
ತಿರುವನಂತಪುರ: 16ನೇ ವಿಧಾನಸಭೆಯ ಮೊದಲ ನೀತಿಗಳನ್ನು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಭಾಷಣದ ಮೂಲಕ ಘೋಷಿಸುವುದರೊಂದಿಗೆ ವಿಧಾ ನಸಭಾ ಅಧಿವೇಶನ ಇಂದು ಬೆಳಿಗ್ಗೆ ಪುನರಾರಂಭಗೊಂಡಿತು. ಕೇರಳದ ವಿಧಾನಸಭೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿ ಎಂಬಂತೆ ವಂದೇ ಮಾತರಂ ಗೀತೆಯ ಆಲಾಪನೆಯೊಂದಿಗೆ ಆರಂಭಗೊಡ ವಿಧಾನಸಭಾ ಅಧಿವೇಶನ ಇದಾಗಿದೆಯೆಂಬ ವಿಶೇಷತೆಯೂ ಇಂದಿನ ಅಧಿವೇಶನ ಹೊಂದಿದೆ. ಆದರೆ ವಂದೇ ಮಾತರಂ ಗೀತೆಯ ಪೂರ್ಣ ಆಲಾಪನೆ ನಡೆಸದೆ ಮೊದಲ ಸಾಲನ್ನು ಮಾತ್ರವೇ ಆಲಾಪಿಸಲಾಯಿತು. ರಾಜ್ಯದ ಎಲ್ಲಾ ಕುಟುಂಬದವರಿಗೂ ತಲಾ 25 ಲಕ್ಷ ರೂ.ಗಳ …
ಕಾಸರಗೋಡು: ಒಂದು ತಿಂಗಳ ಹಿಂದೆ ವಿವಾಹಿತೆಯಾದ ಯುವತಿ ವಿಷ ಸೇವಿಸಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬೇಡಗಂ ಪೊಲೀಸ್ ಠಾಣೆ ವ್ಯಾಪ್ತಿಯ ಕುಟ್ಟಿಕ್ಕೋಲ್ ಬೇತೂರುಪಾರ ವಟ್ಟಂತಟ್ಟ ನಿವಾಸಿಯಾದ ಅಶ್ವತಿ (25) ಸಾವಿಗೀಡಾದ ಯುವತಿಯಾಗಿದ್ದಾಳೆ. ಕಾಸರಗೋಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾದಿಯಾಗಿದ್ದ ಅಶ್ವತಿ ಅಂಬಲತ್ತರ ಪೊಲೀಸ್ ಠಾಣೆ ವ್ಯಾಪ್ತಿಯ ಪರಕ್ಕಳಾಯಿ ಚೀಟ್ಟಕ್ಕಾವ್ ನಿವಾಸಿ ರೂಪೇಶ್ರ ಪತ್ನಿಯಾಗಿದ್ದಾಳೆ. ಒಂದು ತಿಂಗಳ ಹಿಂದೆ ಇವರ ಮದುವೆ ನಡೆದಿತ್ತು. ಮೇ 18ರಂದು ಕಾಸರಗೋಡಿನ ವಾಸ ಸ್ಥಳದಲ್ಲಿ ಅಶ್ವತಿ ವಿಷ ಸೇವಿಸಿ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಸ್ಥಿತಿ …
Read more “ಒಂದು ತಿಂಗಳ ಹಿಂದೆ ಮದುವೆಯಾದ ಯುವತಿ ವಿಷ ಸೇವಿಸಿ ಸಾವಿಗೆ ಶರಣು”

ತಿರುವನಂತಪುರ: 16ನೇ ವಿಧಾನಸಭೆಯ ಮೊದಲ ನೀತಿಗಳನ್ನು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಭಾಷಣದ ಮೂಲಕ ಘೋಷಿಸುವುದರೊಂದಿಗೆ ವಿಧಾ ನಸಭಾ ಅಧಿವೇಶನ ಇಂದು ಬೆಳಿಗ್ಗೆ ಪುನರಾರಂಭಗೊಂಡಿತು. ಕೇರಳದ ವಿಧಾನಸಭೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿ ಎಂಬಂತೆ

ಕಾಸರಗೋಡು: ಒಂದು ತಿಂಗಳ ಹಿಂದೆ ವಿವಾಹಿತೆಯಾದ ಯುವತಿ ವಿಷ ಸೇವಿಸಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬೇಡಗಂ ಪೊಲೀಸ್ ಠಾಣೆ ವ್ಯಾಪ್ತಿಯ ಕುಟ್ಟಿಕ್ಕೋಲ್ ಬೇತೂರುಪಾರ ವಟ್ಟಂತಟ್ಟ ನಿವಾಸಿಯಾದ ಅಶ್ವತಿ (25) ಸಾವಿಗೀಡಾದ ಯುವತಿಯಾಗಿದ್ದಾಳೆ. ಕಾಸರಗೋಡಿನ ಖಾಸಗಿ

ಕಾಸರಗೋಡು: ನಾಲ್ಕು ತಿಂಗಳ ಹಿಂದೆ ವಿವಾಹಿತೆಯಾದ ಯುವತಿ ಪತಿ ಮನೆಯಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತಳಿಪರಂಬ ಕರಿಂಬತ್ನ ಆಕಾಶ್ ಮೋಹನ್ರ ಪತ್ನಿ ಸಾಂದ್ರತಾರ (22) ಸಾವಿಗೀಡಾದ ಯುವತಿ. ಈಕೆ ನೃತ್ಯ ಅಧ್ಯಾಪಿಕೆಯಾಗಿದ್ದಳು.

ಮುಳ್ಳೇರಿಯ: ಬೆಳ್ಳೂರು ಪಳ್ಳಪ್ಪಾಡಿಯಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಯುವತಿಯ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕರ್ನಾಟಕದ ಪುತ್ತೂರು ಬಳಿಯ ಮಾಡಾವು ಬದ್ರಿಯಾ ಜುಮಾ ಮಸೀದಿ ಪರಿಸರ ದಲ್ಲಿ

ಕಾಸರಗೋಡು: ಒಂದು ತಿಂಗಳ ಹಿಂದೆ ವಿವಾಹಿತೆಯಾದ ಯುವತಿ ವಿಷ ಸೇವಿಸಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಬೇಡಗಂ ಪೊಲೀಸ್ ಠಾಣೆ ವ್ಯಾಪ್ತಿಯ ಕುಟ್ಟಿಕ್ಕೋಲ್ ಬೇತೂರುಪಾರ ವಟ್ಟಂತಟ್ಟ ನಿವಾಸಿಯಾದ ಅಶ್ವತಿ (25) ಸಾವಿಗೀಡಾದ ಯುವತಿಯಾಗಿದ್ದಾಳೆ. ಕಾಸರಗೋಡಿನ ಖಾಸಗಿ

ತಿರುವನಂತಪುರ: 16ನೇ ವಿಧಾನಸಭೆಯ ಮೊದಲ ನೀತಿಗಳನ್ನು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಭಾಷಣದ ಮೂಲಕ ಘೋಷಿಸುವುದರೊಂದಿಗೆ ವಿಧಾ ನಸಭಾ ಅಧಿವೇಶನ ಇಂದು ಬೆಳಿಗ್ಗೆ ಪುನರಾರಂಭಗೊಂಡಿತು. ಕೇರಳದ ವಿಧಾನಸಭೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿ ಎಂಬಂತೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟಿರುವ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಅನಿಶ್ಚಿತತೆಯಿಂದಾಗಿ ದೇಶದಲ್ಲಿ ಇಂಧನ ದರಗಳು ಮತ್ತೊಮ್ಮೆ ಗಗನಕ್ಕೇರಿದೆ. ಇದರಂತೆ ದೇಶಾದ್ಯಂತ ಇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page