
ಮುಳ್ಳೇರಿಯ: ಕಾರಡ್ಕ ಅಗ್ರಿಕಲ್ಚ ರಿಸ್ಟ್ ವೆಲ್ಫೇರ್ ಸಹಕಾರಿ ಸಂಘದಲ್ಲಿ 4.76 ಕೋಟಿ ರೂಪಾಯಿಗಳ ವಂಚನೆ ನಡೆಸಿದ ಪ್ರಕರಣದಲ್ಲಿ ಮತ್ತೆ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ. ಪಳ್ಳಿಕರೆಯ ಅಬೂಬಕ್ಕರ್ (61), ಪೈವಳಿಕೆ ಬಾಯಾರಿನ ಅಬ್ದುಲ್ ಅಸೀಸ್ (55), ಏತಡ್ಕದ ಆರಿಫ್ (43), ನೆಕ್ರಾಜೆ ಮವ್ವಾರಿನ ಶಂಸುದ್ದೀನ್ (41) ಎಂಬಿವರನ್ನು ಕಣ್ಣೂರು ಕ್ರೈಂ ಬ್ರಾಂಚ್ ಬಂಧಿಸಿದೆ. ಸಿಪಿಎಂ ನಿಯಂತ್ರಣದಲ್ಲಿರುವ ಸಹಕಾರಿ ಸಂಘದಲ್ಲಿ ಈ ವಂಚನೆ ನಡೆದಿದೆ. ವಂಚನಾ ತಂಡಕ್ಕೆ ವಿವಿಧ ಸ್ಥಳಗಳಲ್ಲಿ ವಂಚನೆ ನಡೆಸಲು ಸೂಕ್ತ ಸಂಸ್ಥೆಗಳನ್ನು ತೋರಿಸಿಕೊಟ್ಟು ಹೇಗೆ ವಂಚನೆ …
Read more “ಕಾರಡ್ಕ ಅಗ್ರಿಕಲ್ಚರಿಸ್ಟ್ ವೆಲ್ಫೇರ್ ಸೊಸೈಟಿಯಿಂದ 4.76 ಕೋಟಿ ರೂ.ಗಳ ವಂಚನೆ: ಮತ್ತೆ ನಾಲ್ಕು ಮಂದಿ ಸೆರೆ”
ಹೊಸಂಗಡಿ: ವಸತಿಗೃಹಕ್ಕೆ ಅತಿಕ್ರಮಿಸಿ ನುಗ್ಗಿ ಯುವಕ ಹಾಗೂ ಗೆಳತಿಯ ಅರೆನಗ್ನ ವೀಡಿಯೋ ಹಾಗೂ ಫೊಟೋ ಚಿತ್ರೀಕರಿಸಿ ಬೆದರಿಕೆಯೊಡ್ಡಿ ಹಣ ಹಾಗೂ ಮೊಬೈಲ್ ಫೋನ್ ಅಪಹರಿಸಿದ ಪ್ರಕರಣದಲ್ಲಿ ಇನ್ನೋರ್ವನನ್ನು ಸೆರೆ ಹಿಡಿಯಲಾಗಿದೆ. ಬಡಾಜೆ ಕಾಜೂರ್ ಮಾಲಿ ನಿವಾಸಿ ಟಿ.ಕೆ. ಮೊಹಮ್ಮದ್ ಫೈಸಲ್ (42)ನನ್ನು ಮಂಜೇಶ್ವರ ಪೊಲೀಸರು ಸೆರೆ ಹಿಡಿದಿದ್ದಾರೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸ ಲಾಗಿದ್ದು, 2 ವಾರಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದಲ್ಲಿ ಇನ್ನೋರ್ವ ಆರೋಪಿಯಾದ ಮಂಜೇಶ್ವರ ಪಿರಾರಮೂಲೆ ನಿವಾಸಿ ಹಾಗೂ ಕಡಂಬಾರ್ನಲ್ಲಿ ವಾಸವಾಗಿರುವ ಕೆ.ಎ. ಹಾರಿಸ್ (40)ನನ್ನು …
Read more “ಹೊಸಂಗಡಿಯಲ್ಲಿ ಯುವಕ- ಗೆಳತಿಯ ಅರೆನಗ್ನ ವೀಡಿಯೋ ಚಿತ್ರೀಕರಿಸಿದ ಪ್ರಕರಣ: ಇನ್ನೋರ್ವ ಸೆರೆ”





ಕಾಸರಗೋಡು: ಜಿಲ್ಲೆಯಲ್ಲಿ ವಿವಿಧ ಜ್ವರಗಳು ವ್ಯಾಪಕಗೊಂಡಿದೆ. ಎಚ್೧ಎನ್೧ ಬಾಧಿಸಿ ಮಹಿಳೆ, ಹಳದಿಕಾಮಾಲೆ ಬಾಧಿಸಿ ಯುವಕ ಮೃತಪಟ್ಟಿದ್ದಾರೆ. ಇದೇ ವೇಳೆ ಅಮೀಬಿಕ್ ಮೆದುಳುಜ್ವರ ಬಾಧಿಸಿದ ಯುವಕನ ಸ್ಥಿತಿ ಅತೀ ಗಂಭೀರವಾ ಗಿದೆಯೆಂದು ತಿಳಿದುಬಂದಿದೆ. ಅಜಾನೂರು ಮಾಣಿಕೋತ್ತ್ನ

ಬದಿಯಡ್ಕ: ಅಯೋಧ್ಯೆ ಕ್ಷೇತ್ರ ದರ್ಶನಕ್ಕೆ ತೆರಳಿದ ಯುವಕ ಮನೆಗೆ ತಲುಪದೆ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಪೆರಡಾಲ ಪಂಜಿನಡ್ಕ ನಿವಾಸಿ ಕುಂಞಿರಾಮನ್ ಎಂಬವರ ಪುತ್ರ ರಾಜೇಶ್ (42) ನಾಪತ್ತೆಯಾದ ವ್ಯಕ್ತಿ. ಈ ಬಗ್ಗೆ ಅವರ ಸಹೋದರ

ಹೊಸದುರ್ಗ: 2001ರಲ್ಲಿ ನಡೆದ ವೇಟ್ಟುಮ್ಮಲ್ ರತೀಶ್ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತಲೆಮರೆಸಿಕೊಂಡ ಆರೋಪಿಯಾಗಿ ಘೋಷಿಸಿದ ಆರೋಪಿಯನ್ನು 25 ವರ್ಷದ ಬಳಿಕ ಪ್ರತ್ಯೇಕ ತನಿಖಾ ತಂಡ ಬಂಧಿಸಿದೆ. ಕದಿರೂರು ನಿವಾಸಿ ಸಿ.ಎಚ್. ಅಶ್ರಫ್ (58) ಸೆರೆಯಾದ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ಕಾಸರಗೋಡು: ಜಿಲ್ಲೆಯಲ್ಲಿ ವಿವಿಧ ಜ್ವರಗಳು ವ್ಯಾಪಕಗೊಂಡಿದೆ. ಎಚ್೧ಎನ್೧ ಬಾಧಿಸಿ ಮಹಿಳೆ, ಹಳದಿಕಾಮಾಲೆ ಬಾಧಿಸಿ ಯುವಕ ಮೃತಪಟ್ಟಿದ್ದಾರೆ. ಇದೇ ವೇಳೆ ಅಮೀಬಿಕ್ ಮೆದುಳುಜ್ವರ ಬಾಧಿಸಿದ ಯುವಕನ ಸ್ಥಿತಿ ಅತೀ ಗಂಭೀರವಾ ಗಿದೆಯೆಂದು ತಿಳಿದುಬಂದಿದೆ. ಅಜಾನೂರು ಮಾಣಿಕೋತ್ತ್ನ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳು ದಾಗಿ ನಿನ್ನೆ ತಡರಾತ್ರಿ ಸುಮಾರು 3 ನಿಮಿಷಗಳ ಇನ್ಸ್ಟಾಗ್ರಾಂ ವೀಡಿಯೋ ಸಂದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಘೋಷಿಸಿದ್ದಾರೆ. ನೀಟ್

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page