
ಮಂಜೇಶ್ವರ: ವ್ಯಕ್ತಿಯೊಬ್ಬರು ಸ್ವತಃ ಎದೆಗೆ ಗುಂಡಿಕ್ಕಿಕೊಂಡು ಸಾವಿಗೀಡಾದ ಘಟನೆ ನಡೆದಿದೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಮೀಯಪದವು ಮದಂಗಲ್ಲು ನಿವಾಸಿ ಸುಬ್ಬಣ್ಣ ಭಟ್ (86) ಸಾವಿಗೀಡಾದ ವ್ಯಕ್ತಿಯಾಗಿದ್ದಾರೆ. ನಿನ್ನೆ ಮಧ್ಯಾಹ್ನ ೨ ಗಂಟೆಗೆ ನಾಡನ್ನು ಬೆಚ್ಚಿ ಬೀಳಿಸಿದ ಈ ದಾರುಣ ಘಟನೆ ನಡೆದಿದೆ. ನಿನ್ನೆ ಮಧ್ಯಾಹ್ನ ಊಟದ ಬಳಿಕ ಮಾತ್ರೆ ಸೇವಿಸಲು ನೀರು ತರುವಂತೆ ಸುಬ್ಬಣ್ಣ ಭಟ್ ಪತ್ನಿ ರಾಜಮ್ಮಾಳ್ರಲ್ಲಿ ತಿಳಿಸಿದ್ದರೆನ್ನಲಾಗಿದೆ. ಇದರಂತೆ ಪತ್ನಿ ನೀರು ತರಲು ಅಡುಗೆ ಕೋಣೆಗೆ ಹೋದ ಸಂದರ್ಭದಲ್ಲಿ ಸುಬ್ಬಣ್ಣ ಭಟ್ ಇದ್ದ …
Read more “ಮನೆಯೊಡೆಯ ಸ್ವತಃ ಗುಂಡು ಹಾರಿಸಿಕೊಂಡು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ: ಪಿಸ್ತೂಲು ಪೊಲೀಸ್ ವಶಕ್ಕೆ”
ಮಂಜೇಶ್ವರ: ಮನೆಯಿಂದ ನಾಪತ್ತೆಯಾದ ಮಹಿಳೆಯ ಮೃತದೇಹ ಬಾವಿಯಲ್ಲಿಪತ್ತೆಯಾದ ಘಟನೆ ನಡೆದಿದೆ. ಮೀಂಜ ಪಂಚಾಯತ್ ವ್ಯಾಪ್ತಿಯ ಮೀಯಪದವು ಅಡ್ಕತ್ತಗುರಿ ನಿವಾಸಿ ರೋಕಿ ಡಿ ಸೋಜಾರ ಪತ್ನಿ ಐರಿನಾ ಡಿ ಸೋಜಾ [60] ಎಂಬವರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ಗುರುವಾರ ಬೆಳಿಗ್ಗೆ ತನಕ ಮನೆಯಲ್ಲಿದ್ದ ಇವರು ಬಳಿಕ ನಾಪತ್ತೆಯಾಗಿದ್ದರು. ಹುಡುಕಾಡಿದಾಗ 8.30ರ ವೇಳೆ ಮನೆ ಪರಿಸರದ ಬಾವಿಯಲ್ಲಿ ಮೃತದೇಹ ಕಂಡುಬAದಿದೆ. ಉಪ್ಪಳದಿಂದ ಅಗ್ನಿ ಶಾಮಕ ದಳ ತಲುಪಿ ಮೃತದೇಹವನ್ನು ಮೇಲೆತ್ತಲಾಗಿದೆ. ಮಂಜೇಶ್ವರ ಪೊಲೀಸರು ತಲುಪಿ ಪಂಚನಾಮೆ ನಡೆಸಿದ್ದಾರೆ. ಕಾಸರಗೋಡು ಜನರಲ್ …
ಮಂಜೇಶ್ವರ: ವ್ಯಕ್ತಿಯೊಬ್ಬರು ಸ್ವತಃ ಎದೆಗೆ ಗುಂಡಿಕ್ಕಿಕೊಂಡು ಸಾವಿಗೀಡಾದ ಘಟನೆ ನಡೆದಿದೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಮೀಯಪದವು ಮದಂಗಲ್ಲು ನಿವಾಸಿ ಸುಬ್ಬಣ್ಣ ಭಟ್ (86) ಸಾವಿಗೀಡಾದ ವ್ಯಕ್ತಿಯಾಗಿದ್ದಾರೆ. ನಿನ್ನೆ ಮಧ್ಯಾಹ್ನ ೨ ಗಂಟೆಗೆ ನಾಡನ್ನು
ಮಂಜೇಶ್ವರ: ಮನೆಯಿಂದ ನಾಪತ್ತೆಯಾದ ಮಹಿಳೆಯ ಮೃತದೇಹ ಬಾವಿಯಲ್ಲಿಪತ್ತೆಯಾದ ಘಟನೆ ನಡೆದಿದೆ. ಮೀಂಜ ಪಂಚಾಯತ್ ವ್ಯಾಪ್ತಿಯ ಮೀಯಪದವು ಅಡ್ಕತ್ತಗುರಿ ನಿವಾಸಿ ರೋಕಿ ಡಿ ಸೋಜಾರ ಪತ್ನಿ ಐರಿನಾ ಡಿ ಸೋಜಾ [60] ಎಂಬವರ ಮೃತದೇಹ ಬಾವಿಯಲ್ಲಿ
ವಾಷಿಂಗ್ಟನ್: ಭಾರತ ಮತ್ತು ಅಮೆರಿಕ ನಡುವಿನ ಸಂಬಂಧದಲ್ಲಿ ಸುಂಕ ಸಮರದ ಹೆಸರಲ್ಲಿ ಉದ್ವಿಗ್ನತೆಯ ವಾತಾವರಣ ನೆಲೆಗೊಂಡಿರುವಂತೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮತ್ತು ಪ್ರಧಾನಿ ಮೋದಿಯ ವರ ಬಗ್ಗೆ ತಳೆದಿದ್ದ ನಿಲುವಿನಿಂದ ಉಲ್ಟಾ
ಕಾಸರಗೋಡು: ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ವಿದ್ಯಾರ್ಥಿ ಮೃತಪಟ್ಟನು. ಸಹ ಸವಾರ ಗೆಳೆಯ ಗಾಯಗೊಂಡಿದ್ದಾನೆ. ಬೇಡಡ್ಕ ನಿವಾಸಿ ಸಿ. ಕೌಶಿಕ್ನಾಥ್ (19) ಮೃತಪಟ್ಟ ವಿದ್ಯಾರ್ಥಿ. ಗೆಳೆಯ ಕೈಲಾಸ್ ಗಾಯಗೊಂಡಿದ್ದಾನೆ. ನಿನ್ನೆ ರಾತ್ರಿ 9 ಗಂಟೆ
ಮಂಜೇಶ್ವರ: ವ್ಯಕ್ತಿಯೊಬ್ಬರು ಸ್ವತಃ ಎದೆಗೆ ಗುಂಡಿಕ್ಕಿಕೊಂಡು ಸಾವಿಗೀಡಾದ ಘಟನೆ ನಡೆದಿದೆ. ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಮೀಯಪದವು ಮದಂಗಲ್ಲು ನಿವಾಸಿ ಸುಬ್ಬಣ್ಣ ಭಟ್ (86) ಸಾವಿಗೀಡಾದ ವ್ಯಕ್ತಿಯಾಗಿದ್ದಾರೆ. ನಿನ್ನೆ ಮಧ್ಯಾಹ್ನ ೨ ಗಂಟೆಗೆ ನಾಡನ್ನು
ಕೊಲ್ಲಂ: ಕೆಎಸ್ಆರ್ಟಿಸಿ ಫಾಸ್ಟ್ ಪ್ಯಾಸೆಂಜರ್ ಬಸ್ ಢಿಕ್ಕಿ ಹೊಡೆದು ಜೀಪಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಕೊಲ್ಲಂ ಓಚಿರ ವಲಿಯಕುಳಂಗರೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ತೇವಲಕರ ನಿವಾಸಿಗಳಾದ ಪ್ರಿನ್ಸ್ ತೋಮಸ್ (44), ಮಕ್ಕಳಾದ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಿಯಾಯಿಸಿ ಜಿಲ್ಲೆಯ ತ್ರಿಕೂಟ ಬೆಟ್ಟಗಳಲ್ಲಿರುವ ಮಾತಾ ವೈಷ್ಣೋದೇವಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 30ಕ್ಕೇರಿದೆ. ನೂರಾರು ಮಂದಿ ಗಾಯಗೊಂಡಿದ್ದಾರೆ. ಮಾತಾ ವೈಷ್ಣೋದೇವಿ ದೇಗುಲಕ್ಕೆ ಸಾಗುವ
ವಾಷಿಂಗ್ಟನ್: ಭಾರತ ಮತ್ತು ಅಮೆರಿಕ ನಡುವಿನ ಸಂಬಂಧದಲ್ಲಿ ಸುಂಕ ಸಮರದ ಹೆಸರಲ್ಲಿ ಉದ್ವಿಗ್ನತೆಯ ವಾತಾವರಣ ನೆಲೆಗೊಂಡಿರುವಂತೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮತ್ತು ಪ್ರಧಾನಿ ಮೋದಿಯ ವರ ಬಗ್ಗೆ ತಳೆದಿದ್ದ ನಿಲುವಿನಿಂದ ಉಲ್ಟಾ
ನಾಳೆ ತಿರುವೋಣಂ. ಓಣಂ ಹಬ್ಬವನ್ನು ಸ್ವಾಗತಿಸಲು ಕೇರಳೀಯರು ಸಿದ್ಧತೆಯಲ್ಲಿದ್ದಾರೆ. ಮನೆಯಂಗಳದಲ್ಲಿ ಹೂರಂಗೋಲಿ ಸಿದ್ಧಪಡಿಸಲು ಹೂ, ಓಣಂ ಔತಣಕ್ಕಾಗಿ ಸಾಮಗ್ರಿಗಳು, ಹೊಸ ಬಟ್ಟೆಬರೆಗಳ ಖರೀದಿಗಾಗಿ ಜನರು ಈಗಾಗಲೇ ಆರಂಭಿಸಿದ್ದು, ಇಂದು ಅದು ಪಾರಮ್ಯಕ್ಕೇರಲಿದೆ. ಈಗಾಗಲೇ ಪೇಟೆಗಳಲ್ಲಿ
You cannot copy contents of this page