
ಕುಂಬಳೆ: ಕೊಲೆ ಸಹಿತ ಹಲವು ಪ್ರಕರಣಗಳಲ್ಲಿ ಆರೋಪಿಯಾದ ವ್ಯಕ್ತಿ ಇಲಿ ವಿಷ ಸೇವಿಸಿ ಚಿಕಿತ್ಸೆ ಮಧ್ಯೆ ಸಾವಿಗೀಡಾದ ಘಟನೆ ನಡೆದಿದೆ. ಕಾಸರಗೋಡು ಚೌಕಿ ನಿವಾಸಿಯೂ, ಪ್ರಸ್ತುತ ಕುಂಬಳೆ ಮಾವಿನಕಟ್ಟೆ ಕ್ವಾರ್ಟರ್ಸ್ನಲ್ಲಿ ವಾಸಿಸುತ್ತಿದ್ದ ಹಬೀಬ್ ಯಾನೆ ಅಭಿಲಾಷ್ (31) ಸಾವಿಗೀಡಾದ ವ್ಯಕ್ತಿಯಾಗಿದ್ದಾನೆ. ಮೂರು ದಿನಗಳ ಹಿಂದೆ ಈತ ಕುಂಬಳೆ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಅರೆಪ್ರಜ್ಞಾ ವಸ್ಥೆಯಲ್ಲಿ ಪತ್ತೆಯಾಗಿ ದ್ದನು.ಈ ಬಗ್ಗೆ ಲಭಿಸಿದ ಮಾಹಿತಿಯಂತೆ ಕುಂಬಳೆ ಪೊಲೀಸರು ಅಭಿಲಾಷ್ನನ್ನು ಮೊದಲು ಕಾಸರಗೋಡಿನ ಆಸ್ಪತ್ರೆಗೆ ತಲುಪಿಸಿದ್ದರು. ಬಳಿಕ ಸ್ಥಿತಿ ಗಂಭೀರ …
Read more “ಕೊಲೆ ಸಹಿತ ಹಲವು ಪ್ರಕರಣಗಳ ಆರೋಪಿ ಇಲಿವಿಷ ಸೇವಿಸಿ ಮೃತ್ಯು”
ಉಪ್ಪಳ: ಮಾದಕವಸ್ತು ಪ್ರಕರಣದಲ್ಲಿ ಸೆರೆಗೀಡಾದ ಬಳಿಕ ಜಾಮೀನು ಪಡೆದು ಬಿಡುಗಡೆ ಗೊಂಡು ತಲೆಮರೆಸಿಕೊಂಡಿದ್ದ ಉಪ್ಪಳ ನಿವಾಸಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಉಪ್ಪಳ ಪಚ್ಲಂಪಾರೆಯ ಫಸಲ್ (31) ಸೆರೆಗೀಡಾದ ಆರೋಪಿ. 2021ರಲ್ಲಿ ಉಳ್ಳಾಲ ಪೊಲೀಸರು ಈತನನ್ನು ಮಾದಕವಸ್ತು ಪ್ರಕರಣದಲ್ಲಿ ಬಂಧಿಸಿದ್ದರು. ಅನಂತರ ಜಾಮೀನಿನಲ್ಲಿ ಬಿಡುಗಡೆಗೊಂಡ ಈತ ನ್ಯಾಯಾಲಯದಲ್ಲಿ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈತ ಉಪ್ಪಳದ ಮನೆಗೆ ತಲುಪಿರುವ ವಿಷಯ ತಿಳಿದು ಉಳ್ಳಾಲ ಪೊಲೀಸರು ಅಲ್ಲಿಗೆ ದಾಳಿ ನಡೆಸಿ ಬಂಧಿಸಿದ್ದಾರೆ. ಆರೋಪಿಯನ್ನು ಮಂಗಳೂರು ಪ್ರಿನ್ಸಿಪಲ್ ಜಿಲ್ಲಾ ಸೆಶನ್ಸ್ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದು, ಈ …





ಕುಂಬಳೆ: ಕೊಲೆ ಸಹಿತ ಹಲವು ಪ್ರಕರಣಗಳಲ್ಲಿ ಆರೋಪಿಯಾದ ವ್ಯಕ್ತಿ ಇಲಿ ವಿಷ ಸೇವಿಸಿ ಚಿಕಿತ್ಸೆ ಮಧ್ಯೆ ಸಾವಿಗೀಡಾದ ಘಟನೆ ನಡೆದಿದೆ. ಕಾಸರಗೋಡು ಚೌಕಿ ನಿವಾಸಿಯೂ, ಪ್ರಸ್ತುತ ಕುಂಬಳೆ ಮಾವಿನಕಟ್ಟೆ ಕ್ವಾರ್ಟರ್ಸ್ನಲ್ಲಿ ವಾಸಿಸುತ್ತಿದ್ದ ಹಬೀಬ್ ಯಾನೆ

ಉಪ್ಪಳ: ಮಾದಕವಸ್ತು ಪ್ರಕರಣದಲ್ಲಿ ಸೆರೆಗೀಡಾದ ಬಳಿಕ ಜಾಮೀನು ಪಡೆದು ಬಿಡುಗಡೆ ಗೊಂಡು ತಲೆಮರೆಸಿಕೊಂಡಿದ್ದ ಉಪ್ಪಳ ನಿವಾಸಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಉಪ್ಪಳ ಪಚ್ಲಂಪಾರೆಯ ಫಸಲ್ (31) ಸೆರೆಗೀಡಾದ ಆರೋಪಿ. 2021ರಲ್ಲಿ ಉಳ್ಳಾಲ ಪೊಲೀಸರು ಈತನನ್ನು

ಕಾಸರಗೋಡು: ನಗರದ ಕರಂದಕ್ಕಾಡು ಜಂಕ್ಷನ್ನ ಅಂಡರ್ಪಾಸ್ನಲ್ಲಿ ಭಾರೀ ಪ್ರಮಾಣದಲ್ಲಿ ತ್ಯಾಜ್ಯ ತುಂಬಿ ಕೊಂಡಿದ್ದು, ಇದರಿಂದ ಸ್ಥಳೀಯರಿಗೆ ಹಾಗೂ ವಾಹನ ಪ್ರಯಾಣಿಕರಿಗೆ ದುರ್ನಾತ ಬೀರತೊಡಗಿದೆ. ರಾತ್ರಿ ಹೊತ್ತಿನಲ್ಲಿ ಈ ರಸ್ತೆಯಲ್ಲಿ ಸಂಚರಿಸುವ ಕೆಲವು ಮಂದಿ ಆಹಾರ

ಕಾಸರಗೋಡು: ನೀಟ್ ಪರೀಕ್ಷೆಯಲ್ಲಿ ನಡೆದ ಅವ್ಯವಹಾರ ಹಾಗೂ ಅದರಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೈಯ್ಯಬೇಕಾಗಿ ಬಂದಿರುವುದನ್ನು ಪ್ರತಿಭಟಿಸಿ ಎಸ್ಎಫ್ಐಯ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ನಿನ್ನೆ ಕಾಸರಗೋಡು ಪ್ರಧಾನ ಅಂಚೆ ಕಚೇರಿಗೆ ಪ್ರತಿಭಟನಾ ಮಾರ್ಚ್ ನಡೆಸಿದುದಕ್ಕೆ

ಕುಂಬಳೆ: ಕೊಲೆ ಸಹಿತ ಹಲವು ಪ್ರಕರಣಗಳಲ್ಲಿ ಆರೋಪಿಯಾದ ವ್ಯಕ್ತಿ ಇಲಿ ವಿಷ ಸೇವಿಸಿ ಚಿಕಿತ್ಸೆ ಮಧ್ಯೆ ಸಾವಿಗೀಡಾದ ಘಟನೆ ನಡೆದಿದೆ. ಕಾಸರಗೋಡು ಚೌಕಿ ನಿವಾಸಿಯೂ, ಪ್ರಸ್ತುತ ಕುಂಬಳೆ ಮಾವಿನಕಟ್ಟೆ ಕ್ವಾರ್ಟರ್ಸ್ನಲ್ಲಿ ವಾಸಿಸುತ್ತಿದ್ದ ಹಬೀಬ್ ಯಾನೆ

ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ಫೋರ್ಸ್ಮೆಂಟ್ ತನಿಖೆ ಮುಂದುವರಿಸಬಹುದೆಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ. ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ ಅಪೀಲು ಸಲ್ಲಿಸಲು ಎರಡು ವಾರಗಳ ಸಮಯ ನೀಡಬೇಕೆಂಬ ಸಿಎಂಆರ್ಎಲ್ ಕಂಪೆನಿಯ ನ್ಯಾಯವಾದಿಯ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page