
ಕಾಸರಗೋಡು: ವಾರಗಳ ಹಿಂದೆ ನಾಪತ್ತೆಯಾಗಿದ್ದ ಯುವತಿಯ ಪತ್ತೆಗಾರಿರುವ ಶೋಧ ಕಾರ್ಯಾಚರಣೆಯನ್ನು ವಿದ್ಯಾನಗರ ಪೊಲೀಸರು ಇನ್ನಷ್ಟು ತೀವ್ರಗೊಳಿಸಿದ್ದಾರೆ. ಪಾಡಿ ಗ್ರಾಮದ ಅದ್ರುಕುಳಿಯ ವಿನಯನ್ ಎಂಬವರ ಪತ್ನಿ ಲಕ್ಷ್ಮಿ (39) ಎಂಬವರು ಅಕ್ಟೋಬರ್ ೨೫ರಂದು ಬೆಳಿಗ್ಗೆ ಮನೆಯಿಂದ ಹೊರಹೋಗಿದ್ದು, ನಂತರ ಅವರು ಹಿಂತಿರುಗಿಲ್ಲವೆಂದು ಅವರ ಮನೆಯವರು ವಿದ್ಯಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಪೊಲೀಸರು ಮಿಸ್ಸಿಂಗ್ ಪ್ರಕರಣ ದಾಖಲಿಸಿ ಶೋಧ ಆರಂಭಿಸಿದರೂ, ಅವರನ್ನು ಪತ್ತೆಹಚ್ಚಲು ಈ ತನಕ ಸಾಧ್ಯವಾಗಿಲ್ಲ. ಆದ್ದರಿಂದ ಪತ್ತೆಕಾರ್ಯಾಚರಣೆಯನ್ನು ಪೊಲೀಸರು ಇನ್ನಷ್ಟು ತೀವ್ರಗೊಳಿಸಿದ್ದಾರೆ. ಇವರು ಎಲ್ಲಿಯಾದರೂ …
Read more “ವಾರಗಳ ಹಿಂದೆ ನಾಪತ್ತೆಯಾದ ಯುವತಿಗಾಗಿ ಮುಂದುವರಿದ ತೀವ್ರ ಶೋಧ”
ನವದೆಹಲಿ: ಈ ವರ್ಷ ಭಾರತದ ವಿವಿಧೆಡೆಗಳಲ್ಲಿ ವ್ಯಾಪಕ ಆತ್ಮಾಹುತಿ ಬಾಂಬರ್ ದಾಳಿಗೆ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯಾದ ಜೈಶ್ ಎ ಮೊಹಮ್ಮದ್ ನೀಲನಕ್ಷೆ ತಯಾರಿಸಿದೆ ಎಂಬ ಆಘಾತಕಾರಿ ಮಾಹಿತಿ ತನಿಖಾ ತಂಡಕ್ಕೆ ಲಭಿಸಿದೆ. ನವದೆಹಲಿಯಲ್ಲಿ ನಡೆದ ಸ್ಫೋಟ ಕೇವಲ ಒಂದು ಟ್ರಯಲ್ ಮಾತ್ರವೇ ಆಗಿತ್ತು. ಭಾರತದಾದ್ಯಂತವಾಗಿ ಇಂತಹ ದಾಳಿ ನಡೆಸುವ ಭಾರೀ ಷಡ್ಯಂತ್ರಕ್ಕೆ ಜೈಶ್ ಎ ಮೊಹಮ್ಮದ್ ರೂಪು ನೀಡಿದೆ ಎಂಬ ಸ್ಪಷ್ಟ ಮಾಹಿತಿ ತನಿಖಾ ತಂಡಕ್ಕೆ ಲಭಿಸಿದೆ.ಭಯೋತ್ಪಾದಕ ಹಣಕಾಸು ಮತ್ತು ಜಿಹಾದ್ಗಾಗಿ ಜೈಶ್ ಎ ಮೊಹಮ್ಮದ್ ಡಿಜಿಟಲ್ …
Read more “ಭಾರತದಾದ್ಯಂತ ಆತ್ಮಾಹುತಿ ದಾಳಿಗೆ ನೀಲನಕ್ಷೆ ತಯಾರಿಸಿದ ಜೈಶ್ ಎ ಮೊಹಮ್ಮದ್”

ಕಾಸರಗೋಡು: ಮದುವೆ ನಿಶ್ಚಿತಾರ್ಥ ನಡೆದ ಯುವಕ ಬೈಕ್ ಅಪಘಾತದಲ್ಲಿ ಮೃತಪಟ್ಟ ಘಟನೆಯಿಂದ ಮನನೊಂದಿದ್ದ ಯುವತಿ ಮನೆಯೊಳಗೆ ಫ್ಯಾನ್ಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಿದೂರು ಕುಂಟಂಗೇರಡ್ಕದ ಬಿ. ಜಯಾನಂದರ ಪುತ್ರಿ ಪ್ರಪುಲ್ಲ (26)

ತಿರುವನಂತಪುರ: ಕೇರಳ ವಿಧಾನ ಸಭೆಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡು ಇಂದಿಗೆ ಒಂದು ವಾರವಾದರೂ ನೂತನ ಮುಖ್ಯಮಂತ್ರಿ ಯಾರು ಎಂಬುದು ಪ್ರಶ್ನೆಯಾಗಿಯೇ ಮುಂದುವರಿ ಯುತ್ತಿದೆ. ಚುನಾವಣೆಯಲ್ಲಿ ಯುಡಿಎಫ್ಗೆ 102 ಸ್ಥಾನಗಳೊಂದಿಗೆ ಪ್ರಚಂಡ ಬಹುಮತ ಲಭಿಸಿದ್ದರೂ

ಮಂಜೇಶ್ವರ: ಉದ್ಯಾವರ ಮಾಡ ಶ್ರೀ ಅರಸು ಮಂಜೀಷ್ಣಾರ್ ದೈವಕ್ಷೇತ್ರದ ನಿವೃತ್ತ ಮೈಕ್ ಆಪರೇಟರ್ ಜನಾರ್ದನ ಯು. (70) ನಿಧನ ಹೊಂದಿದರು. ಮಂಜಪ್ಪ- ಪೂವಮ್ಮ ದಂಪತಿ ಪುತ್ರನಾಗಿದ್ದಾರೆ. ಎಸ್ಎನ್ಡಿಪಿ, ಮಾಡ ತೀಯಾ ಸಮಾಜದ ಮುಖಂ ಡರಾಗಿದ್ದರು.

ಮಂಜೇಶ್ವರ : ಹೊಳೆಯಿಂದ ಅನಧಿಕೃತವಾಗಿ ಮರಳು ಸಾಗಾಟ ನಡೆಸುತ್ತಿದ್ದ ಲಾರಿಯನ್ನು ಮಂಜೇಶ್ವರ ಪೊಲೀಸರು ವಶಪಡಿಸಿ ಚಾಲಕನನ್ನು ಸೆರೆ ಹಿಡಿದಿದ್ದಾರೆ. ಲಾರಿ ಚಾಲಕ ಮಂಗಳೂರು ಪನೆಲ್ ಪಜೀರ್ ವಂಟೆ ಮಜಲ್ ನಿವಾಸಿ ರಸಾದ್ (18) ಸೆರೆಗೀಡಾದ

ಕಾಸರಗೋಡು: ಮದುವೆ ನಿಶ್ಚಿತಾರ್ಥ ನಡೆದ ಯುವಕ ಬೈಕ್ ಅಪಘಾತದಲ್ಲಿ ಮೃತಪಟ್ಟ ಘಟನೆಯಿಂದ ಮನನೊಂದಿದ್ದ ಯುವತಿ ಮನೆಯೊಳಗೆ ಫ್ಯಾನ್ಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಿದೂರು ಕುಂಟಂಗೇರಡ್ಕದ ಬಿ. ಜಯಾನಂದರ ಪುತ್ರಿ ಪ್ರಪುಲ್ಲ (26)

ತಿರುವನಂತಪುರ: ಮುಖ್ಯಮಂತ್ರಿ ಯಾರಾಗಬೇಕು ಎಂಬ ವಿಷಯದ ಬಗ್ಗೆ ಕಾಂಗ್ರೆಸ್ ಶಾಸಕರ ಅಭಿಪ್ರಾಯಗಳನ್ನೊಳಗೊಂಡ ವರದಿಯನ್ನು ಕಾಂಗ್ರೆಸ್ ಕೇಂದ್ರ ಸಮಿತಿಯ ವೀಕ್ಷಕರಾದ ಅಜಯ್ ಮಾಖಾನ್ ಮತ್ತು ಮುಕುಲ್ ವಾಸ್ನಿಕ್ ಇಂದು ಕಾಂಗ್ರೆಸ್ ಹೈಕಮಾಂಡ್ಗೆ ಸಲ್ಲಿಸುವರು. ಈ ವರದಿಯನ್ನು

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page