
ಕುಂಬಳೆ: ಐಕ್ಯರಂಗದ ನವಯುಗ ಯಾತ್ರೆ ಚಾಲನೆಗೆ ಕುಂಬಳೆ ಸಿದ್ಧತೆಯಲ್ಲಿದೆ. ಸಂಜೆ 4 ಗಂಟೆಗೆ ವಿಪಕ್ಷ ಮುಖಂಡ ವಿ.ಡಿ. ಸತೀಶನ್ರ ನೇತೃತ್ವದಲ್ಲಿರುವ ಯಾತ್ರೆಯನ್ನು ಎಐಸಿಸಿ ಕಾರ್ಯದರ್ಶಿ ಕೆ.ಸಿ. ವೇಣುಗೋ ಪಾಲ್ ಉದ್ಘಾಟಿಸುವರು. ವಿಧಾನಸಭಾ ಚುನಾವಣೆಯ ಮುಂಚಿತವಾಗಿ ನಡೆ ಯುವ ಈ ಯಾತ್ರೆ ರಾಜ್ಯ ಆಡಳಿತ ನಡೆಸುವ ಸರಕಾರದ ದುರಾಡಳಿತವನ್ನು ಜನತೆಗೆ ತಿಳಿಸಲು ಉದ್ದೇಶಿಸಿ ಆಗಿದೆ ಯೆಂದು ಸಂಬಂಧಪಟ್ಟವರು ತಿಳಿಸಿದ್ದಾರೆ. ಉದ್ಘಾಟನಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಈಗಾಗಲೇ ಸಕಲ ಸಿದ್ಧತೆ ಪೂರ್ಣಗೊಂಡಿದೆ. ಜಾಥಾದ ಮುಂಚಿತವಾಗಿ ನಾಯಕ ವಿ.ಡಿ. ಸತೀಶನ್ ಕೊಲ್ಲೂರು ಕ್ಷೇತ್ರದಲ್ಲಿ …
Read more “ನವಯುಗ ಯಾತ್ರೆಗೆ ಸಿದ್ಧವಾದ ಕುಂಬಳೆ: ಯುಡಿಎಫ್ ಕಾರ್ಯಕರ್ತರಲ್ಲಿ ಉತ್ಸಾಹ”
ಕಾಸರಗೋಡು: ಖ್ಯಾತ ಜವುಳಿ ವ್ಯಾಪಾರ ಸಂಸ್ಥೆಯಾದ ಶೋಭಿಕ ವೆಡ್ಡಿಂಗ್ ಮಾಲ್ನ ಕಾಸರಗೋಡು ಶೋ ರೂಂನ ಉದ್ಘಾಟನೆಯನ್ನು ನಾಳೆ ಬೆಳಿಗ್ಗೆ 10.30ಕ್ಕೆ ಸಯ್ಯಿದ್ ಪಾಣಕ್ಕಾಡ್ ಮುನವ್ವರಲಿ ಶಿಹಾಬ್ ತಂಙಳ್ ನೆರವೇರಿಸುವರು. ಸಂಸದ ರಾಜ್ಮೋಹನ್ ಉಣ್ಣಿತ್ತಾನ್, ಶಾಸಕರಾದ ಎನ್.ಎ. ನೆಲ್ಲಿಕುನ್ನು, ಎಕೆಎಂ ಅಶ್ರಫ್, ಸಿ.ಎಚ್. ಕುಂಞಂಬು, ಎಂ. ರಾಜಗೋಪಾಲನ್, ಇ. ಚಂದ್ರಶೇಖರನ್, ಭಾಗೀರಥಿ ಮುರುಳ್ಯ, ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್, ಕಾಸರಗೋಡು ನಗರಸಭಾ ಅಧ್ಯಕ್ಷೆ ಶಾಹಿನಾ ಸಲೀಂ, ಉಪಾಧ್ಯಕ್ಷ ಕೆ.ಎಂ. ಹನೀಫಾ, ವಾರ್ಡ್ ಕೌನ್ಸಿಲರ್ ರಾಜೇಶ್ ಅಮೈ, ಕೇರಳವ್ಯಾಪಾರಿ …
Read more “ಶೋಭಿಕ ವೆಡ್ಡಿಂಗ್ ಮಾಲ್ನ ಕಾಸರಗೋಡು ಶೋರೂಂ ಉದ್ಘಾಟನೆ ನಾಳೆ”

ಉಪ್ಪಳ: ಉಪ್ಪಳ ಶಿವಾಜಿನಗರದಲ್ಲಿ ಕಡಲ್ಕೊರೆತದಿಂದ ಮನೆ ಸಮುದ್ರ ಪಾಲಾದ ಬೆನ್ನಲ್ಲೇ ಮಂಗಲ್ಪಾಡಿ ಪಂಚಾ ಯತ್ನ 16ನೇ ವಾರ್ಡ್ ಮುಟ್ಟಂ ಬೇರಿಕೆಯಲ್ಲಿ ರಸ್ತೆ ಸಮುದ್ರಪಾಲಾಗು ತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾ ಗಿದೆ. ಈ ರಸ್ತೆ ಸಂಪೂರ್ಣ

ಬದಿಯಡ್ಕ: ಮಾರ್ಪನಡ್ಕ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದ ಹೊರಗಡೆ ಇರಿಸಲಾ ಗಿದ್ದ 2 ಕಾಣಿಕೆ ಹುಂಡಿಗಳನ್ನು ಕಳವುಗೈದ ಪ್ರಕರಣದ ಆರೋಪಿ ಸೆರೆಗೀಡಾಗಿದ್ದಾನೆ. ಆದೂರು ಗ್ರಾಮದ ಆದೂರು ಪಯಂಗಡಿ ಹೌಸ್ನ ಸಾಬಿತ್ ಎ.ಪಿ (33) ಎಂಬಾತನನ್ನು

ಕುಂಬಳೆ: ಯಕ್ಷಗಾನ ಕಲಾ ವಿದ, ಸಾರಣೆ ಮೇಸ್ತ್ರಿ ಕೆಲಸ ಮಾಡಿ ಕೊಂಡಿದ್ದ ಕಿದೂರು ದಂಡೆಗೋಳಿ ಮಂಜಲ್ಪಡ್ಪು ನಿವಾಸಿ ಜಯೇಂದ್ರ ಕೆ. (54) ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿನ್ನೆ ಬೆಳಿಗ್ಗೆ 9ರಿಂದ 6

ಉಪ್ಪಳ: ಕೆಲಸಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೊರಟ ಬಿಜೆಪಿ ಕಾರ್ಯಕರ್ತ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಉಪ್ಪಳ ಕೊಂಡೆವೂರು ನಿವಾಸಿ ದಿ| ನೇಮಿ ರಾಜ್ ಶೆಟ್ಟಿಯವರ ಪುತ್ರ ಸಂದೀಪ್ ಶೆಟ್ಟಿ ಯಾನೆ ಅಣ್ಣು (44)

ಉಪ್ಪಳ: ಉಪ್ಪಳ ಶಿವಾಜಿನಗರದಲ್ಲಿ ಕಡಲ್ಕೊರೆತದಿಂದ ಮನೆ ಸಮುದ್ರ ಪಾಲಾದ ಬೆನ್ನಲ್ಲೇ ಮಂಗಲ್ಪಾಡಿ ಪಂಚಾ ಯತ್ನ 16ನೇ ವಾರ್ಡ್ ಮುಟ್ಟಂ ಬೇರಿಕೆಯಲ್ಲಿ ರಸ್ತೆ ಸಮುದ್ರಪಾಲಾಗು ತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾ ಗಿದೆ. ಈ ರಸ್ತೆ ಸಂಪೂರ್ಣ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page