
ಬೆಳ್ಳೂರು: ನೆಟ್ಟಣಿಗೆ ಕ್ಷೇತ್ರಕ್ಕೆ ಸಂಬಂಧಪಟ್ಟ ಜಾಂಬ್ರಿ ಗುಹಾ ಪ್ರದೇಶ ಒಳಗೊಂಡ ಬಂಟಾಜೆ ರಕ್ಷಿತಾರಣ್ಯದ ಚೆಂಡೆತ್ತಡ್ಕ ಬಯಲಿನಲ್ಲಿ ಅತ್ಯಪೂರ್ವವಾಗಿ ಜಿಂಕೆ ಜೋಡಿ ಪತ್ತೆಯಾಗಿದೆ. ಹವ್ಯಾಸಿ ಛಾಯಾಗ್ರಾಹಕ ಪ್ರಶಾಂತ್ ಪಾಣಾಜೆ ಇದನ್ನು ಸೆರೆ ಹಿಡಿದಿದ್ದಾರೆ. ಚೆಂಡೆತ್ತಡ್ಕ ಬಯಲಿನಲ್ಲಿ ಕಾಡು ಕೋಣ, ಹಂದಿ, ಮುಳ್ಳುಹಂದಿ, ಮರಬೆಕ್ಕು, ಕಾಡುಬೆಕ್ಕು, ಮಂಗ, ಮುಜು, ಅಳಿಲು, ಚಣಿಲು, ನವಿಲು ಮಾಮೂಲಾಗಿ ಕಂಡುಬರುತ್ತಿದ್ದರೂ ಜಿಂಕೆ, ಕಡವೆ, ನರಿ ಅಪೂರ್ವವಾಗಿ ಕಂಡು ಬರುತ್ತಿದೆ. ಆದರೆ ಈಗ ಅಪೂರ್ವವಾಗಿ ಹರಿಣಿ- ಸಾರಂಗ ಜೋಡಿ ಪತ್ತೆಯಾಗಿದೆ.
ಕಾಸರಗೋಡು: ಸ್ಥಳೀಯಾಡಳಿತ ಸಂಸ್ಥೆಗಳಿಗೆ ನಡೆಯುವ ಚುನಾವಣೆ ಹಿನ್ನೆಲೆಯಲ್ಲಿ ಗಾಂಜಾ ಇತ್ಯಾದಿ ಮಾದಕದ್ರವ್ಯ ಪತ್ತೆಗಾಗಿರುವ ಕಾರ್ಯಾಚರಣೆಯನ್ನು ಪೊಲೀಸರು ಇನ್ನಷ್ಟು ತೀವ್ರಗೊಳಿಸಿದ್ದು, ನಿನ್ನೆ ಮೂರೆಡೆಗಳಲ್ಲಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಎಂಡಿಎಂಎ ಮತ್ತು ಹೈಬ್ರೀಡ್ ಗಾಂಜಾ ಸಹಿತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾನಗರ ಪೊಲೀಸ್ ಮತ್ತು ಎಸ್ಪಿಯ ಮಾದಕದ್ರವ್ಯ ವಿರುದ್ಧ ಸ್ಕ್ವಾಡ್ ಉಳಿಯತ್ತಡ್ಕಕ್ಕೆ ಸಮೀಪದ ಇಜ್ಜತ್ನಗರದಲ್ಲಿ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ 6 ಗ್ರಾಂ ಎಂಡಿಎಂಎ ಮತ್ತು 6 ಗ್ರಾಂ ಹೈಬ್ರೀಡ್ ಗಾಂಜಾ ಪತ್ತೆಹಚ್ಚಿ ವಶಕ್ಕೆ ತೆಗೆದು ಕೊಂಡಿದೆ. ಇದಕ್ಕೆ ಸಂಬಂಧಿಸಿ ಉಳಿ ಯತ್ತಡ್ಕ …
Read more “ಮುಂದುವರಿದ ಮಾದಕದ್ರವ್ಯ ಬೇಟೆ: ಎಂಡಿಎಂಎ, ಹೈಬ್ರೀಡ್ ಗಾಂಜಾ ಪತ್ತೆ; ನಾಲ್ವರ ಸೆರೆ”

ಬದಿಯಡ್ಕ: ಅಂಗಡಿಗೆ ನುಗ್ಗಿ ವ್ಯಾಪಾರಿಗೆ ಹಲ್ಲೆ ನಡೆಸಿ 65,000 ರೂ. ನಷ್ಟಗೊಳಿಸಿದ ದೂರಿನಂತೆ ಮೂವರ ವಿರುದ್ದ ಬದಿಯಡ್ಕ ಪೊಲೀ ಸರು ಪ್ರಕರಣ ದಾಖಲಿಸಿಕೊಂ ಡಿದ್ದಾರೆ. ದ.ಕ. ಜಿಲ್ಲೆಯ ಪುತ್ತೂರು ಬೆಟ್ಟಂ ಪಾಡಿ ಕುಟ್ಟತ್ತನ ಹೌಸ್ನ

ಕುಂಬಳೆ: ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸಿ ಸಾಗಾಟ ನಡೆಸುವುದರ ವಿರುದ್ಧ ಕುಂಬಳೆ ಪೊಲೀಸರು ಕಾರ್ಯಾಚರಣೆ ಇನ್ನಷ್ಟು ಬಿಗಿಗೊಳಿಸಿದ್ದಾರೆ. ಇದರಂತೆ ಅನಧಿಕೃತವಾಗಿ ಸಾಗಿಸುತ್ತಿದ್ದ ಹೊಯ್ಗೆ ಹಾಗೂ ಸಾಗಾಟಕ್ಕೆ ಬಳಸಿದ ಟಿಪ್ಪರ್ ಲಾರಿಯನ್ನು ಕುಂಬಳೆ ಎಸ್ಐ ಅನಂತಕೃಷ್ಣನ್ ಆರ್

ಬೆಂಗಳೂರು: ಬೆಂಗಳೂರಿನಲ್ಲಿ ವಾಸಿಸಿ ಕೆಲಸ ನಿರ್ವಹಿಸುತ್ತಿರುವ ಕೇರಳೀಯಳಾದ ಯುವತಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಬಗ್ಗೆ ದೂರಲಾಗಿದೆ. ಬೆಂಗಳೂರಿನ ಕೆಫೆಯಲ್ಲಿ ಪಾರ್ಟ್ಟೈಂ ಕೆಲಸ ನಿರ್ವಹಿಸುವ ಕೋಟ್ಟಯಂ ನಿವಾಸಿಯಾದ ೨೦ರ ಹರೆಯದ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ. ಪಡಿವಾಳದಲ್ಲಿ

ಕೊಚ್ಚಿ: ಫ್ಯಾಶನ್ ಶೋಗೆಂದು ತಿಳಿಸಿ ಕೇರಳೀಯರಾದ ಕೆಲವು ಯುವತಿಯರನ್ನು ದುಬಾಯಿಗೆ ಕರೆದೊಯ್ದು ಅವರನ್ನು ವೇಶ್ಯಾವಾಟಿಕೆ ಜಾಲಕ್ಕೆ ಹಸ್ತಾಂತರಿಸಿದ ಪ್ರಕರಣದಲ್ಲಿ ಸಿನಿಮಾ, ಸೀರಿಯಲ್ನ ಕೆಲವು ಕಲಾವಿದರು ಹಾಗೂ ಗೂಂಡಾ ತಂಡಗಳನ್ನು ಕೇಂದ್ರೀಕರಿಸಿ ತನಿಖೆ ಆರಂಭಿಸಲಾಗಿದೆ. ಯುವತಿಯರನ್ನು

ಬದಿಯಡ್ಕ: ಅಂಗಡಿಗೆ ನುಗ್ಗಿ ವ್ಯಾಪಾರಿಗೆ ಹಲ್ಲೆ ನಡೆಸಿ 65,000 ರೂ. ನಷ್ಟಗೊಳಿಸಿದ ದೂರಿನಂತೆ ಮೂವರ ವಿರುದ್ದ ಬದಿಯಡ್ಕ ಪೊಲೀ ಸರು ಪ್ರಕರಣ ದಾಖಲಿಸಿಕೊಂ ಡಿದ್ದಾರೆ. ದ.ಕ. ಜಿಲ್ಲೆಯ ಪುತ್ತೂರು ಬೆಟ್ಟಂ ಪಾಡಿ ಕುಟ್ಟತ್ತನ ಹೌಸ್ನ

ಬೆಂಗಳೂರು: ಬೆಂಗಳೂರಿನಲ್ಲಿ ವಾಸಿಸಿ ಕೆಲಸ ನಿರ್ವಹಿಸುತ್ತಿರುವ ಕೇರಳೀಯಳಾದ ಯುವತಿ ಲೈಂಗಿಕ ದೌರ್ಜನ್ಯಕ್ಕೊಳಗಾದ ಬಗ್ಗೆ ದೂರಲಾಗಿದೆ. ಬೆಂಗಳೂರಿನ ಕೆಫೆಯಲ್ಲಿ ಪಾರ್ಟ್ಟೈಂ ಕೆಲಸ ನಿರ್ವಹಿಸುವ ಕೋಟ್ಟಯಂ ನಿವಾಸಿಯಾದ ೨೦ರ ಹರೆಯದ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ. ಪಡಿವಾಳದಲ್ಲಿ

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page