
ಕುಂಬಳೆ: ಸಂಶಯಾಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ಬಂಟ್ವಾಳ ನಿವಾಸಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ನಾಫಿಕೊಂಬ ಬಂಟ್ವಾಳ ಜೈನರಪೇಟೆ ನಿವಾಸಿ ಮೊಹಮ್ಮದ್ ಬಶೀರ್ ಎ.ಜೆ(38) ಬಂಧಿತ ವ್ಯಕ್ತಿ. ನಿನ್ನೆ ಶಿರಿಯಾ ಗ್ರಾಮದ ಮುಟ್ಟಂ ರೈಲ್ವೇ ಗೇಟ್ ಬಳಿ ಶಂಕಾಸ್ಪದ ರೀತಿಯಲ್ಲಿ ಈತ ಪತ್ತೆಯಾಗಿದ್ದಾನೆಂದೂ ಅದರಂತೆ ಆತನನ್ನು ಬಂಧಿಸಲಾಗಿದೆಯೆಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನು ಬಂಟ್ವಾಳದಲ್ಲಿ ನಡೆದ ಎರಡು ಕಳವು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನಲ್ಲದೆ ಕಣ್ಣೂರಿನಲ್ಲಿ ಇತ್ತೀಚೆಗೆ ಸೆರೆಗೀಡಾದ ಕಳವು ಆರೋಪಿಗಳ ತಂಡದಲ್ಲಿ ಒಳಗೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಪಯ್ಯನ್ನೂರು: ಪರಶ್ಶಿನಿಕಡವು ವಸತಿಗೃಹದಲ್ಲಿ ಯುವತಿ ಕೊಲೆ ಗೀಡಾದ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದೆ. ಚೆರುಕುನ್ನ್ ಅಯ್ಯೋತ್ ಕೊವ್ವುಮ್ಮಲ್ ಹೌಸ್ನ ದಿ| ಕೆ. ಸುರೇಶ್ರ ಪತ್ನಿ ಕೆ. ಸೀಮ (45) ಕೊಲೆಗೀಡಾದ ಯುವತಿ. ಇವರ ಜೊತೆಯಲ್ಲಿ ಕೊಠಡಿ ಪಡೆದ ಅಯ್ಯೋತ್ ಕಡೆಲ್ಪರಂಬಿಲ್ ಹೌಸ್ನ ವಿಜಯನ್ನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದೆ. ಇಂದು ಬೆಳಿಗ್ಗೆ ಮಾಟುಲ್ ಟೆನ್ತ್ ಸ್ಟ್ರೀಟ್ ಬಳಿಯ ಮರದಲ್ಲಿ ಮೃತದೇಹ ಕಂಡು ಬಂದಿದೆ. ವಸತಿಗೃಹದಲ್ಲಿ ಕೊಲೆಗೈದ ಬಳಿಕ ಹೊರಗಿನಿಂದ ಬಾಗಿಲನ್ನು ಮುಚ್ಚಿ ಈತ ಪರಾರಿಯಾಗಿರ ಬೇಕೆಂದು ಶಂಕಿಸಲಾಗಿದ್ದು, ಈತನ …
Read more “ವಸತಿಗೃಹದಲ್ಲಿ ಯುವತಿ ಕೊಲೆಗೀಡಾದ ಸ್ಥಿತಿಯಲ್ಲಿ ಜೊತೆಗಾರ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ”

ಮುಳ್ಳೇರಿಯ: ಮನೆ ಬಳಿ ದಾಸ್ತಾನು ಕೊಠಡಿಯಲ್ಲಿರಿಸಿದ್ದ ಎರಡು ಕ್ವಿಂಟಾಲ್ ಸುಲಿದ ಅಡಿಕೆ ಕಳವಿಗೀ ಡಾಗಿದೆ. ಮುಳ್ಳೇರಿಯ ಬೇಂಗತ್ತಡ್ಕ, ನಾವುಂಗಾಲ್ನ ಎನ್. ಬಾಲಕೃಷ್ಣನ್ ನೀಡಿದ ದೂರಿನಂತೆ ಆದೂರು ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಜುಲೈ

ಕುಂಬಳೆ: ಯುವತಿಯ ನೀರಿನ ಬಾಟಲಿಯಲ್ಲಿ ಮೂತ್ರ ತುಂಬಿಸಿಟ್ಟ ಆರೋಪದಂತೆ ಆಕೆಯ ಸಹೋದ್ಯೋಗಿಗಳಾದ ಇಬ್ಬರ ವಿರುದ್ಧ ಕುಂಬಳೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ನೆಕ್ರಾಜೆ ಗ್ರಾಮದಲ್ಲಿ ವಾಸಿಸುವ 30ರ ಹರೆಯದ ಯುವತಿ ನೀಡಿದ ದೂರಿನಂತೆ ಮೊಗ್ರಾಲ್ನ ಖಾಸಗಿ

ಕುಂಬಳೆ: ಕುಂಟಂಗೇರಡ್ಕ ಅಂಗನವಾಡಿ ಸಮೀಪದ ಸಾರ್ವ ಜನಿಕ ಪ್ರದೇಶದಲ್ಲಿ ಹಣವಿರಿಸಿ ಜೂಜಾಟ ನಡೆಸುತ್ತಿದ್ದ ಕೇಂದ್ರಕ್ಕೆ ಕುಂಬಳೆ ಪೊಲೀಸರು ನಿನ್ನೆ ಸಂಜೆ ದಾಳಿ ನಡೆಸಿ ನಾಲ್ವರನ್ನು ಸೆರೆಹಿಡಿ ದ್ದಾರೆ. ಈ ಕೇಂದ್ರದಿಂದ 13,700 ರೂ. ವಶಪಡಿಸಲಾಗಿದೆ.

ಕುಂಬಳೆ: ಕೊಯಿಪ್ಪಾಡಿ ಯಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ. ಸಮುದ್ರ ತಡೆಗೋಡೆ ಸಮುದ್ರಪಾಲಾಗಿದೆ. 20ರಷ್ಟು ತೆಂಗಿನ ಮರಗಳು ಈಗಾಗಲೇ ಸಮುದ್ರದ ಅಲೆಯಲ್ಲಿ ಕೊಚ್ಚಿಹೋಗಿದೆ. ವಿದ್ಯುತ್ ಕಂಬಗಳು ಧರಾಶಾಹಿ ಯಾಗುವ ಭೀತಿಯಲ್ಲಿದೆ. ಈ ಪ್ರದೇಶದ ಸವಿತಾ ಹಾಗೂ ವಿಮಲ

ಮುಳ್ಳೇರಿಯ: ಮನೆ ಬಳಿ ದಾಸ್ತಾನು ಕೊಠಡಿಯಲ್ಲಿರಿಸಿದ್ದ ಎರಡು ಕ್ವಿಂಟಾಲ್ ಸುಲಿದ ಅಡಿಕೆ ಕಳವಿಗೀ ಡಾಗಿದೆ. ಮುಳ್ಳೇರಿಯ ಬೇಂಗತ್ತಡ್ಕ, ನಾವುಂಗಾಲ್ನ ಎನ್. ಬಾಲಕೃಷ್ಣನ್ ನೀಡಿದ ದೂರಿನಂತೆ ಆದೂರು ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಜುಲೈ

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page