
ಕುಂಬಳೆ: ಕುಂಬಳೆ ಪಂಚಾ ಯತ್ನಲ್ಲಿ ಫಲಿತಾಂಶ ಘೋಷಿಸಿದ 9 ವಾರ್ಡ್ಗಳ ಪೈಕಿ ಆರರಲ್ಲಿ ಮುಸ್ಲಿಂ ಲೀಗ್ ಜಯಗಳಿಸಿದೆ. ತಲಾ ಒಂದೊಂದರಲ್ಲಿ ಬಿಜೆಪಿ, ಸಿಪಿಎಂ, ಕಾಂಗ್ರೆಸ್ ಗೆಲುವು ಸಾಧಿಸಿದೆ. ೫ನೇ ವಾರ್ಡ್ ಆದ ಉಜಾರಿನಲ್ಲಿ ಬಿಜೆಪಿ ಅಭ್ಯರ್ಥಿ ಮಮತಾ ಶಾಂತರಾಮ ಆಳ್ವ ಜಯ ಗಳಿಸಿದ್ದಾರೆ. ೧ನೇ ವಾರ್ಡ್ ಕುಂಬೋಲ್ನಲ್ಲಿ ಮುಸ್ಲಿಂ ಲೀಗ್ನ ಕೌಸರ್ ನೂರ್ಜಮಾಲ್ ಪ್ರತಿಸ್ಪರ್ಧಿಯಾದ ಎಸ್ಡಿಪಿಐಯ ರುಖಿಯಾ ಅನ್ವರ್ರನ್ನು ಸೋಲಿಸಿದ್ದಾರೆ. ಉಳುವಾರ್ನಲ್ಲಿ 90ಕ್ಕೂ ಅಧಿಕ ಮತಗಳಿಗೆ ಮುಸ್ಲಿಂ ಲೀಗ್ನ ನಾಫಿಯಾ ಜಯಗಳಿಸಿದರು. ಬಂಬ್ರಾಣದಲ್ಲಿ ಮುಸ್ಲಿಂ ಲೀಗ್ನ ಪಂಚಾಯತ್ …
ಮುಳ್ಳೇರಿಯ: ಕಾರಡ್ಕ ಪಂಚಾಯತ್ ಆಡಳಿತವನ್ನು ಬಿಜೆಪಿ ಉಳಿಸಿಕೊಳ್ಳುವ ಸಾಧ್ಯತೆ ಕಂಡುಬರುತ್ತಿದೆ. ಈಗಾಗಲೇ 1ರಿಂದ 8ರ ವರೆಗಿರುವ ವಾರ್ಡ್ಗಳಲ್ಲಿ ಜಯಗಳಿಸಿದ್ದು, 12ನೇ ವಾರ್ಡ್ಗಳಲ್ಲಿ ಜಯ ಸಾಧ್ಯತೆ ಲೆಕ್ಕಹಾಕಲಾಗಿತ್ತು. ಆದರೆ 1ಮತದ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ, ಪಂಚಾಯತ್ ಅಧ್ಯಕ್ಷ ಕೆ. ಗೋಪಾಲಕೃಷ್ಣ ಸೋಲನುಭವಿಸಿದರು. ಇಲ್ಲಿ ಐಕ್ಯರಂಗದ ಶರೀಫ್ ಎಂ. ಜಯ ಗಳಿಸಿದರು. 1ನೇ ವಾರ್ಡ್ನಲ್ಲಿ ಪ್ರಶಾಂತ್ ಕಲ್ಲಂಕೂಡ್ಲು, 2ನೇ ವಾರ್ಡ್ನಲ್ಲಿ ಬಾಲಕೃಷ್ಣ ಅಂಬೆಮೂಲೆ, 3ನೇ ವಾರ್ಡ್ನಲ್ಲಿ ಸವಿತ ಕುಮಾರಿ ಪಿ, 4ನೇ ವಾರ್ಡ್ನಲ್ಲಿ ವಸಂತಿ ಎ, 5ನೇ ವಾರ್ಡ್ನಲ್ಲಿ ಗಾಯತ್ರಿ, …
Read more “ಕಾರಡ್ಕ ಪಂಚಾಯತ್ ಮತ್ತೆ ಬಿಜೆಪಿ ಆಡಳಿತಕ್ಕೆ: ಹಾಲಿ ಪಂ. ಅಧ್ಯಕ್ಷ ಸೋಲು”





ಕುಂಬಳೆ: ಕೊಲೆ ಸಹಿತ ಹಲವು ಪ್ರಕರಣಗಳಲ್ಲಿ ಆರೋಪಿಯಾದ ವ್ಯಕ್ತಿ ಇಲಿ ವಿಷ ಸೇವಿಸಿ ಚಿಕಿತ್ಸೆ ಮಧ್ಯೆ ಸಾವಿಗೀಡಾದ ಘಟನೆ ನಡೆದಿದೆ. ಕಾಸರಗೋಡು ಚೌಕಿ ನಿವಾಸಿಯೂ, ಪ್ರಸ್ತುತ ಕುಂಬಳೆ ಮಾವಿನಕಟ್ಟೆ ಕ್ವಾರ್ಟರ್ಸ್ನಲ್ಲಿ ವಾಸಿಸುತ್ತಿದ್ದ ಹಬೀಬ್ ಯಾನೆ

ಉಪ್ಪಳ: ಮಾದಕವಸ್ತು ಪ್ರಕರಣದಲ್ಲಿ ಸೆರೆಗೀಡಾದ ಬಳಿಕ ಜಾಮೀನು ಪಡೆದು ಬಿಡುಗಡೆ ಗೊಂಡು ತಲೆಮರೆಸಿಕೊಂಡಿದ್ದ ಉಪ್ಪಳ ನಿವಾಸಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಉಪ್ಪಳ ಪಚ್ಲಂಪಾರೆಯ ಫಸಲ್ (31) ಸೆರೆಗೀಡಾದ ಆರೋಪಿ. 2021ರಲ್ಲಿ ಉಳ್ಳಾಲ ಪೊಲೀಸರು ಈತನನ್ನು

ಕಾಸರಗೋಡು: ನಗರದ ಕರಂದಕ್ಕಾಡು ಜಂಕ್ಷನ್ನ ಅಂಡರ್ಪಾಸ್ನಲ್ಲಿ ಭಾರೀ ಪ್ರಮಾಣದಲ್ಲಿ ತ್ಯಾಜ್ಯ ತುಂಬಿ ಕೊಂಡಿದ್ದು, ಇದರಿಂದ ಸ್ಥಳೀಯರಿಗೆ ಹಾಗೂ ವಾಹನ ಪ್ರಯಾಣಿಕರಿಗೆ ದುರ್ನಾತ ಬೀರತೊಡಗಿದೆ. ರಾತ್ರಿ ಹೊತ್ತಿನಲ್ಲಿ ಈ ರಸ್ತೆಯಲ್ಲಿ ಸಂಚರಿಸುವ ಕೆಲವು ಮಂದಿ ಆಹಾರ

ಕಾಸರಗೋಡು: ನೀಟ್ ಪರೀಕ್ಷೆಯಲ್ಲಿ ನಡೆದ ಅವ್ಯವಹಾರ ಹಾಗೂ ಅದರಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೈಯ್ಯಬೇಕಾಗಿ ಬಂದಿರುವುದನ್ನು ಪ್ರತಿಭಟಿಸಿ ಎಸ್ಎಫ್ಐಯ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ನಿನ್ನೆ ಕಾಸರಗೋಡು ಪ್ರಧಾನ ಅಂಚೆ ಕಚೇರಿಗೆ ಪ್ರತಿಭಟನಾ ಮಾರ್ಚ್ ನಡೆಸಿದುದಕ್ಕೆ

ಕುಂಬಳೆ: ಕೊಲೆ ಸಹಿತ ಹಲವು ಪ್ರಕರಣಗಳಲ್ಲಿ ಆರೋಪಿಯಾದ ವ್ಯಕ್ತಿ ಇಲಿ ವಿಷ ಸೇವಿಸಿ ಚಿಕಿತ್ಸೆ ಮಧ್ಯೆ ಸಾವಿಗೀಡಾದ ಘಟನೆ ನಡೆದಿದೆ. ಕಾಸರಗೋಡು ಚೌಕಿ ನಿವಾಸಿಯೂ, ಪ್ರಸ್ತುತ ಕುಂಬಳೆ ಮಾವಿನಕಟ್ಟೆ ಕ್ವಾರ್ಟರ್ಸ್ನಲ್ಲಿ ವಾಸಿಸುತ್ತಿದ್ದ ಹಬೀಬ್ ಯಾನೆ

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page