
ಉಪ್ಪಳ: ವಾಹನ ಅಪಘಾತದಲ್ಲಿ ಹೋಟೆಲ್ ನೌಕರನಾದ ಯುವಕ ಮೃತಪಟ್ಟ ಘಟನೆಯಿಂದ ನಾಡಿನಲ್ಲಿ ಶೋಕಸಾಗರ ಸೃಷ್ಟಿಯಾಗಿದೆ. ಉಪ್ಪಳ ನಯಾಬಜಾರ್ ಬಳಿಯ ಯು.ಕೆ. ಫ್ಲಾಟ್ನಲ್ಲಿ ವಾಸಿಸುವ ಐಮಾನುಲ್ಲ (19) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಐಮಾನುಲ್ಲ ಹೊಸಂಗಡಿಯಲ್ಲಿ ಹೋಟೆಲ್ ನೌಕರನಾಗಿದ್ದರು. ನಿನ್ನೆ ಮಧ್ಯಾಹ್ನ 1 ಗಂಟೆ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಮಂಜೂರು ಸೇತುವೆ ಬಳಿ ಸರ್ವೀಸ್ ರಸ್ತೆಯ ದ್ವಾರದಲ್ಲಿ ಅಪಘಾತವುಂಟಾಗಿದೆ. ಐಮಾನುಲ್ಲ ಚಲಾಯಿಸುತ್ತಿದ್ದ ಬೈಕ್ ಟಿಪ್ಪರ್ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಟಿಪ್ಪರ್ ಲಾರಿ ಹೊಸಂಗಡಿಯಿಂದ ಉಪ್ಪಳ ಭಾಗಕ್ಕೆ …
Read more “ಟಿಪ್ಪರ್ ಲಾರಿ ಹಿಂಬದಿಗೆ ಬೈಕ್ ಢಿಕ್ಕಿ: ಯುವಕನ ಸಾವಿನಿಂದ ಶೋಕಸಾಗರ”
ತಲಪಾಡಿ: ಬೈಕ್ನ್ನು ತಡೆದು ನಿಲ್ಲಿಸಿ ಯುವಕನನ್ನು ತಂಡವೊಂದು ಇರಿದು ಕೊಲೆಗೈದ ಘಟನೆ ತೊಕ್ಕೊಟ್ಟುನಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಮೂಲತಃ ಕುದ್ರೋಳಿ ನಿವಾಸಿ ಹಾಗೂ ಕಳೆದ ಹಲವಾರು ವರ್ಷಗಳಿಂದ ತಲಪಾಡಿ ಬಳಿಯ ಉಚ್ಚಿಲ ಅಜ್ಜಿನಡ್ಕ ಮುಳ್ಳುಗುಡ್ಡೆಯಲ್ಲಿ ವಾಸವಾಗಿರು ಆರೀಫ್ ಹುಸೈನ್ ಯಾನೆ ಟ್ಯಾಬ್ಲೆಟ್ ಆರೀಫ್ (42)ನನ್ನು ಬರ್ಬರವಾಗಿ ಕೊಲೆಗೈಯ್ಯಲಾಗಿದೆ. ಮಂಗಳೂರಿನ ಧಕ್ಕೆಯಲ್ಲಿ ಮೀನು ವ್ಯಾಪಾರಿಯಾಗಿರುವ ಆರೀಫ್ ಹುಸೈನ್ ಇಂದು ಮುಂಜಾನೆ ಬೈಕ್ನಲ್ಲಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ತೊಕ್ಕೊಟ್ಟು ಫ್ಲೈಓವರ್ಗೆ ತಲುಪಿದಾಗ ಕಾರಿನಲ್ಲಿ ತಲುಪಿದ ತಂಡವೊಂದು ಬೈಕನ್ನು …
Read more “ಮುಂಜಾನೆ ನಡೆದ ಭೀಕರ ಘಟನೆ: ಯುವಕನನ್ನು ಕಡಿದು ಬರ್ಬರ ಕೊಲೆ; ಕೊಲೆಗಾರರಿಗಾಗಿ ತನಿಖೆ ತೀವ್ರ”





ಉಪ್ಪಳ: ವಾಹನ ಅಪಘಾತದಲ್ಲಿ ಹೋಟೆಲ್ ನೌಕರನಾದ ಯುವಕ ಮೃತಪಟ್ಟ ಘಟನೆಯಿಂದ ನಾಡಿನಲ್ಲಿ ಶೋಕಸಾಗರ ಸೃಷ್ಟಿಯಾಗಿದೆ. ಉಪ್ಪಳ ನಯಾಬಜಾರ್ ಬಳಿಯ ಯು.ಕೆ. ಫ್ಲಾಟ್ನಲ್ಲಿ ವಾಸಿಸುವ ಐಮಾನುಲ್ಲ (19) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಐಮಾನುಲ್ಲ ಹೊಸಂಗಡಿಯಲ್ಲಿ ಹೋಟೆಲ್

ತಲಪಾಡಿ: ಬೈಕ್ನ್ನು ತಡೆದು ನಿಲ್ಲಿಸಿ ಯುವಕನನ್ನು ತಂಡವೊಂದು ಇರಿದು ಕೊಲೆಗೈದ ಘಟನೆ ತೊಕ್ಕೊಟ್ಟುನಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಮೂಲತಃ ಕುದ್ರೋಳಿ ನಿವಾಸಿ ಹಾಗೂ ಕಳೆದ ಹಲವಾರು ವರ್ಷಗಳಿಂದ ತಲಪಾಡಿ ಬಳಿಯ ಉಚ್ಚಿಲ ಅಜ್ಜಿನಡ್ಕ ಮುಳ್ಳುಗುಡ್ಡೆಯಲ್ಲಿ

ಕಾಸರಗೋಡು: ವಿದ್ಯಾನಗರ ನೆಲ್ಕಳ ಶ್ರೀ ಅಯ್ಯಪ್ಪ ಭಜನಾ ಮಂದಿರ ಸಮೀಪದ ಸೆಕೆಂಡ್ ಕ್ರಾಸ್ ರಸ್ತೆಯ ನಿವಾಸಿ ಕೆ.ಜಿ. ಪ್ರಸಾದ್ ಕುಮಾರ್ (52) ನಿಧನ ಹೊಂದಿ ದರು. ಹಳದಿ ಕಾಮಾಲೆ ಹಿನ್ನೆಲೆ ಯಲ್ಲಿ ಕಳೆದ ಒಂದು

ಕಾಸರಗೋಡು: ಕೇರಳ ವಿಧಾನ ಸಭೆಗೆ ಎಪ್ರಿಲ್ 9ರಂದು ನಡೆಯಲಿರುವ ಚುನಾವಣೆಗೆ ಸಲ್ಲಿಸಿರುವ ನಾಮಪತ್ರ ಗಳನ್ನು ಹಿಂಪಡೆಯುವ ಪ್ರಕ್ರಿಯೆಗಳು ನಿನ್ನೆ ಪೂರ್ಣಗೊಂಡಿರುವಂತೆಯೇ ಅಂತಿಮ ಚುನಾವಣಾ ಕಣದಲ್ಲಿ ಕಾಸರ ಗೋಡು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ 32

ಉಪ್ಪಳ: ವಾಹನ ಅಪಘಾತದಲ್ಲಿ ಹೋಟೆಲ್ ನೌಕರನಾದ ಯುವಕ ಮೃತಪಟ್ಟ ಘಟನೆಯಿಂದ ನಾಡಿನಲ್ಲಿ ಶೋಕಸಾಗರ ಸೃಷ್ಟಿಯಾಗಿದೆ. ಉಪ್ಪಳ ನಯಾಬಜಾರ್ ಬಳಿಯ ಯು.ಕೆ. ಫ್ಲಾಟ್ನಲ್ಲಿ ವಾಸಿಸುವ ಐಮಾನುಲ್ಲ (19) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಐಮಾನುಲ್ಲ ಹೊಸಂಗಡಿಯಲ್ಲಿ ಹೋಟೆಲ್

ತೃಶೂರು: ಜಿಮ್ನೇಶ್ಯಮ್ ಹಾಗೂ ಬ್ಯೂಟಿ ಸೆಲೂನ್ನ ಮರೆಯಲ್ಲಿ ಮಾದಕವಸ್ತು ಮಾರಾಟ ನಡೆಸುತ್ತಿದ್ದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ತೃಪ್ರಯಾರ್ನ ಜಿಮ್ನೇಶ್ಯಮ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೆರಿಂಙೋಟುಕರ ತಾನ್ಯಂ ನಿವಾಸಿ ಶ್ರೀಲಕ್ಷ್ಮಿ (30) ಸೆರೆಗೀಡಾದ ಯುವತಿ. ಈಕೆಯ ಕೈಯಿಂದ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page