ಭ್ರಷ್ಟಾಚಾರ, ಪ್ರಕೃತಿ ಶೋಷಣೆ ವಿರುದ್ಧ ಹೋರಾಟ ನಡೆಸುತ್ತಿರುವ ಇವರು ಪಂಚಾಯ ತ್ನಲ್ಲಿ ಹೆಚ್ಚಿನವರಿಗೆ ಪರಿಚಿತರಾದ ವ್ಯಕ್ತಿಯಾಗಿ ದ್ದಾರೆ. ಪಂಚಾಯತ್ನಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಆರೋಪಿಸಿ ಇವರು ಸ್ವತಂತ್ರ ಅಭ್ಯರ್ಥಿಯಾಗಿ ನಿಂತು ಪಂಚಾ ಯತ್ನ್ನು ಸ್ವಚ್ಛಗೊಳಿಸಲು ತೀರ್ಮಾ ನಿಸಿದ್ದೇನೆ ಎಂದು …
Read more “ಕುಂಬಳೆ ಪಂ.ನಲ್ಲಿ ಬೆಂಕಿ ಚೆಂಡು ಸ್ಪರ್ಧೆ ಒಡ್ಡುವ ಎನ್. ಕೇಶವ ನಾಯಕ್”




ಪುತ್ತಿಗೆ: ಪುತ್ತಿಗೆ ಪಂಚಾಯತ್ನ ಅಧೀನತೆಯಲ್ಲಿರುವ ಸ್ಥಳದಿಂದ 1 ಲಕ್ಷ ರೂ. ಮೌಲ್ಯದ ಮರಗಳನ್ನು ಕಡಿದು ಸಾಗಿಸಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕಾರ್ಯದರ್ಶಿ ಸುದೀಶ್ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಬದಿಯಡ್ಕ: ಬದಿಯಡ್ಕ ಬಸ್ ನಿಲ್ದಾಣ ಬಳಿಯ ನಿವಾಸಿ ಉಮಾನಾಥ್ ಕಾಮತ್ (72) ನಿನ್ನೆ ರಾತ್ರಿ ನಿಧನ ಹೊಂದಿದರು. ಹಿರಿಯ ಆರ್ಎಸ್ಎಸ್ ಕಾರ್ಯಕರ್ತನೂ ಆಗಿದ್ದ ಇವರು ಬದಿಯಡ್ಕದ ವಿದ್ಯಾದೀಪ ವೆರೈಟಿ ಸ್ಟೋರ್ಸ್ನ ಮಾಲಕನಾಗಿದ್ದರು. ಮೃತರು ಪತ್ನಿ

ಕಾಸರಗೋಡು: ಕಾಸರಗೋಡು- ತಲಪಾಡಿ ರೂಟ್ನಲ್ಲಿ ಸಂಚರಿಸುವ ನೈಮಾ ಬಸ್ನ ಮಾಲಕ ಮೊಗ್ರಾಲ್ ರಹ್ಮತ್ ನಗರದ ನೈಮಾ ಮಂಜಿಲ್ ನಿವಾಸಿ ನಸೀರ್ ಯಾನೆ ನಜ್ಜು (50) ನಿಧನ ಹೊಂದಿದರು. ಅಲ್ಪಕಾಲದಿಂದ ಅಸೌಖ್ಯ ಬಾಧಿಸಿ ಇವರು ಚಿಕಿತ್ಸೆಯಲ್ಲಿದ್ದರು.

ತಿರುವನಂತಪುರ: ಕೇರಳದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಸಮಗ್ರ ಮಾಹಿತಿಗಳು ಒಳಗೊಂಡ ಶ್ವೇಪತ್ರವನ್ನು ಮುಖ್ಯಮಂತ್ರಿ ವಿ.ಡಿ. ಸತೀಶನ್ ವಿಧಾನಸಭೆಯಲ್ಲಿ ಇಂದು ಬೆಳಿಗ್ಗೆ ಮಂಡಿಸಿದರು. ಕೇರಳದ ಆರ್ಥಿಕ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಒಟ್ಟು 5.07 ಲಕ್ಷ ಕೋಟಿ

ಪುತ್ತಿಗೆ: ಪುತ್ತಿಗೆ ಪಂಚಾಯತ್ನ ಅಧೀನತೆಯಲ್ಲಿರುವ ಸ್ಥಳದಿಂದ 1 ಲಕ್ಷ ರೂ. ಮೌಲ್ಯದ ಮರಗಳನ್ನು ಕಡಿದು ಸಾಗಿಸಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕಾರ್ಯದರ್ಶಿ ಸುದೀಶ್ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ತಿರುವನಂತಪುರ: ಕೇರಳದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಸಮಗ್ರ ಮಾಹಿತಿಗಳು ಒಳಗೊಂಡ ಶ್ವೇಪತ್ರವನ್ನು ಮುಖ್ಯಮಂತ್ರಿ ವಿ.ಡಿ. ಸತೀಶನ್ ವಿಧಾನಸಭೆಯಲ್ಲಿ ಇಂದು ಬೆಳಿಗ್ಗೆ ಮಂಡಿಸಿದರು. ಕೇರಳದ ಆರ್ಥಿಕ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಒಟ್ಟು 5.07 ಲಕ್ಷ ಕೋಟಿ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page