
ಪೈವಳಿಕೆ: ಚೇವಾರು ಶ್ರೀ ಶಾರದಾ ಎಯುಪಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಜರಗಿತು. ಪಿಟಿಎ ಅಧ್ಯಕ್ಷ ಅಬ್ದುಲ್ ಅಸೀಸ್ ಚೇವಾರು ಉದ್ಘಾಟಿಸಿದರು. ಮುಖ್ಯೋಪಾಧ್ಯಾಯ ಶ್ಯಾಮ್ ಭಟ್ ಅಧ್ಯಕ್ಷತೆ ವಹಿಸಿದರು. ಶಿಕ್ಷಕಿ ರಾಜೇಶ್ವರಿ ಶುಭ ಕೋರಿದರು. ಉಪಜಿಲ್ಲಾ ಮಟ್ಟದ ವಿದ್ಯಾರಂಗ, ವಿಜ್ಞಾನೋತ್ಸವ, ಕ್ರೀಡಾಕೂಟ , ಕಲೋತ್ಸವಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ, ಟ್ರೋಫಿ, ಪ್ರಶಸ್ತಿ ಪತ್ರ ವಿತರಿಸಲಾಯಿತು. ರವಿಕುಮಾರ್ ಸ್ವಾಗತಿಸಿ, ಪ್ರಸಾದ್ ರೈ ವಂದಿಸಿದರು. ರಾಜೇಶ್ವರಿ ಟೀಚರ್ ಸಿಹಿ ಹಂಚಿಸಿದರು. ಪ್ರಮೀಳಾ ಡಿ.ಎನ್., ಗೀತಾಂಜಲಿ, ಸಾತ್ವಿಕ್ ಎನ್., ಹಾರೀಸ್ ಟಿ., ಫಾಯಸ್, …
ಪಾಟ್ನಾ: ಬಿಹಾರ ರಾಜ್ಯ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ಬೆಳಿಗ್ಗೆ ಆರಂಭಗೊಂಡಿರುವಂತೆಯೇ ಬಿಜೆಪಿ ನೇತೃತ್ವದ ಎನ್ಡಿಎ ಪ್ರಚಂಡ ಜಯಭೇರಿಯತ್ತ ಸಾಗತೊಡಗಿದೆ. ಆ ಮೂಲಕ ತನ್ನ ಆಡಳಿತವನ್ನು ಮತ್ತೆ ನಿರಾತಂಕವಾಗಿ ಮುಂದುವರಿಸುವ ಸಾಧ್ಯತೆ ಹೆಚ್ಚಿದೆ. ಒಟ್ಟು 243 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ವಿಧಾನಸಭೆಯಲ್ಲಿ ಸರಳ ಬಹುಮತ ಪಡೆಯಲು 122 ಸದಸ್ಯರ ಬಲ ಬೇಕಾಗಿದೆ. ಈತನಕ ನಡೆದ ಮತ ಎಣಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ 200 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ತನ್ನ ಅಧಿಕಾರವನ್ನು ಪ್ರಚಂಡ ಬಹುಮತದೊಂದಿಗೆ …
Read more “ಬಿಹಾರದಲ್ಲಿ ಎನ್.ಡಿ.ಎ ಭರ್ಜರಿ ಜಯಭೇರಿಯತ್ತ: ಮಹಾ ಪತನಗೊಂಡ ಮಹಾಘಟ್ ಬಂಧನ್”

ತಿರುವನಂತಪುರ: ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಎಡರಂಗ ಹೀನಾಯವಾಗಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಪಿಣರಾಯಿ ವಿಜಯನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ವಿಶೇಷ ಧೂತರೋರ್ವರ ಮೂಲಕ ಪಿಣರಾಯಿ ವಿಜಯನ್

ಪತ್ತನಂತಿಟ್ಟ: ಸಿನಿಮಾ ಸೀರಿಯಲ್ ನಟ ಸಂತೋಷ್ ಕೆ. ನಾಯರ್ (66) ವಾಹನ ಅಪಘಾತದಲ್ಲಿ ಮೃತಪಟ್ಟರು. ಎಂ.ಸಿ.ರಸ್ತೆಯಲ್ಲಿ ಇಂದು ಬೆಳಿಗ್ಗೆ ಅಪಘಾತ ಸಂಭವಿಸಿದೆ. ಸಂತೋಷ್ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಎದುರಿನಿಂದ ಆಗಮಿಸುತ್ತಿದ್ದ ಪಾರ್ಸಲ್ ಲಾರಿಗೆ

ಕಾಸರಗೋಡು: ಬಿಜೆಪಿ ಕಾರ್ಯಕರ್ತನನ್ನು ತಡೆದು ನಿಲ್ಲಿಸಿ ಹಲ್ಲೆಗೈದಿರುವುದಾಗಿಯೂ, ಬಿಯರ್ ಬಾಟ್ಲಿಯಿಂದ ಹೊಡೆದು ಬೈಕ್ಗೆ ಹಾನಿ ಉಂಟುಮಾಡಿರುವುದಾಗಿ ದೂರಲಾಗಿದೆ. ಪೂಚಕ್ಕಾಡ್ ಪುದಿಯಪುರದ ಪಿ. ಹರೀಶ್ ಕುಮಾರ್ (36)ರ ಮೇಲೆ ಹಲ್ಲೆಗೈಯ್ಯಲಾಗಿದೆ. ಈ ಘಟನೆಗೆ ಸಂಬಂಧಿಸಿ ಮುಕ್ಕೋಡ್ನ

ತಿರುವನಂತಪುರ: ರಾಜ್ಯದ ಎಡಪಕ್ಷಗಳ ಭದ್ರಕೋಟೆಗಳಲ್ಲಿ ಮೂರು ತಾವರೆ ಅರಳಿದೆ. ಎಡಪಕ್ಷಗಳ ಭದ್ರಕೋಟೆ ಎಂದು ಕರೆಸಿಕೊಂಡಿದ್ದ ಕಳಕೂಟಂ, ಚಾತನ್ನೂರ್ನಲ್ಲೂ, ನೇಮಂನಲ್ಲೂ ಬಿಜೆಪಿ ಜಯಗಳಿಸಿ ರಾಜ್ಯದ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ರಾಜ್ಯದ ಇತರ ಆರು ಮಂಡಲಗಳಲ್ಲಿ

ಪತ್ತನಂತಿಟ್ಟ: ಸಿನಿಮಾ ಸೀರಿಯಲ್ ನಟ ಸಂತೋಷ್ ಕೆ. ನಾಯರ್ (66) ವಾಹನ ಅಪಘಾತದಲ್ಲಿ ಮೃತಪಟ್ಟರು. ಎಂ.ಸಿ.ರಸ್ತೆಯಲ್ಲಿ ಇಂದು ಬೆಳಿಗ್ಗೆ ಅಪಘಾತ ಸಂಭವಿಸಿದೆ. ಸಂತೋಷ್ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಎದುರಿನಿಂದ ಆಗಮಿಸುತ್ತಿದ್ದ ಪಾರ್ಸಲ್ ಲಾರಿಗೆ

ತಿರುವನಂತಪುರ: ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಎಡರಂಗ ಹೀನಾಯವಾಗಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಪಿಣರಾಯಿ ವಿಜಯನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ವಿಶೇಷ ಧೂತರೋರ್ವರ ಮೂಲಕ ಪಿಣರಾಯಿ ವಿಜಯನ್

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page