
ಮಂಜೇಶ್ವರ: ಹನ್ನೊಂದರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಂತೆ ಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಸಜಿಪಮೂಡು ಜಡಕೋಡಿ ಎಂಬಲ್ಲಿನ ಅಬ್ದುಲ್ ರಹಿಮಾನ್ (26) ಎಂಬಾತನನ್ನು ನಿನ್ನೆ ತಲಪ್ಪಾಡಿಯಿಂದ ಮಂಜೇಶ್ವರ ಸಿಐ ಜಿಜೀಶ್ ನೇತೃತ್ವದಲ್ಲಿ ಬಂಧಿಸಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ 11ರ ಹರೆಯದ ಬಾಲಕಿಗೆ ಕಳೆದ ಆದಿತ್ಯವಾರ ಅಬ್ದುಲ್ ರಹಿಮಾನ್ ಕಿರುಕುಳ ನೀಡಿರುವುದಾಗಿ ದೂರಲಾಗಿದೆ. ಇದರಂತೆ ಈತನ ವಿರುದ್ಧ ಪೊಲೀಸರು ಪೋಕ್ಸೋ ಕೇಸು ದಾಖಲಿಸಿಕೊಂಡಿದ್ದರು.
ಉಪ್ಪಳ: ಕಟ್ಟಡದ ಸ್ಲ್ಯಾಬ್ ತುಂಡಾಗಿ ಮೈಮೇಲೆ ಬಿದ್ದು ಸಾರಣೆ ಕಾರ್ಮಿಕ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಮೀಂಜ ಪಂಚಾಯತ್ ವ್ಯಾಪ್ತಿಯ ಜೋಡುಕಲ್ಲು ನವೋದಯನಗರ ನಿವಾಸಿ ಕೇಶವ ಎಂಬವರ ಪುತ್ರ ಶಂಕರ (25) ಮೃತಪಟ್ಟ ದುರ್ದೈವಿಯಾಗಿದ್ದಾರೆ. ನಿನ್ನೆ ಮಧ್ಯಾಹ್ನ ವೇಳೆ ಉಪ್ಪಳ ಮಣಿಮುಂಡದಲ್ಲಿ ದುರ್ಘಟನೆ ಸಂಭವಿಸಿದೆ. ಶಂಕರ ಕಟ್ಟಡಕ್ಕೆ ಸಾರಣೆ ನಡೆಸುತ್ತಿದ್ದಂತೆ ಸ್ಲ್ಯಾಬ್ ತುಂಡಾಗಿ ಅವರ ಮೈಮೇಲೆ ಬಿದ್ದಿದೆ. ಇದರಿಂದ ಗಂಭೀರ ಗಾಯಗೊಂಡ ಇವರನ್ನು ಜೊತೆಗಿದ್ದವರು ಕೂಡಲೇ ಉಪ್ಪಳದ ಆಸ್ಪತ್ರೆಗೂ ಬಳಿಕ ದೇರಳಕಟ್ಟೆ ಆಸ್ಪತ್ರೆಗೆ ತಲುಪಿಸಿ ದಾಖಲಿಸಲಾಗಿತ್ತು. ಆದರೆ …
Read more “ಕಟ್ಟಡದ ಸ್ಲ್ಯಾಬ್ ಮೈಮೇಲೆ ಬಿದ್ದು ಸಾರಣೆ ಕಾರ್ಮಿಕ ಮೃತ್ಯು”





ಕಾಸರಗೋಡು: ಬಿಎಂಎಸ್ ಕಾರ್ಯಕರ್ತನಾದ ಕಾಸರಗೋಡು ನುಳ್ಳಿಪ್ಪಾಡಿ ಜೆ.ಪಿ ನಗರದ ಜ್ಯೋತಿಷ್ರನ್ನು 2013ರಂದು ಚೆರ್ಕಳ ಸಮೀಪದ ಸಂತೋಷ್ನಗರದಲ್ಲಿ ಕೊಲೆಗೈಯ್ಯಲೆತ್ನಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಯನ್ನು ಕೊಯಂಬತ್ತೂರಿನಿಂದ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ತಳಂಗರೆ ಪಳ್ಳಿಕ್ಕಾಲ್ ಪಡುಪ್ಪಿಲ್ ಹೌಸ್ನ

ಕಾಸರಗೋಡು: ಪತ್ನಿ ಆತ್ಮಹತ್ಯೆಗೈದ ಘಟನೆಯಿಂದ ತೀವ್ರ ಮನನೊಂದಿದ್ದ ಪತಿ ಕೂಡಾ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವೆಳ್ಳರಿಕುಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಪರಪ್ಪ ಬಿರಿಕುಳಂ ಕುರುಂಬಾಯಿ ಎಂಬಲ್ಲಿನ ಕೆ. ಪವಿತ್ರನ್ (58) ಆತ್ಮಹತ್ಯೆಗೈದ

ಉಪ್ಪಳ: ತೀರ್ಥ ಅಮಾವಾಸ್ಯೆ ಪ್ರಯುಕ್ತ ಐಲ ಶಿವಾಜಿನಗರದ ಸಿಂಧೂ ಸಮುದ್ರ ಕಿನಾರೆಯಲ್ಲಿ ಇಂದು ತೀರ್ಥ ಸ್ನಾನ ನಡೆಯುತ್ತಿದೆ. ಕರ್ನಾಟಕ ಸಹಿತ ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಇಂದು ಮುಂಜಾನೆಯಿಂದಲೇ ಇಲ್ಲಿಗೆ ತಲುಪಿ ತೀರ್ಥಸ್ನಾನ

ಕುಂಬಳೆ: ಕುಂಬಳೆ ಬದ್ರಿಯಾ ನಗರದ ಸಾರ್ವಜನಿಕ ಸ್ಥಳದಲ್ಲಿ ಹಣವಿರಿಸಿ ನಡೆಯುತ್ತಿದ್ದ ಜೂಜಾಟ ಕೇಂದ್ರಕ್ಕೆ ಪೊಲೀಸರು ನಿನ್ನೆ ದಾಳಿ ನಡೆಸಿ ಐದು ಮಂದಿಯನ್ನು ಬಂಧಿಸಿ ಕೇಸು ದಾಖಲಿಸಿದ್ದಾರೆ. ಮಂಗಲ್ಪಾಡಿ ಮಣ್ಣಂಗುಳಿಯ ಅಹಮ್ಮದ್ ಸುಲ್ತಾನ್ (49), ಮಂಗಳೂರು

ಕಾಸರಗೋಡು: ಬಿಎಂಎಸ್ ಕಾರ್ಯಕರ್ತನಾದ ಕಾಸರಗೋಡು ನುಳ್ಳಿಪ್ಪಾಡಿ ಜೆ.ಪಿ ನಗರದ ಜ್ಯೋತಿಷ್ರನ್ನು 2013ರಂದು ಚೆರ್ಕಳ ಸಮೀಪದ ಸಂತೋಷ್ನಗರದಲ್ಲಿ ಕೊಲೆಗೈಯ್ಯಲೆತ್ನಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಯನ್ನು ಕೊಯಂಬತ್ತೂರಿನಿಂದ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ತಳಂಗರೆ ಪಳ್ಳಿಕ್ಕಾಲ್ ಪಡುಪ್ಪಿಲ್ ಹೌಸ್ನ

ತಿರುವನಂತಪುರ: ರಾಜ್ಯ ಎದು ರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಗೆ ಸದ್ಯ ಪರಿಹಾರ ಉಂಟಾಗದು. ಇದರಿಂ ದಾಗಿ ರಾಜ್ಯದಲ್ಲಿ ಕಠಿಣ ವಿದ್ಯುತ್ ನಿಯಂತ್ರಣ ಏರ್ಪಡಿಸಲಾಗಿದೆ. ಸದ್ಯ ಹೊರಗಿನಿಂದ ಅಗತ್ಯದಷ್ಟು ವಿದ್ಯುತ್ ಖರೀದಿಸಲು ಯಾವುದೇ ಸಾಧ್ಯತೆಗಳು ಇಲ್ಲವಾಗಿದ್ದು,

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page