
ಕಾಸರಗೋಡು: ಕೇರಳದ ವ್ಯಾಪ್ತಿಗೊಳಪಟ್ಟ ಸಮುದ್ರ ಪ್ರದೇಶದಲ್ಲಿ ಅನಧಿಕೃತವಾಗಿ ಮೀನುಗಾರಿಕೆಯಲ್ಲಿ ತೊಡಗಿದ್ದ ಕರ್ನಾಟಕ ರಾಜ್ಯದ ನೋಂದಾವಣೆ ಹೊಂದಿರುವ ನೂರ್ ಇ ಬಹಾರ್ ಎಂಬ ಹೆಸರಿನ ಯಾಂತ್ರೀಕೃತ ಬೋಟನ್ನು ಮೀನುಗಾರಿಕಾ ಇಲಾಖೆಯ ಕಾಸರಗೋಡು ಸಹ ನಿರ್ದೇಶಕ ಕೆ. ಶ್ರೀಜೇಶ್ರ ನೇತೃತ್ವದ ತಂಡ ವಶಕ್ಕೆ ತೆಗೆದುಕೊಂಡಿದೆ. ಚೆರುವತ್ತೂರಿನ ಮಡಕ್ಕರ ಸಮುದ್ರ ಕಿನಾರೆಯಿಂದ ಸುಮಾರು ಒಂಭತ್ತು ನೋಟಿಕ್ಕಲ್ ಮೈಲು ದೂರದ ಸಮುದ್ರದಿಂದ ನಿನ್ನೆ ಬೋಟ್ ವಶಕ್ಕೆ ತೆಗೆದುಕೊಳ್ಳಲಾಗಿದೆ. ಸಹ ನಿರ್ದೇಶನ ನೇತೃತ್ವದಲ್ಲಿ ಮೀನುಗಾರಿಕಾ ಇಲಾಖೆಯ ಸಿವಿಲ್ ಆಫೀಸರ್ ಅರ್ಜುನ್ ಬಿ. ಪೊದುವಾಳ್, ಸಮುದ್ರ …
Read more “ಅನಧಿಕೃತ ಮೀನುಗಾರಿಕೆ: ಕರ್ನಾಟಕ ಬೋಟ್ ವಶಕ್ಕೆ; 2 ಲಕ್ಷ ರೂ. ದಂಡ ವಸೂಲಿ”
ಕಾಸರಗೋಡು: ದುರಸ್ತಿ ಕೆಲಸಕ್ಕಾಗಿ ಅಂಗಡಿಯಲ್ಲಿ ಇರಿಸಿದ್ದ ಮೋಟಾರ್ ಪಂಪನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಕಣ್ಣೂರು ಪೊಲೀಸರು ಕಾಸರಗೋಡು ನಿವಾಸಿಯನ್ನು ಬಂಧಿಸಿದ್ದಾರೆ. ಜಿಲ್ಲೆಯ ಚಿಟ್ಟಾರಿಕಲ್ ಕಡುಮೇನಿ ನಿವಾಸಿ ಥೋಮಸ್ (52) ಬಂಧಿತ ಆರೋಪಿ. ಕಣ್ಣೂರು ತೆಕ್ಕಿಬಜಾರ್ನಲ್ಲಿ ಅಂಗಡಿಯಲ್ಲಿ ದುರಸ್ತಿ ಕೆಲಸಕ್ಕಾಗಿ ಸಲಾಂ ಎಂಬವರು ತಂದಿರಿಸಿದ್ದ 18,೦೦೦ ರೂ. ಮೌಲ್ಯದ ಮೋಟಾರ್ ಪಂಪನ್ನು ಸೆ. 6ರಂದು ಕಳವುಗೈದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂ ಡಿದ್ದರು. ಇದಕ್ಕೆ ಸಂಬಂಧಿಸಿ ಪೊಲೀಸರು ನಡೆಸಿದ ತನಿಖೆಯಲ್ಲಿ ಆ ಪರಿಸರದ ಸಿಸಿ ಟಿವಿಯಲ್ಲಿ ಆರೋ ಪಿಯ …





ಕಾಸರಗೋಡು: ಕೇರಳದ ವ್ಯಾಪ್ತಿಗೊಳಪಟ್ಟ ಸಮುದ್ರ ಪ್ರದೇಶದಲ್ಲಿ ಅನಧಿಕೃತವಾಗಿ ಮೀನುಗಾರಿಕೆಯಲ್ಲಿ ತೊಡಗಿದ್ದ ಕರ್ನಾಟಕ ರಾಜ್ಯದ ನೋಂದಾವಣೆ ಹೊಂದಿರುವ ನೂರ್ ಇ ಬಹಾರ್ ಎಂಬ ಹೆಸರಿನ ಯಾಂತ್ರೀಕೃತ ಬೋಟನ್ನು ಮೀನುಗಾರಿಕಾ ಇಲಾಖೆಯ ಕಾಸರಗೋಡು ಸಹ ನಿರ್ದೇಶಕ ಕೆ.

ಕಾಸರಗೋಡು: ದುರಸ್ತಿ ಕೆಲಸಕ್ಕಾಗಿ ಅಂಗಡಿಯಲ್ಲಿ ಇರಿಸಿದ್ದ ಮೋಟಾರ್ ಪಂಪನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಕಣ್ಣೂರು ಪೊಲೀಸರು ಕಾಸರಗೋಡು ನಿವಾಸಿಯನ್ನು ಬಂಧಿಸಿದ್ದಾರೆ. ಜಿಲ್ಲೆಯ ಚಿಟ್ಟಾರಿಕಲ್ ಕಡುಮೇನಿ ನಿವಾಸಿ ಥೋಮಸ್ (52) ಬಂಧಿತ ಆರೋಪಿ. ಕಣ್ಣೂರು ತೆಕ್ಕಿಬಜಾರ್ನಲ್ಲಿ

ಕಾಸರಗೋಡು: ತ್ಯಾಜ್ಯ ಸಂಸ್ಕರಣೆ ವಲಯದಲ್ಲಿ ಕಾನೂನುಗಳ ಉಲ್ಲಂಘನೆ ಪರಿಶೀಲಿಸುವ ಜಿಲ್ಲಾ ಎನ್ಫೋರ್ಸ್ಮೆಂಟ್ ಸ್ಕ್ವಾಡ್ ನಡೆಸಿದ ತಪಾಸಣೆಯಲ್ಲಿ ಮಂಜೇಶ್ವರ ಪಂಚಾಯತ್ನ ಹೊಸಂಗಡಿಯಲ್ಲಿರುವ ಯಾಫ್ಕೋ ಇಂಡಸ್ಟ್ರೀಸ್ ಎಂಬ ಫ್ಲೈವುಡ್ ಕಂಪೆನಿಯ ಅನ್ಯರಾಜ್ಯ ಕಾರ್ಮಿಕರು ಮಲಿನಜಲವನ್ನು ಬಹಿರಂಗವಾಗಿ ಹರಿಯಬಿಟ್ಟ

ಕುಂಬಳೆ: ಕುಂಬಳೆ ಪ್ರೆಸ್ ಫಾರಂ ಡಿಜಿಟಲೈಸೇಶನ್ನಂಗವಾಗಿ ಯೂಟ್ಯೂಬ್, ಫೇಸ್ಬುಕ್, ಇನ್ಸ್ಟಾಗ್ರಾಂ ಪೇಜ್ಗಳ ಉದ್ಘಾಟ ನೆಯನ್ನು ಶಾಸಕ ಎಕೆಎಂ ಅಶ್ರಫ್, ಕಾಸರಗೋಡು ಬ್ಲೋಕ್ ಪಂಚಾ ಯತ್ ಸ್ಥಾಯೀ ಸಮಿತಿ ಅಧ್ಯಕ್ಷ ಅಶ್ರಫ್ ಕಾರ್ಳೆ ಎಂಬಿವರು ಸೇರಿ

ಕಾಸರಗೋಡು: ಕೇರಳದ ವ್ಯಾಪ್ತಿಗೊಳಪಟ್ಟ ಸಮುದ್ರ ಪ್ರದೇಶದಲ್ಲಿ ಅನಧಿಕೃತವಾಗಿ ಮೀನುಗಾರಿಕೆಯಲ್ಲಿ ತೊಡಗಿದ್ದ ಕರ್ನಾಟಕ ರಾಜ್ಯದ ನೋಂದಾವಣೆ ಹೊಂದಿರುವ ನೂರ್ ಇ ಬಹಾರ್ ಎಂಬ ಹೆಸರಿನ ಯಾಂತ್ರೀಕೃತ ಬೋಟನ್ನು ಮೀನುಗಾರಿಕಾ ಇಲಾಖೆಯ ಕಾಸರಗೋಡು ಸಹ ನಿರ್ದೇಶಕ ಕೆ.

ಬೆಂಗಳೂರು: ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಲ್ಲಿನ ಗಜಾನನ ದಾಮೋನೆ (65), ಶಾರದಾ ದಾಮೋನೆ (45), ಭಾರತಿ ದಾಮೋನೆ (50), ರೋಶನ್

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page