
ಕಾಸರಗೋಡು: ನಿರಂತರ ಲೋಪಗಳು ಮಾತ್ರ ಸಂಭವಿಸುತ್ತಿರುವ ಆರೋಗ್ಯ ಇಲಾಖೆಯ ಆಡಳಿತ ಪರಾಜಯವನ್ನು ಮರೆಮಾಚಿ ಸುಳ್ಳು ಕತೆಗಳನ್ನು ಹಬ್ಬಿಸುತ್ತಿರುವ ಎಸ್ಎಫ್ಐ, ಡಿವೈಎಫ್ಐ ಕಾರ್ಯಕರ್ತರು ಕೇರಳವನ್ನು ಕಲಾಪಭೂಮಿಯನ್ನಾಗಿ ಮಾಡಲು ಸಚಿವೆ ವೀಣಾ ಜೋರ್ಜ್ ಯತ್ನಿಸುತ್ತಿರುವುದಾಗಿ ಕೆಎಸ್ಯು ಜಿಲ್ಲಾಧ್ಯಕ್ಷ ಜವಾದ್ ಪುತ್ತೂರು ಆರೋಪಿಸಿದರು. ಕಾಸರಗೋಡು ನಗರದಲ್ಲಿ ಕೆಎಸ್ಯು ಜಿಲ್ಲಾ ಸಮಿತಿ ನಡೆಸಿದ ಪ್ರತಿಭಟನಾ ಮೆರವಣಿಗೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಭಟನೆಯಲ್ಲಿ ಸಚಿವೆ ವೀಣಾ ಜೋರ್ಜ್ರ ಪ್ರತಿಕೃತಿಯನ್ನು ದಹಿಸಲಾಯಿತು. ಪೊಲೀಸರ ಸಹಾಯದೊಂದಿಗೆ ಕೆಎಸ್ಯು ಯೂತ್ ಕಾಂಗ್ರೆಸ್ ಕಾರ್ಯಕರ್ತರನ್ನು ಆಕ್ರಮಿಸಿ ಪಕ್ಷದ ಧ್ವಜ ಪತಾಕೆಗಳನ್ನು …
Read more “ಕಾಸರಗೋಡು ನಗರದಲ್ಲಿ ಆರೋಗ್ಯ ಸಚಿವೆಯ ಪ್ರತಿಕೃತಿ ದಹಿಸಿ ಕೆಎಸ್ಯು ಪ್ರತಿಭಟನೆ”
ಕಣ್ಣೂರು: ಕಣ್ಣೂರು ರೈಲು ನಿಲ್ದಾಣ ದಲ್ಲಿ ಕೆಎಸ್ಯು ಕಾರ್ಯಕರ್ತರು ಕಪ್ಪು ಪತಾಕೆ ಬೀಸಿ ಪ್ರತಿಭಟಿಸುತ್ತಿದ್ದ ಮಧ್ಯೆ ಆರೋಗ್ಯ ಸಚಿವೆ ವೀಣಾ ಜೋರ್ಜ್ ಗಾಯಗೊಂಡ ಘಟನೆಗೆ ಸಂಬಂಧಿಸಿ ಕೆಎಸ್ಯುನ ಕಣ್ಣೂರು ಜಿಲ್ಲಾಧ್ಯಕ್ಷ ಎಂ.ಸಿ. ಅತುಲ್, ಜಿಲ್ಲಾ ಕೋಶಾಧಿಕಾರಿ ಅಕ್ಷಯ್ ಮಾಟ್ಟೂಲ್, ಸಿ.ಎಚ್. ಮುಬಾಸ್ ಬಿತುನ್ ಬಾಲನ್ ಮತ್ತು ಮೊಹಮ್ಮದ್ ಯಾಸಿನ್ ಎಂಬಿ ವರ ವಿರುದ್ದ ಪೊಲೀಸರು ಹತ್ಯೆಯತ್ನ ಪ್ರಕರಣ ದಾಖಲಿಸಿಕೊಂಡು ಅವರನ್ನು ಬಂಧಿಸಿದ್ದಾರೆ. ನಂತರ ನ್ಯಾಯಾಲಯದ ನಿರ್ದೇಶ ಪ್ರಕಾರ ಅವರನ್ನು ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಇದು ಸಚಿವರನ್ನು ಹತ್ಯೆಗೈಯ್ಯಲು ನಡೆಸಿದ …

ಕುಂಬಳೆ: ಕುಂಬಳೆ ಪಂಚಾಯತ್ನ ಓಣಂ ಆಚರಣೆ ವಿವಾದಕ್ಕೆಡೆಯಾಗಿದೆ. ಓಣಂ ಆಚರಣೆ 23ರಂದು ನಡೆಸುವುದಾಗಿ ಪೋಸ್ಟರ್ ಸಿದ್ಧಪಡಿಸಿದ್ದರೂ ಅದಕ್ಕೆ ಸ್ಥಳ ಎಲ್ಲಿ ಎಂದು ತಿಳಿಸಿರಲಿಲ್ಲ. ಕಾರ್ಯಕ್ರಮ ನಡೆಯುವ ಸ್ಥಳವನ್ನು ಕೊನೆಯವರೆಗೆ ಗೌಪ್ಯವಾಗಿರಿಸಿದ ಪಂಚಾಯತ್ ಅಧಿಕಾರಿಗಳು ಕೊನೆಗೆ

ಕಣ್ಣೂರು: ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಮಿಕ್ಸರ್ ಹೆವ್ವೀ ಲಾರಿ ಢಿಕ್ಕಿ ಹೊಡೆದು ಬೆಂಕಿ ಎದ್ದು ಇಬ್ಬರು ಸಜೀವ ದಹನಗೊಂಡ ಘಟನೆ ಕಣ್ಣೂರಿನಲ್ಲಿ ಇಂದು ಮುಂಜಾನೆ ನಡೆದಿದೆ. ಹೊಸದುರ್ಗ ಮಾವುಂಗಾಲ್ ನಿವಾಸಿ ಇಬಿನೈಸರ್ ಆಂಟೋ

ಕುಂಬಳೆ: ಇಚ್ಲಂಗೋಡು ದೇವ ಸ್ಥಾನಕ್ಕೆ ಸಮೀಪ ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಕುಂಬಳೆ ಠಾಣೆ ಎಸ್ಐ ಗಣೇಶನ್ ಕೆ.ಪಿ ನೇತೃತ್ವದ ಪೊಲೀಸರು ನಿನ್ನೆ ದಾಳಿ ನಡೆಸಿ ಐದು ಮಂದಿಯನ್ನು ಸೆರೆಹಿಡಿದು, ಐದು ಹುಂಜ ಕೋಳಿಗಳನ್ನು

ಕುಂಬಳೆ: ಮನೆಯಲ್ಲಿ ಬಚ್ಚಿಟ್ಟಿದ್ದ ಮಾದಕವಸ್ತುವಾದ 8.98 ಗ್ರಾಂ ಮೆಥಾಫಿಟಮಿನ್ ಅಬಕಾರಿ ತಂಡ ಓಣಂ ಸ್ಪೆಷಲ್ ಡ್ರೈವ್ ಪ್ರಕಾರ ನಿನ್ನೆ ಅಬಕಾರಿ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿ ಕುಂಬಳೆ ಮುಖಾರಿಕಂಡ ತಂಶೀರಾ

ಕುಂಬಳೆ: ಕುಂಬಳೆ ಪಂಚಾಯತ್ನ ಓಣಂ ಆಚರಣೆ ವಿವಾದಕ್ಕೆಡೆಯಾಗಿದೆ. ಓಣಂ ಆಚರಣೆ 23ರಂದು ನಡೆಸುವುದಾಗಿ ಪೋಸ್ಟರ್ ಸಿದ್ಧಪಡಿಸಿದ್ದರೂ ಅದಕ್ಕೆ ಸ್ಥಳ ಎಲ್ಲಿ ಎಂದು ತಿಳಿಸಿರಲಿಲ್ಲ. ಕಾರ್ಯಕ್ರಮ ನಡೆಯುವ ಸ್ಥಳವನ್ನು ಕೊನೆಯವರೆಗೆ ಗೌಪ್ಯವಾಗಿರಿಸಿದ ಪಂಚಾಯತ್ ಅಧಿಕಾರಿಗಳು ಕೊನೆಗೆ

ತಿರುವನಂತಪುರ: ಉಳ್ಳಾಲದಿಂದ ಮಂಗಳೂರು ತನಕದ ರೈಲು ನಿಲ್ದಾಣಗಳನ್ನು ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಬೇರ್ಪಡಿಸಿ ನೈರುತ್ಯ ವಲಯದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ರೈಲ್ವೇ ಇಲಾಖೆಯ ತೀರ್ಮಾನದ ವಿರುದ್ಧ ಕೇರಳ ತೀವ್ರ ಪ್ರತಿಭಟನೆಯೊಂದಿಗೆ ರಂಗಕ್ಕಿಳಿದಿದೆ. ಇಂತಹ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page