
ಹೊಸದುರ್ಗ: ಪರಿಶಿಷ್ಟ ವಿಭಾಗದವರಿಗಾಗಿ ರಾಜ್ಯ ಸರಕಾರ ವಿವಿಧ ಯೋಜನೆಗಳನ್ನು ಜ್ಯಾರಿಗೊ ಳಿಸುತ್ತಿರುವಾಗ ಕೇಂದ್ರ ಸರಕಾರ ಸೌಲಭ್ಯಗಳನ್ನು ಇಲ್ಲದಂತೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದರು. ಸಾಮಾಜಿಕ ಐಕ್ಯದಾರ್ಢ್ಯ ಪಾಕ್ಷಿಕಾಚರಣೆಯ ರಾಜ್ಯ ಮಟ್ಟದ ಉದ್ಘಾಟನೆ ನಿರ್ವಹಿಸಿ ಅವರು ಮಾತನಾಡುತ್ತಿದ್ದರು. ಪರಿಶಿಷ್ಟ ವಿಭಾಗದವರ ಕ್ಷೇಮಕ್ಕಾಗಿ ಬಜೆಟ್ನಲ್ಲಿ 12.7 ಶೇ. ಮೊತ್ತವನ್ನು ಮೀಸಲಿಡಲಾಗಿದೆ. 6.3 ಶೇ. ಮಾತ್ರವೇ ಕೇಂದ್ರ ಮೀಸಲಿಡುವುದು. ಲೈಫ್ ಯೋಜನೆಯಲ್ಲಿ 4.5 ಲಕ್ಷಕ್ಕೂ ಅಧಿಕ ಮನೆಗಳಲ್ಲಿ 28 ಶೇ.ವನ್ನು ಪರಿಶಿಷ್ಟ ವಿಭಾಗದವರಿಗೆ ಲಭ್ಯಗೊಳಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದರು. ಸಚಿವ …
Read more “ಪರಿಶಿಷ್ಟ ವಿಭಾಗದವರ ಸೌಲಭ್ಯಗಳನ್ನು ಕೇಂದ್ರ ಕಸಿಯುತ್ತಿದೆ- ಮುಖ್ಯಮಂತ್ರಿ”
ಪೈವಳಿಕೆ: ಚೇವಾರು ಶ್ರೀ ಶಾರದಾ ಎ.ಯು.ಪಿ.ಶಾಲೆಯಲ್ಲಿ ಮಹಾತ್ಮಾ ಗಾಂಧೀಜಿಯವರ ಜಯಂತಿಯ ಅಂಗವಾಗಿ ಜರಗಿದ ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕ ಶ್ಯಾಂ ಭಟ್ ಉದ್ಘಾಟಿಸಿದರು. ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಶಿಕ್ಷಕ ರವಿಕುಮಾರ್ ವಂದಿಸಿದರು. ತದನಂತರ ಪರಿಸರ ಶುಚೀಕರಣಕ್ಕೆ ಚಾಲನೆ ನೀಡಲಾಯಿತು. ರಾಜೇಶ್ವರಿ.ಬಿ, ಪ್ರಮೀಳಾ.ಡಿ.ಎನ್, ಗೋಪಾಲ ಕೃಷ್ಣ ಭಟ್ ಶುಭ ಹಾರೈಸಿದರು.
ಹೊಸದುರ್ಗ: ಪರಿಶಿಷ್ಟ ವಿಭಾಗದವರಿಗಾಗಿ ರಾಜ್ಯ ಸರಕಾರ ವಿವಿಧ ಯೋಜನೆಗಳನ್ನು ಜ್ಯಾರಿಗೊ ಳಿಸುತ್ತಿರುವಾಗ ಕೇಂದ್ರ ಸರಕಾರ ಸೌಲಭ್ಯಗಳನ್ನು ಇಲ್ಲದಂತೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದರು. ಸಾಮಾಜಿಕ ಐಕ್ಯದಾರ್ಢ್ಯ ಪಾಕ್ಷಿಕಾಚರಣೆಯ ರಾಜ್ಯ ಮಟ್ಟದ ಉದ್ಘಾಟನೆ
ಪೈವಳಿಕೆ: ಚೇವಾರು ಶ್ರೀ ಶಾರದಾ ಎ.ಯು.ಪಿ.ಶಾಲೆಯಲ್ಲಿ ಮಹಾತ್ಮಾ ಗಾಂಧೀಜಿಯವರ ಜಯಂತಿಯ ಅಂಗವಾಗಿ ಜರಗಿದ ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕ ಶ್ಯಾಂ ಭಟ್ ಉದ್ಘಾಟಿಸಿದರು. ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಶಿಕ್ಷಕ ರವಿಕುಮಾರ್ ವಂದಿಸಿದರು. ತದನಂತರ
ಕುಂಬಳೆ: ಯುವ ನ್ಯಾಯ ವಾದಿ ಯೊಬ್ಬರು ತನ್ನ ಕಚೇರಿ ಯೊಳಗೆ ನೇಣು ಬಿಗಿದು ಸಾವಿಗೀ ಡಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುರಿತು ಪೊಲೀಸರು ತನಿಖೆ ತೀವ್ರಗೊ ಳಿಸಿದ್ದಾರೆ. ಯುವ ನ್ಯಾಯವಾದಿ, ಪ್ರಜಾ ಪ್ರಭುತ್ವ ಮಹಿಳಾ
ಕಣ್ಣೂರು: ಕಣ್ಣೂರು ಸಮೀಪದ ಚೆರುಕುನ್ನಿನಲ್ಲಿ ಬಿಜೆಪಿ ನೇತಾರನ ಮನೆಗೆ ದುಷ್ಕರ್ಮಿಗಳು ಬಾಂಬೆಸೆದು ಹಾನಿಗೊಳಿಸಿದ್ದಾರೆ. ಬಿಜೆಪಿಯ ಕಲ್ಯಾಶ್ಶೇರಿ ಮಂಡಲ ಪ್ರಧಾನ ಕಾರ್ಯದರ್ಶಿ ಕೆ. ಬಿಜುರ ಮನೆಗೆ ಇಂದು ಮುಂಜಾನೆ 2.30ರ ವೇಳೆ ಬಾಂಬೆಸೆಯಲಾಗಿದೆ. ಒಂದರ ಬಳಿಕ
ಹೊಸದುರ್ಗ: ಪರಿಶಿಷ್ಟ ವಿಭಾಗದವರಿಗಾಗಿ ರಾಜ್ಯ ಸರಕಾರ ವಿವಿಧ ಯೋಜನೆಗಳನ್ನು ಜ್ಯಾರಿಗೊ ಳಿಸುತ್ತಿರುವಾಗ ಕೇಂದ್ರ ಸರಕಾರ ಸೌಲಭ್ಯಗಳನ್ನು ಇಲ್ಲದಂತೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದರು. ಸಾಮಾಜಿಕ ಐಕ್ಯದಾರ್ಢ್ಯ ಪಾಕ್ಷಿಕಾಚರಣೆಯ ರಾಜ್ಯ ಮಟ್ಟದ ಉದ್ಘಾಟನೆ
ತಿರುವನಂತಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇಲೆ ಗುಂಡಿನ ದಾಳಿ ನಡೆಸಬೇಕೆಂದು ಟಿವಿ ವಾಹಿನಿ ಚರ್ಚೆ ವೇಳೆ ಕೇರಳದ ಬಿಜೆಪಿ ನಾಯಕ ಪ್ರಿಂಟು ಮಹಾದೇವನ್ ಹೇಳಿಕೆ ನೀಡಿದ್ದರೆಂದೂ ಆದ್ದರಿಂದ ಅವರ ವಿರುದ್ಧ ಸೂಕ್ತ ಕಾನೂನುಕ್ರಮ
ನವದೆಹಲಿ: ಏಷ್ಯಾಕಪ್ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಕ್ರಿಕೆಟ್ ತಂಡದ ವಿರೋಚಿತ ಗೆಲುವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಎಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನದ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಅಮಾಯಕ ರಾದ 26
ನವದೆಹಲಿ: ಭಾರತ ಸೇರಿದಂತೆ ವಿಶ್ವದ ವಿವಿಧ ದೇಶಗಳ ಮೇಲೆ ಸುಂಕ ದಾಳಿ ಆರಂಭಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಅಮೆರಿಕಕ್ಕೆ ಪ್ರವೇಶಿಸುವ ಎಲ್ಲಾ ಬ್ರಾಂಡಡ್ ಮತ್ತು ಪೇಟೆಂಟ್ ಪಡೆದ ಔಷಧಗಳ ಸುಂಕವನ್ನು ಶೇ.
ನಾಳೆ ತಿರುವೋಣಂ. ಓಣಂ ಹಬ್ಬವನ್ನು ಸ್ವಾಗತಿಸಲು ಕೇರಳೀಯರು ಸಿದ್ಧತೆಯಲ್ಲಿದ್ದಾರೆ. ಮನೆಯಂಗಳದಲ್ಲಿ ಹೂರಂಗೋಲಿ ಸಿದ್ಧಪಡಿಸಲು ಹೂ, ಓಣಂ ಔತಣಕ್ಕಾಗಿ ಸಾಮಗ್ರಿಗಳು, ಹೊಸ ಬಟ್ಟೆಬರೆಗಳ ಖರೀದಿಗಾಗಿ ಜನರು ಈಗಾಗಲೇ ಆರಂಭಿಸಿದ್ದು, ಇಂದು ಅದು ಪಾರಮ್ಯಕ್ಕೇರಲಿದೆ. ಈಗಾಗಲೇ ಪೇಟೆಗಳಲ್ಲಿ
You cannot copy contents of this page