
ಬದಿಯಡ್ಕ: ನೀರ್ಚಾಲು ಕುಮಾರಸ್ವಾಮಿ ಮಂದಿರ ಧಾರ್ಮಿಕ ಶ್ರದ್ಧೆಗೆ ನೀಡಿದ ಕೈಗನ್ನಡಿ. ಮಂದಿರ, ದೇವಸ್ಥಾನ, ಶಾಲೆಗಳು ಸರಿಯಾಗಿದ್ದರೆ ಪೂರ್ಣ ಜನರು ಸಂಸ್ಕಾರವಂತರಾಗುತ್ತಾರೆ ಎಂದು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ನುಡಿದರು. ಅವರು ನೀರ್ಚಾಲು ಶ್ರೀ ಕುಮಾರಸ್ವಾಮಿ ಭಜನಾ ಮಂದಿರದ ಪುನಃ ಪ್ರತಿಷ್ಠಾ ಮಹೋತ್ಸವದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಭಟ್ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ಬದಿಯಡ್ಕ ಪಂ. ಅಧ್ಯಕ್ಷ ಶಂಕರ ಡಿ., ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ, ಸದಸ್ಯೆ …
Read more “ನೀರ್ಚಾಲು ಶ್ರೀ ಕುಮಾರಸ್ವಾಮಿ ಭಜನಾ ಮಂದಿರ ಛಾಯಾಚಿತ್ರ ಪ್ರತಿಷ್ಠೆ”
ಉಪ್ಪಳ: ಮಂಗಲ್ಪಾಡಿ ಪಂಚಾಯತ್ನ 7ನೇ ವಾರ್ಡ್ ಪ್ರತಾಪನಗರದಲ್ಲಿ 1.5 ಕೋಟಿ ರೂಗಳ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಉಪ್ಪಳ ಅಗ್ನಿ ಶಾಮಕ ಮತ್ತು ರಕ್ಷಣಾ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮಾ.5ರಂದು ಅಪರಾಹ್ನ 3.30ಕ್ಕೆ ಜರಗಲಿದೆ. ಶಾಸಕ ಎ.ಕೆ.ಎಂ ಅಶ್ರಫ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆನ್ಲೈನ್ನಲ್ಲಿ ಉದ್ಘಾಟಿಸುವರು. ಸಂಸದ ರಾಜ್ಮೋಹನ್ ಉಣ್ಣಿತ್ತಾನ್ ಮುಖ್ಯ ಅತಿಥಿಯಾಗಿ, ಅಗ್ನಿ ಶಾಮಕದಳ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾಮಾಜಿಕ, ರಾಜಕೀಯ ಕ್ಷೇತ್ರದ ಪ್ರಮುಖ ವ್ಯಕ್ತಿಗಳು ಭಾಗವಹಿಸುವರು.





ಹೊಸದುರ್ಗ: ಮಡಿಕೈ ಕಾಞಿರಪೊಯಿಲ್ ಕುಳಂ ಙಾಟ್ನಲ್ಲಿ ಟಿಪ್ಪರ್ ಲಾರಿ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಘಟನೆ ನಡೆದಿದ್ದು, ಈ ದುರಂತದಲ್ಲಿ ಚಾಲಕ ಮೃv ಪಟ್ಟಿದ್ದಾರೆ. ಚಾಯೋಂ ನಿವಾಸಿ ಸಾದಿಕ್ (40) ಮೃತಪಟ್ಟ ಚಾಲಕನಾಗಿದ್ದಾರೆ.

ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ರ ಕಾರನ್ನು ತಡೆದು ನಿಲ್ಲಿಸಿ ಅವರೊಂದಿಗೆ ಅನುಚಿತ ರೀತಿ ಯಲ್ಲಿ ವರ್ತಿಸಿದ ಕಾಂಗ್ರೆಸ್ ನೇತಾರ ನನ್ನು ತಿರುವನಂತಪುರ ಶ್ರೀಕಾರ್ಯಂ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ನ ತಿರುವನಂತಪುರ ಜಿಲ್ಲಾ ಸಮಿತಿ ಸದಸ್ಯ ಚೆಂದಿ

ಕಾಸರಗೋಡು: ಸ್ನೇಹಿತರ ಜತೆಗೆ ಕೆರೆಯಲ್ಲಿ ಸ್ನಾನಕ್ಕಿಳಿದ ವಲಸೆಕಾರ್ಮಿಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮೊಗ್ರಾಲ್ ಪುತ್ತೂರು ಬಳಿ ನಿನ್ನೆ ನಡೆದಿದೆ. ರಾಜಸ್ಥಾನ ಜೈಪುರ ಈದ್ರ ದಿಲ್ಲಿ ರಸ್ತೆ ಬಳಿಯ ಫರೀದ್ ಖಾನ್-ಝಹೀನಾ ದಂಪತಿ ಪುತ್ರ

ಅಡೂರು: ಎದೆನೋವು ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಖಾಸಗಿ ಕ್ಲಿನಿಕ್ಗೆ ತಲುಪಿದ ವ್ಯಕ್ತಿ ಕುಸಿದು ಬಿದ್ದ ಘಟನೆ ಅಡೂರಿನಲ್ಲಿ ಸಂಭವಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಮುಳ್ಳೇರಿಯದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಅಡೂರು ಮಂಡೆಬೆಟ್ಟು ನಿವಾಸಿ, ಕಟ್ಟಡ

ಹೊಸದುರ್ಗ: ಮಡಿಕೈ ಕಾಞಿರಪೊಯಿಲ್ ಕುಳಂ ಙಾಟ್ನಲ್ಲಿ ಟಿಪ್ಪರ್ ಲಾರಿ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಘಟನೆ ನಡೆದಿದ್ದು, ಈ ದುರಂತದಲ್ಲಿ ಚಾಲಕ ಮೃv ಪಟ್ಟಿದ್ದಾರೆ. ಚಾಯೋಂ ನಿವಾಸಿ ಸಾದಿಕ್ (40) ಮೃತಪಟ್ಟ ಚಾಲಕನಾಗಿದ್ದಾರೆ.

ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ರ ಕಾರನ್ನು ತಡೆದು ನಿಲ್ಲಿಸಿ ಅವರೊಂದಿಗೆ ಅನುಚಿತ ರೀತಿ ಯಲ್ಲಿ ವರ್ತಿಸಿದ ಕಾಂಗ್ರೆಸ್ ನೇತಾರ ನನ್ನು ತಿರುವನಂತಪುರ ಶ್ರೀಕಾರ್ಯಂ ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ನ ತಿರುವನಂತಪುರ ಜಿಲ್ಲಾ ಸಮಿತಿ ಸದಸ್ಯ ಚೆಂದಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page