
ಉಪ್ಪಳ: ಸ್ನೇಹಿತರೊಂದಿಗೆ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಪೆರಿಂಗಡಿಯ ಅಲಿ ಹಾಗೂ ಸುಲೈಖ ದಂಪತಿಯ ಪುತ್ರ ಅಬೂ ಬಕರ್ ಅಸಾನ್ (13) ಮೃತಪಟ್ಟ ದುರ್ದೈವಿ. ಈತ ಮಂಗಲ್ಪಾಡಿ ಸರಕಾರಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ನಿನ್ನೆ ಸಂಜೆ ೫ ಗಂಟೆಗೆ ಘಟನೆ ಸಂಭವಿಸಿದೆ. ಪೆರಿಂಗಡಿ ಮಸೀದಿಯ ಕೆರೆಯಲ್ಲಿ ಸ್ನೇಹಿತರೊಂ ದಿಗೆ ಸ್ನಾನ ಮಾಡುತ್ತಿದ್ದಾಗ ಅಬೂಬಕರ್ ಅಸಾನ್ ನೀರಿನಲ್ಲಿ ಮುಳುಗಿದ್ದಾನೆನ್ನಲಾ ಗಿದೆ. ಜತೆಗಿದ್ದವರು ಸ್ನಾನ ಮಾಡಿ ಮನೆಗೆ ತೆರಳಲು ಸಿದ್ಧತೆಯಲ್ಲಿದ್ದಾಗ …
Read more “ಸ್ನೇಹಿತರೊಂದಿಗೆ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು”
ಕುಂಬಳೆ: ಕಾರು ತಡೆದು ನಿಲ್ಲಿಸಿ ಚಾಲಕನನ್ನು ಹೊರಗಿಳಿಸಿದ ಬಳಿಕ ಕಾರನ್ನು ಅಪಹರಣಗೈದ ಬಗ್ಗೆ ದೂರಲಾಗಿದೆ. ಕುಂಬಳೆ ಪೂಕಟ್ಟೆ ನಿವಾಸಿ ಮೊಹಮ್ಮದ್ ಸಯ್ಯೀದ್ ಮುಸಮ್ಮಿಲ್ ಎಂಬವರು ಈ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಿದ್ದಾರೆ. ನಿನ್ನೆ ರಾತ್ರಿ 11 ಗಂಟೆಗೆ ದೂರುಗಾರ ಚಲಾಯಿಸುತ್ತಿದ್ದ ಕಾರನ್ನು ಖಾದರ್ ಎಂಬ ವ್ಯಕ್ತಿ ಹಿಂಬಾಲಿಸಿದ್ದಾನೆ. ಬಳಿಕ ಸೀತಾಂಗೋಳಿಯಲ್ಲಿ ಕಾರನ್ನು ತಡೆದು ನಿಲ್ಲಿಸಿ ಚಾಲಕನನ್ನು ಹೊರಗಿಳಿಸಿದ ಬಳಿಕ ವ್ಯಕ್ತಿ ಕಾರನ್ನು ಅಪಹರಣಗೈದಿರುವುದಾಗಿ ದೂರಲಾಗಿದೆ. ಟಾಟಾ ಟಿಯಾಗೊ ಇಲೆಕ್ಟ್ರಿಕ್ ಕಾರನ್ನು ಅಪಹರಣಗೈದಿದ್ದು, ಚಟ್ಟಂಚಾಲ್ಗೆ ತಲುಪಿದಾಗ ಕಾರಿನ …





ಉಪ್ಪಳ: ಸ್ನೇಹಿತರೊಂದಿಗೆ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಪೆರಿಂಗಡಿಯ ಅಲಿ ಹಾಗೂ ಸುಲೈಖ ದಂಪತಿಯ ಪುತ್ರ ಅಬೂ ಬಕರ್ ಅಸಾನ್ (13) ಮೃತಪಟ್ಟ ದುರ್ದೈವಿ. ಈತ

ಕುಂಬಳೆ: ಕಾರು ತಡೆದು ನಿಲ್ಲಿಸಿ ಚಾಲಕನನ್ನು ಹೊರಗಿಳಿಸಿದ ಬಳಿಕ ಕಾರನ್ನು ಅಪಹರಣಗೈದ ಬಗ್ಗೆ ದೂರಲಾಗಿದೆ. ಕುಂಬಳೆ ಪೂಕಟ್ಟೆ ನಿವಾಸಿ ಮೊಹಮ್ಮದ್ ಸಯ್ಯೀದ್ ಮುಸಮ್ಮಿಲ್ ಎಂಬವರು ಈ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಿದ್ದಾರೆ. ನಿನ್ನೆ

ಕಾಸರಗೋಡು: ಕಾಲಿಕ್ಕಡವಿನಲ್ಲಿ ಎಂಡಿಎಂಎ ಸಹಿತ ಸೆರೆಗೀಡಾದ ಯೂತ್ ಕಾಂಗ್ರೆಸ್ ಕಾರ್ಯಕರ್ತನನ್ನು ಪಕ್ಷದಿಂದ ಹೊರಹಾಕಲಾಗಿದೆ. ಪೆರುಂಬಾವೂರ್ ವಲಿಯಕುಳಂ ಯೂನಿಟ್ ಸದಸ್ಯ ಮುಹಮ್ಮದ್ ಹುಸೈನ್ ಈ ತಿಂಗಳ ೯ರಂದು ಎಂಡಿಎಂಎ ಸಹಿತ ಸೆರೆಗೀಡಾಗಿ ದ್ದನು. ಅದೇ ದಿನದಂದು

ಕಾಸರಗೋಡು: ಸಹಕಾರಿ ಸೊಸೈಟಿಯಲ್ಲಿ ನಕಲಿ ಚಿನ್ನದೊಡವೆ ಗಳನ್ನು ಅಡವಿರಿಸಿ 5.75 ಲಕ್ಷ ರೂ.ಸಾಲ ಪಡೆದು ವಂಚನೆಗೈದ ದೂರಿನಂತೆ ಇಬ್ಬರ ವಿರುದ್ಧ ಮೇಲ್ಪರಂಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಂದ್ರಗಿರಿ ಕೀಯೂರು ಹೌಸ್ನ ತಾಜುದ್ದೀನ್ (47)ಮತ್ತು ಚಾತಂಗೈ

ಉಪ್ಪಳ: ಸ್ನೇಹಿತರೊಂದಿಗೆ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಪೆರಿಂಗಡಿಯ ಅಲಿ ಹಾಗೂ ಸುಲೈಖ ದಂಪತಿಯ ಪುತ್ರ ಅಬೂ ಬಕರ್ ಅಸಾನ್ (13) ಮೃತಪಟ್ಟ ದುರ್ದೈವಿ. ಈತ

ಕಾಸರಗೋಡು: ಯುವಮೋರ್ಛಾ ದ.ಕ. ಜಿಲ್ಲಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಕೊಲೆಗೈದ ಪ್ರಕರಣ ದಲ್ಲಿ ತಲೆಮರೆಸಿಕೊಂಡ ಆರೋಪಿ ಉಮ್ಮರ್ ಫಾರೂಕ್ ಎಂಬಾತ ಸೆರೆಗೀಡಾಗಿದ್ದಾನೆ. ಎನ್ಐಎ ಈತನನ್ನು ಕೊಚ್ಚಿಯಿಂದ ಬಂಧಿಸಿದೆ. ಈತನ ಕುರಿತು ಮಾಹಿತಿ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page