
ಕಾಸರಗೋಡು: ಕೂಡ್ಲು ಉಳಿಯತ್ತಡ್ಕ ನೇಶನಲ್ ನಗರದಲ್ಲಿ ನಿನ್ನೆ ಮಧ್ಯಾಹ್ನ ಯುವಕರ ಮಧ್ಯೆ ಘರ್ಷಣೆಯುಂಟಾಗಿ ಅದರಲ್ಲಿ ಓರ್ವ ಇರಿತಕ್ಕೊಳಗಾದ ಘಟನೆ ನಡೆದಿದೆ. ಉಳಿಯತ್ತಡ್ಕ ನೇಶನಲ್ ನಗರದ ಶಬಾನ ಮಂಜಿಲ್ ನಿವಾಸಿ ಮೊಹಮ್ಮದ್ ಸಲಾಲ್ ಅಕ್ತರ್ (21) ಇರಿತಕ್ಕೊಳಗಾದ ಯುವಕನಾಗಿದ್ದಾನೆ. ಆತ ನೀಡಿದ ದೂರಿನಂತೆ ಕುಂಬಳೆ ನಾಯ್ಕಾಪು ನಿವಾಸಿಗಳಾದ ಅಮಾನ್ ಮತ್ತು ಅನಾನ್ ಎಂಬಿಬ್ಬರ ವಿರುದ್ಧ ಕಾಸರಗೋಡು ಪೊಲೀಸರು ನರಹತ್ಯಾಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳು ನೇಶನಲ್ ನಗರದಲ್ಲಿ ನನ್ನನ್ನು ತಡೆದು ನಿಲ್ಲಿಸಿ ಇರಿದು, ತುಳಿದು ಗಾಯಗೊಳಿಸಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ …
Read more “ಯುವಕನಿಗೆ ಇರಿತ: ಇಬ್ಬರ ವಿರುದ್ಧ ನರಹತ್ಯಾಯತ್ನ ಕೇಸು ದಾಖಲು”
ಬೆಂಗಳೂರು: ಕೇರಳ ಸರಕಾರ ಅನುಷ್ಠಾನಗೊಳಿಸಲು ಮುಂದಾಗಿರುವ ಮಲೆಯಾಳಂ ಭಾಷಾ ಮಸೂದೆ-೨೦೨೫ ಕಾಸರಗೋಡಿನ ಕನ್ನಡಿಗರಿಗೆ ತೀವ್ರ ಸಮಸ್ಯೆಯಾಗಲಿದ್ದು, ಅದನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕೆಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇರಳ ಸರಕಾರ ಹಾಗೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರಲ್ಲಿ ಆಗ್ರಹಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಸುಧೀರ್ಘ ಸಂದೇಶ ಪ್ರಕಟಿಸಿರುವ ಸಿದ್ಧರಾಮಯ್ಯ ಒಂದು ವೇಳೆ ಕಾಸರಗೋಡಿನ ಕನ್ನಡಿಗರ ಹಿತ ನಿರ್ಲಕ್ಷಿಸಿ ಅವರ ಮೇಲೆ ಮಲೆಯಾಳಂ ಭಾಷೆಯನ್ನು ಹೇರಿದಲ್ಲಿ ನಮ್ಮ ಸರಕಾರ ಅವರ ಜೊತೆಗೆ ನಿಂತು ಸರ್ವ ರೀತಿಯ ಬೆಂಬಲ ನೀಡಲಿದೆ ಎಂದೂ ಸಿದ್ಧರಾಮಯ್ಯ ಹೇಳಿದ್ದಾರೆ. …
Read more “ಮಲೆಯಾಳಂ ಭಾಷಾ ಮಸೂದೆ ತಕ್ಷಣ ಹಿಂತೆಗೆದುಕೊಳ್ಳಬೇಕು-ಸಿದ್ಧರಾಮಯ್ಯ”




ಕಾಸರಗೋಡು: ಕಾಸರಗೋಡು ಲೈಟ್ ಹೌಸ್ ಬಳಿಯ ಸಮುದ್ರ ಕಿನಾರೆಯಲ್ಲಿ ರುಂಡವಿಲ್ಲದ ಅಪರಿಚಿತ ಗಂಡಸಿನ ಮೃತದೇಹ ಇಂದು ಮುಂಜಾನೆ ಪತ್ತೆಯಾಗಿದೆ. ಮೃತದೇಹ ನಗ್ನವಾಗಿ ಕವುಚಿ ಬಿದ್ದ ಸ್ಥಿತಿಯಲ್ಲಿತ್ತು. ಇಂದು ಬೆಳಿಗ್ಗೆ ಮೀನುಗಾರಿಕೆಗೆ ತೆರಳಿದ ಬೆಸ್ತರಿಗೆ ಮೃತದೇಹ

ಬದಿಯಡ್ಕ: ಸೋಲಾರ್ ಡ್ರಯರ್ನಲ್ಲಿ ಇರಿಸಿದ್ದ 235 ಕಿಲೋ ಅಡಿಕೆ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಕಿನ್ನಿಂಗಾರು ಕೈಪಂಗಳ ನಿವಾಸಿ ಕೆ. ಗಣೇಶ್ (29), ಗುತ್ಯಡ್ಕ ನಿವಾಸಿ ಶಿಶಿರ್ ಕುಮಾರ್ (19),

ಉಪ್ಪಳ: ಮಣ್ಣಂಗುಳಿ ನಿವಾಸಿ ದಿ| ಪಿ.ಬಿ ಅಬೂಬಕ್ಕರ್ ಪಾರಕಟ್ಟರ ವರ ಪುತ್ರ ದುಬೈಯಲ್ಲಿ ಉದ್ಯಮಿ ಯಾಗಿರುವ ಮೊಯಿನುದ್ದೀನ್ ಶೆಹದಿಲ್ (43) ನಿನ್ನೆ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಹಲವು ವರ್ಷಗಳಿಂದ ದುಬೈಯಲ್ಲಿ

ಕುಂಬಳೆ: ಮೊಗ್ರಾಲ್ನಲ್ಲಿ ಯುವಕನನ್ನು ತಡೆದು ನಿಲ್ಲಿಸಿದೇಹಕ್ಕೆ ಸೀಮೆ ಎಣ್ಣೆ ಸುರಿದು ಕಿಚ್ಚಿಟ್ಟು ಕೊಲೆ ಗೈಯ್ಯಲು ಯತ್ನಿಸಿದ ಪ್ರಕರಣದಲ್ಲಿ ಯುವತಿ ಸಹಿತ ನಾಲ್ಕು ಮಂದಿ ಯನ್ನು ಕುಂಬಳೆ ಪೊಲೀಸರು ಕಸ್ಟಡಿಗೆ ತೆಗೆದು ತನಿಖೆ ನಡೆಸುತ್ತಿದ್ದಾರೆ. ತಮಿಳುನಾಡಿನ

ಬದಿಯಡ್ಕ: ಸೋಲಾರ್ ಡ್ರಯರ್ನಲ್ಲಿ ಇರಿಸಿದ್ದ 235 ಕಿಲೋ ಅಡಿಕೆ ಕಳವುಗೈದ ಪ್ರಕರಣದಲ್ಲಿ ಮೂರು ಮಂದಿಯನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಕಿನ್ನಿಂಗಾರು ಕೈಪಂಗಳ ನಿವಾಸಿ ಕೆ. ಗಣೇಶ್ (29), ಗುತ್ಯಡ್ಕ ನಿವಾಸಿ ಶಿಶಿರ್ ಕುಮಾರ್ (19),

ಕೊಚ್ಚಿ: ಉಸ್ಬಕಿಸ್ಥಾನದಲ್ಲಿ ಆಲಪ್ಪುಳ ನಿವಾಸಿಯಾದ ಮೆಡಿಕಲ್ ವಿದ್ಯಾರ್ಥಿನಿಯನ್ನು ಸಹಪಾಠಿಯಾದ ಮಲಪ್ಪುರಂ ನಿವಾಸಿ ತಲೆಗೆ ಹೊಡೆದು ಕೊಲೆಗೈಯ್ಯಲು ಕಾರಣ ಆಕೆ ಮತಾಂತರಗೊಳ್ಳಲು ನಿರಾಕರಿಸಿರುವುದೇ ಆಗಿದೆಯೆಂಬ ಆರೋಪ ಕೇಳಿಬಂದಿದೆ. ಆಲಪ್ಪುಳದ ಹರಿಪ್ಪಾಡ್ ಪಿಲಾಕುಳ ಪುದುಕ್ಕಾಡ್ನ ಸುಪ್ರಭಾ ಭವನದ

ನವದೆಹಲಿ: ದೇಶದಲ್ಲಿ ಈ ತಿಂಗಳ 20ರೊಳಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಪೂರ್ವ ಸುಳಿವನ್ನು ಕೇಂದ್ರ ಸರಕಾರ ನೀಡಿದೆ. ಮಳೆಗಾಲದ ಸಂಸತ್ ಅಧಿವೇಶನ ಆರಂಭಗೊಳ್ಳುವ ಮೊದಲೇ ಬೆಲೆ ಇಳಿಕೆ ಘೋಷಣೆ ಹೊರಬೀಳುವ ಸಾಧ್ಯತೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page