
ಕಾಸರಗೋಡು: ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಫ್ಯೂಸ್ ತೆಗೆದ ಕೆಎಸ್ಇಬಿಗೆ ವಿಚಿತ್ರವಾದ ತಿರುಗೇಟು ಯುವಕ ನೀಡಿದ್ದಾನೆ. ಕಾಸರಗೋಡು ನಗರದ ವಿವಿಧ ಭಾಗಗಳ ಫ್ಯೂಸ್ ತೆಗೆದು ಯುವಕ ಇದಕ್ಕೆ ಪ್ರತಿಕಾರ ನೀಡಿದ್ದಾನೆ. ಘಟನೆಯಲ್ಲಿ ಚೂರಿ ನಿವಾಸಿಯನ್ನು ಪೊಲೀಸರು ಕಸ್ಟಡಿಗೆ ತೆಗೆದಿದ್ದಾರೆ. ನೆಲ್ಲಿಕುಂಜೆ, ಕಾಸರಗೋಡು ಸೆಕ್ಷನ್ಗಳ ಫ್ಯೂಸ್ಗಳನ್ನು ಈತ ತೆಗೆದಿದ್ದಾನೆ. ವಿದ್ಯುತ್ ಬಿಲ್ ಪಾವತಿಸದಿರುವುದಕ್ಕೆ ಮನೆಯ ಸಂಪರ್ಕವನ್ನು ಕೆಎಸ್ಇಬಿ ವಿಚ್ಛೇಧಿಸಿದ ದ್ವೇಷದಿಂದ ನಗರದ 50 ಟ್ರಾನ್ಸ್ಫಾರ್ಮರ್ಗಳ ಫ್ಯೂಸ್ ಯುವಕ ಹಾನಿಗೊಳಿಸಿದ್ದಾನೆ. ಇದರಿಂದಾಗಿ ವ್ಯಾಪಾರ ಸಂಸ್ಥೆಗಳು ಸಹಿತದ 8000ಕ್ಕೂ ಅಧಿಕ ಫಲಾನುಭವಿಗಳು ಎರಡು …
ಕಾಸರಗೋಡು: ಜಿಲ್ಲೆಯ ವಿವಿಧೆಡೆ ಪೊಲೀಸರು ನಿನ್ನೆ ನಡೆಸಿದ ಕಾರ್ಯಾ ಚರಣೆಯಲ್ಲಿ ಭಾರೀ ಪ್ರಮಾಣದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ವಶಪಡಿಸಲಾಗಿದೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಮೂರು ಕಾರುಗಳನ್ನು ವಶಕ್ಕೆ ತೆಗೆಯಲಾಗಿದೆ. ವಿದ್ಯಾನಗರ ಪೊಲೀಸರು ನಿನ್ನೆ ನಡೆಸಿದ ಎರಡು ಕಾರ್ಯಾಚರಣೆಗಳಲ್ಲಾಗಿ ಭಾರೀ ಪ್ರಮಾಣದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಪತ್ತೆಹಚ್ಚಿ ವಶಪಡಿಸಿ ಕೊಂಡಿದ್ದಾರೆ. ಚೆರ್ಕಳ ಪಾಡಿ ರಸ್ತೆ ಬಳಿ ಈ ಕಾರ್ಯಾಚರಣೆ ನಡೆದಿದೆ. ಈ ಸ್ಥಳದಲ್ಲಿ ನಿನ್ನೆ ಮೊದಲು ನಡೆಸಿದ ಕಾರ್ಯಾ ಚರಣೆಯಲ್ಲಿ ಕಾರೊಂದರಲ್ಲಿ ಸಾಗಿಸುತ್ತಿದ್ದ ಕೇರಳದಲ್ಲಿ ನಿಷೇಧ ಹೇರಲಾಗಿರುವ …





ಕಾಸರಗೋಡು: ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಫ್ಯೂಸ್ ತೆಗೆದ ಕೆಎಸ್ಇಬಿಗೆ ವಿಚಿತ್ರವಾದ ತಿರುಗೇಟು ಯುವಕ ನೀಡಿದ್ದಾನೆ. ಕಾಸರಗೋಡು ನಗರದ ವಿವಿಧ ಭಾಗಗಳ ಫ್ಯೂಸ್ ತೆಗೆದು ಯುವಕ ಇದಕ್ಕೆ ಪ್ರತಿಕಾರ ನೀಡಿದ್ದಾನೆ. ಘಟನೆಯಲ್ಲಿ ಚೂರಿ ನಿವಾಸಿಯನ್ನು ಪೊಲೀಸರು

ಕಾಸರಗೋಡು: ಜಿಲ್ಲೆಯ ವಿವಿಧೆಡೆ ಪೊಲೀಸರು ನಿನ್ನೆ ನಡೆಸಿದ ಕಾರ್ಯಾ ಚರಣೆಯಲ್ಲಿ ಭಾರೀ ಪ್ರಮಾಣದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ವಶಪಡಿಸಲಾಗಿದೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಮೂರು ಕಾರುಗಳನ್ನು ವಶಕ್ಕೆ ತೆಗೆಯಲಾಗಿದೆ. ವಿದ್ಯಾನಗರ ಪೊಲೀಸರು ನಿನ್ನೆ

ಬಾಯಾರು: ಪೆರ್ವೋಡಿ ಬಾಣಪ್ಪಾಡಿ ನಿವಾಸಿ ದಿ| ಸಂಕಪ್ಪ ನಾಯಕ್ರವರ ಪುತ್ರ ಬಿಜೆಪಿ ಹಿರಿಯ ನೇತಾರ, ಪಂಚಾಯತ್ ಮಾಜಿ ಸದಸ್ಯ ಕಿಶೋರ್ ಕುಮಾರ್ ನಾಯಕ್ [62] ನಿಧನ ಹೊಂದಿ ದರು. ಕಳೆದ ಒಂದು ವರ್ಷದಿಂದ ಅಸೌಖ್ಯದಿಂದ

ಶಬರಿಮಲೆ: ಶಬರಿಮಲೆ ಶ್ರೀ ಅಯ್ಯಪ್ಪ ದೇವಸ್ಥಾನದ ತೀರ್ಥಾಟನೆ ನಾಳೆ ಆರಂಭಗೊಳ್ಳಲಿದೆ. ಅದಕ್ಕಿರುವ ಅಗತ್ಯದ ಪೂರ್ವಭಾವಿ ಸಿದ್ಧತೆಗಳು ಪೂರ್ಣಗೊಂಡಿದೆ. ನಾಳೆ ಸಂಜೆ 5 ಗಂಟೆಗೆ ತಂತ್ರಿ ವರ್ಯ ಕಂಠರರ್ ಮಹೇಶ್ ಮೋಹನ ರ್ರ ಸಾನಿಧ್ಯದಲ್ಲಿ ಮುಖ್ಯ

ಕಾಸರಗೋಡು: ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಫ್ಯೂಸ್ ತೆಗೆದ ಕೆಎಸ್ಇಬಿಗೆ ವಿಚಿತ್ರವಾದ ತಿರುಗೇಟು ಯುವಕ ನೀಡಿದ್ದಾನೆ. ಕಾಸರಗೋಡು ನಗರದ ವಿವಿಧ ಭಾಗಗಳ ಫ್ಯೂಸ್ ತೆಗೆದು ಯುವಕ ಇದಕ್ಕೆ ಪ್ರತಿಕಾರ ನೀಡಿದ್ದಾನೆ. ಘಟನೆಯಲ್ಲಿ ಚೂರಿ ನಿವಾಸಿಯನ್ನು ಪೊಲೀಸರು

ತಿರುವನಂತಪುರ: ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಸಾರ್ವತ್ರಿಕ ಶಿಕ್ಷಣ ಸಂಸ್ಥೆಗಳ ಕ್ರಿಸ್ಮಸ್ ಪರೀಕ್ಷೆಗಳ ದಿನಾಂಕಗಳಲ್ಲಿ ಬದಲಾವಣೆ ಯಾಗಲಿದೆ. ಅಕಾಡೆಮಿಕ್ ಕ್ಯಾಲೆಂಡರ್ ಅನುಸಾರ ದ. 11ರಿಂದ ಅರ್ಧವಾರ್ಷಿಕ ಪರೀಕ್ಷೆ ಆರಂಭವಾಗುವುದಾದರೂ 9, 11ರಂದುಮತದಾನ, 13ರಂದು

ಶ್ರೀನಗರ: ದೆಹಲಿಯಲ್ಲಿ ಕಾರು ಬಾಂಬ್ ಸ್ಪೋಟ ನಡೆದು 13 ಮಂ ದಿಯ ಪ್ರಾಣ ಬಲಿತೆಗೆದು ಹಲವರು ಗಾಯಗೊಂಡ ಕರಾಳತೆಯ ಭೀತಿ ಇನ್ನೂ ಮಾಸದಿರುವ ವೇಳೆಯಲ್ಲೇ ಶ್ರೀನಗರದಲ್ಲಿ ಪೊಲೀಸ್ ಠಾಣೆಯಲ್ಲಿ ನಿನ್ನೆ ತಡರಾತ್ರಿ ಇನ್ನೊಂದು ಅತೀ

ಕಾಬೂಲ್: ಅಪಘಾನಿಸ್ಥಾನದ ಅತೀ ದೊಡ್ಡ ನಗರವಾದ ಮಜರ್ ಇ ಶೆರೀಫ್ನಲ್ಲಿ 6.3 ತೀವ್ರತೆಯ ಭಾರೀ ಭೂಕಂಪ ಸಂಭವಿಸಿದೆ ಯೆಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಜಿಕಲ್ ಸರ್ವೇ ತಿಳಿಸಿದೆ. ಭೂಮಿಯ 28 ಕಿ.ಮೀ. ಆಳದಲ್ಲಿ ಈ ಭೂಕಂಪ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page