
ತಿರುವನಂತಪುರ: ಪಿಣರಾಯಿ ವಿಜಂiiನ್ ನೇತೃತ್ವದ ಎರಡನೇ ಎಡರಂಗ ಸರಕಾರದ ಕೊನೆಯ ಹಾಗೂ 2026-27 ನೇ ಹಣಕಾಸು ವರ್ಷದ ಮುಂಗಡಪತ್ರವನ್ನು ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಮಂಡಿಸಿದರು. ಇದು ಅವರು ಮಂಡಿಸುವ 6ನೇ ರಾಜ್ಯ ಬಜೆಟ್ ಆಗಿದೆ. ಹಿರಿಯ ನಾಗರಿಕರ ಸಮಗ್ರ ಕಲ್ಯಾಣಕ್ಕಾಗಿರುವ ‘ಎಲ್ಡರ್ಲಿ’ ಬಜೆಟ್ ಇದಾಗಿದೆಯೆಂದು ಸಚಿವ ಬಜೆಟ್ ಮಂಡನೆ ಆರಂಭಿಸುತ್ತಿದ್ದಂತೆ ತಿಳಿಸಿದ್ದಾರೆ. ನಿರೀಕ್ಷೆಯಂತೆಯೇ ವಿವಿಧ ವಲಯಗಳಿಗೆ ಹೆಚ್ಚಿನ ಆದ್ಯತೆಯನ್ನು ಈ ಬಜೆಟ್ನಲ್ಲಿ ಕಲ್ಪಿಸಲಾಗಿದೆ. ಕಾಸರಗೋಡು ಅಭಿವೃದ್ಧಿ ಯೋಜನೆಗಾಗಿ ಬಜೆಟ್ನಲ್ಲಿ 80 ಕೋಟಿ …
ಕುಂಬಳೆ: ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಟೋಲ್ ಪ್ಲಾಸಾದಲ್ಲಿ ಸ್ಪೋಟ್ ಟೋಲ್ ಸಂಗ್ರಹವನ್ನು ತಾತ್ಕಾಲಿಕವಾಗಿ ನಿಲುಗಡೆಗೊಳಿಸಲಾಗಿದೆ. ನಿನ್ನೆ ರಾತ್ರಿ ನಡೆದ ಅಹಿತಕರ ಘಟನೆಗಳು ಹಾಗೂ ರಾತ್ರಿ ಕ್ರಿಯಾ ಸಮಿತಿ ಪದಾಧಿಕಾರಿ ಗಳು ಟೋಲ್ ಬೂತ್ಗೆ ತಲುಪಿ ನೀಡಿದ ತಾಕೀತನ್ನು ಪರಿಗಣಿಸಿ ಟೋಲ್ ಸಂಗ್ರಹವನ್ನು ನಿಲ್ಲಿಸಲಾಗಿದೆ. ಇದೇ ವೇಳೆ ಫಾಸ್ಟ್ ಟ್ಯಾಗ್ ಮೂಲಕದ ಟೋಲ್ ಸಂಗ್ರಹ ಮುಂದುವರಿಯುತ್ತಿದೆ. ಟೋಲ್ ಸಂಗ್ರಹ ವಿರುದ್ದ ಕ್ರಿಯಾ ಸಮಿತಿ ನೀಡಿದ ಅರ್ಜಿ ಪರಿಗಣಿಸುವುದನ್ನು ಹೈಕೋರ್ಟ್ ನಿನ್ನೆ ಮುಂದೂಡಿತ್ತು. ರಾಷ್ಟ್ರೀಯ ಹೆದ್ದಾರಿಯ ನ್ಯಾಯವಾದಿ ಹಾಜರಾಗದ ಹಿನ್ನೆಲೆಯಲ್ಲಿ …





ತಿರುವನಂತಪುರ: ಪಿಣರಾಯಿ ವಿಜಂiiನ್ ನೇತೃತ್ವದ ಎರಡನೇ ಎಡರಂಗ ಸರಕಾರದ ಕೊನೆಯ ಹಾಗೂ 2026-27 ನೇ ಹಣಕಾಸು ವರ್ಷದ ಮುಂಗಡಪತ್ರವನ್ನು ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಮಂಡಿಸಿದರು. ಇದು ಅವರು ಮಂಡಿಸುವ

ಕುಂಬಳೆ: ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಟೋಲ್ ಪ್ಲಾಸಾದಲ್ಲಿ ಸ್ಪೋಟ್ ಟೋಲ್ ಸಂಗ್ರಹವನ್ನು ತಾತ್ಕಾಲಿಕವಾಗಿ ನಿಲುಗಡೆಗೊಳಿಸಲಾಗಿದೆ. ನಿನ್ನೆ ರಾತ್ರಿ ನಡೆದ ಅಹಿತಕರ ಘಟನೆಗಳು ಹಾಗೂ ರಾತ್ರಿ ಕ್ರಿಯಾ ಸಮಿತಿ ಪದಾಧಿಕಾರಿ ಗಳು ಟೋಲ್ ಬೂತ್ಗೆ ತಲುಪಿ

ಕಾಸರಗೋಡು: ಆಟೋರಿಕ್ಷಾದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಹಚ್ಚಿದ ಆಟೋ ಚಾಲಕನನ್ನು ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಬದಿಯಡ್ಕದ ತೊಟ್ಟಿ ಆಟೋ ಚಾಲಕ ಬಾರಡ್ಕ ನಿವಾಸಿ ಅರವಿಂದ ಯಾನೆ ರವಿ (47) ಮೃತಪಟ್ಟ ವ್ಯಕ್ತಿ. ಬದಿಯಡ್ಕ

ಕುಂಬಳೆ: ರಾಜ್ಯಕ್ಕೆ ಹೊರಗಿನಿಂದ ಮದ್ಯ ಸಾಗಾಟ ನಡೆಸುವ ದಂಧೆಯ ಸೂತ್ರಧಾರನನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಕರ್ನಾಟಕದ ಹೊನ್ನಾವರ ಬಜಾರ್ ರೋಡ್ನ ರಾಧಾಕೃಷ್ಣ ಎಸ್ ಕಮ್ಮತ್(61) ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. 2023 ಜುಲೈ 9ರಂದು ಮಿನಿ

ತಿರುವನಂತಪುರ: ಪಿಣರಾಯಿ ವಿಜಂiiನ್ ನೇತೃತ್ವದ ಎರಡನೇ ಎಡರಂಗ ಸರಕಾರದ ಕೊನೆಯ ಹಾಗೂ 2026-27 ನೇ ಹಣಕಾಸು ವರ್ಷದ ಮುಂಗಡಪತ್ರವನ್ನು ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಮಂಡಿಸಿದರು. ಇದು ಅವರು ಮಂಡಿಸುವ

ಕೊಚ್ಚಿ: ನಿಷೇಧಿತ ಸಂಘಟ ಯಾದ ಪೋಪ್ಯುಲರ್ ಫ್ರಂಡ್ ಆಫ್ ಇಂಡಿಯಾ (ಪಿಎಫ್ಐ)ಕ್ಕೆ ಸೇರಿದ ಕೇರಳದಾದ್ಯಂತವಿರುವ 9 ಕೇಂದ್ರಗಳಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ ನಿನ್ನೆ ಏಕಕಾಲದಲ್ಲಿ ದಾಳಿ ನಡೆಸಿದೆ. ಎರ್ನಾಕುಳಂ, ತೃಶೂರು ಮತ್ತು ಪಾಲಕ್ಕಾಡಿನಲ್ಲಿರುವ ಪಿಎಫ್ಐ

ಮುಂಬೈ: ಮಹಾರಾಷ್ಟ್ರದ ಬಾರಾಮತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ವಿಮಾನ ದುರಂತದಲ್ಲಿ ಎನ್ಸಿಪಿ ನೇತಾರ ಹಾಗೂ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್(66) ಸೇರಿದಂತೆ ಆರು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಜಿಲ್ಲಾ ಪರಿಷತ್ ಚುನಾವಣಾ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page