
ಕುಂಬಳೆ: ನಾಡಿನ ಅಭಿವೃದ್ಧಿಯಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳಿಗೂ ಜವಾಬ್ದಾ ರಿಯಿಲ್ಲವೇ ಎಂದು ನಾಗರಿಕರು ಪ್ರಶ್ನಿಸ ತೊಡಗಿ ದ್ದಾರೆ. ನಾಡಿನಲ್ಲಿ ಪರಿಹರಿಸ ಲಾಗದ ಹಲವು ಸಮಸ್ಯೆಗಳಿದ್ದು, ವಿಧಾನಸಭಾ ಚುನಾವಣೆಯ ಈ ಸಂದರ್ಭದಲ್ಲಿ ನಾಗರಿಕರು ಈ ಬಗ್ಗೆ ಪ್ರಶ್ನಿಸುತ್ತಿರುವು ದು ರಾಜಕೀಯ ಪಕ್ಷ ಗಳಿಗೆ ತಲೆನೋವಾಗಿ ಪರಿಣಮಿಸಿದೆ. ಕುಂಬಳೆ ಪೇರಾಲ್ ವಾರ್ಡ್ನ ‘ತಾಯಲ್’ ಶಾಲೆ ರಸ್ತೆಯನ್ನು ಸಂಚಾರಯೋಗ್ಯಗೊಳಿಸಬೇಕೆಂದು ನಾಗರಿಕರು ಕಳೆದ ಎರಡು ದಶಕಗಳಿಂದಲೇ ಬೇಡಿಕೆ ಮುಂದಿರಿಸಿ ದ್ದಾರೆ. ಹಲವು ವರ್ಷಗಳಿಂದ ಮರು ಡಾಮರೀಕರಣ ನಡೆಯದ ಈ ರಸ್ತೆ ಇದೀಗ ಶೋಚನೀಯ ಸ್ಥಿತಿಯಲ್ಲಿದೆ. …
ಕುಂಬಳೆ: ಅತೀ ವಿಶಾಲವಾದ ಕಟ್ಟಡ ಕುಂಬಳೆ ಮೃಗಾಸ್ಪತ್ರೆಗೆ ಇದ್ದರೂ ಇದರಿಂದ ಯಾವುದೇ ಪ್ರಯೋಜನ ಕೃಷಿಕರಿಗೆ ಲಭಿಸುತ್ತಿಲ್ಲವೆಂದು ದೂರ ಲಾಗಿದೆ. ಇಲ್ಲಿ ಮೃಗಗಳಿಗೆ ಚುಚ್ಚುಮದ್ದು ಇಲ್ಲ. ಔಷಧಿ ಇಲ್ಲ. ಇದರಿಂದಾಗಿ ಕ್ಷೀರ ಕೃಷಿಕರು ಸಂಕಷ್ಟದಲ್ಲಿದ್ದಾರೆ. ಹಲವಾರು ತಿಂಗಳಿಗಳಿಂದ ಇದೇ ಸ್ಥಿತಿ ಮುಂದುವರಿಯುತ್ತಿದ್ದರೂ ಈ ಬಗ್ಗೆ ಗಮನ ಹರಿಸಲು ಯಾರೂ ಮುಂದಾಗುತ್ತಿಲ್ಲವೆಂದು ಕ್ಷೀರ ಕೃಷಿಕರು ದೂರುತ್ತಾರೆ.ಪಂಚಾಯತ್ ವ್ಯಾಪ್ತಿಯಲ್ಲಿ ಸಣ್ಣ ಹಾಗೂ ದೊಡ್ಡ ಮಟ್ಟಿನ ನೂರಾರು ಮಂದಿ ಹೈನುಗಾರರು ಇದ್ದು, ಅಲ್ಲದೆ ಇತರ ಪ್ರಾಣಿ ಪ್ರೇಮಿಗಳು ಕೂಡಾ ತಮ್ಮ ಮನೆಯಲ್ಲಿ ಸಾಕುಪ್ರಾಣಿಗಳನ್ನು …
Read more “ಸುಂದರ ಕಟ್ಟಡವಿದೆ ಕುಂಬಳೆ ಮೃಗಾಸ್ಪತ್ರೆಗೆ ಆದರೆ ಒಳಗೆ ಶೂನ್ಯ; ಕ್ಷೀರ ಕೃಷಿಕರು ಸಂಕಷ್ಟದಲ್ಲಿ”





ಕುಂಬಳೆ: ನಾಡಿನ ಅಭಿವೃದ್ಧಿಯಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳಿಗೂ ಜವಾಬ್ದಾ ರಿಯಿಲ್ಲವೇ ಎಂದು ನಾಗರಿಕರು ಪ್ರಶ್ನಿಸ ತೊಡಗಿ ದ್ದಾರೆ. ನಾಡಿನಲ್ಲಿ ಪರಿಹರಿಸ ಲಾಗದ ಹಲವು ಸಮಸ್ಯೆಗಳಿದ್ದು, ವಿಧಾನಸಭಾ ಚುನಾವಣೆಯ ಈ ಸಂದರ್ಭದಲ್ಲಿ ನಾಗರಿಕರು ಈ ಬಗ್ಗೆ ಪ್ರಶ್ನಿಸುತ್ತಿರುವು

ಕುಂಬಳೆ: ಅತೀ ವಿಶಾಲವಾದ ಕಟ್ಟಡ ಕುಂಬಳೆ ಮೃಗಾಸ್ಪತ್ರೆಗೆ ಇದ್ದರೂ ಇದರಿಂದ ಯಾವುದೇ ಪ್ರಯೋಜನ ಕೃಷಿಕರಿಗೆ ಲಭಿಸುತ್ತಿಲ್ಲವೆಂದು ದೂರ ಲಾಗಿದೆ. ಇಲ್ಲಿ ಮೃಗಗಳಿಗೆ ಚುಚ್ಚುಮದ್ದು ಇಲ್ಲ. ಔಷಧಿ ಇಲ್ಲ. ಇದರಿಂದಾಗಿ ಕ್ಷೀರ ಕೃಷಿಕರು ಸಂಕಷ್ಟದಲ್ಲಿದ್ದಾರೆ. ಹಲವಾರು

ಕಾಸರಗೋಡು: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಸರಗೋಡು ಪೊಲೀಸರು ಇಂದು ಮುಂಜಾನೆ ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಸರಿಯಾದ ದಾಖಲುಪತ್ರಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 11,40,000 ರೂ. ನಗದು ಪತ್ತೆಹಚ್ಚಿ ವಶಪಡಿಸಿಕೊಂ ಡಿದ್ದಾರೆ. ಇದಕ್ಕೆ ಸಂಬಂಧಿಸಿ ಕಣ್ಣೂರು ಅಳಿಕ್ಕಲ್

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಸಾರ್ವಜನಿಕ ತೈಲ ಕಂಪೆನಿಗಳು ವಾಣಿಜ್ಯ ಬಳಕೆಯ 19 ಕೆ.ಜಿ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಂದಿನಿಂದ 195/5- ರೂ.ನಂತೆ ಹೆಚ್ಚಳಮಾಡಿವೆ.ಇದರಿಂದಾಗಿ ಕೇರಳದಲ್ಲಿ 19

ಕುಂಬಳೆ: ನಾಡಿನ ಅಭಿವೃದ್ಧಿಯಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳಿಗೂ ಜವಾಬ್ದಾ ರಿಯಿಲ್ಲವೇ ಎಂದು ನಾಗರಿಕರು ಪ್ರಶ್ನಿಸ ತೊಡಗಿ ದ್ದಾರೆ. ನಾಡಿನಲ್ಲಿ ಪರಿಹರಿಸ ಲಾಗದ ಹಲವು ಸಮಸ್ಯೆಗಳಿದ್ದು, ವಿಧಾನಸಭಾ ಚುನಾವಣೆಯ ಈ ಸಂದರ್ಭದಲ್ಲಿ ನಾಗರಿಕರು ಈ ಬಗ್ಗೆ ಪ್ರಶ್ನಿಸುತ್ತಿರುವು

ತಿರುವನಂತಪುರ: ಮಾರ್ಚ್ 5ರಂದು ಆರಂಭಗೊಂಡ ಎಸ್ಎಸ್ಎಲ್ಸಿ ಪರೀಕ್ಷೆ ಇಂದು ಕೊನೆಗೊಳ್ಳಲಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಎಪ್ರಿಲ್ 16ರಂದು ಆರಂಭಗೊಳ್ಳಲಿದೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ಬಾರಿ ಫಲಿತಾಂಶ ಪ್ರಕಟಗೊಳ್ಳುವಲ್ಲಿ ಅಲ್ಪ ವಿಳಂಬವಾಗುವ ಸಾಧ್ಯತೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಭಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಛಾ ತೈಲ ದರ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಗಗನಕ್ಕೇರದಂತೆ ತಡೆಯಲು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page