
ಉಪ್ಪಳ: ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಪಾವೂರಿನಿಂದ ಅಪಹರಣಕ್ಕೀಡಾದ ಮಧ್ಯ ವಯಸ್ಕನನ್ನು ಪೊಲೀಸರು ಅತೀ ಸಾಹಸಿಕವಾಗಿ ರಕ್ಷಿಸಿದ್ದಾರೆ. ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿಯನ್ನು ಪೊಲೀಸ್ ಇನ್ಸ್ಪೆಕ್ಟರ್ ಪಿ.ಅಜಿತ್ ಕುಮಾರ್ ನೇತೃತ್ವದಲ್ಲಿ ಸೆರೆಹಿಡಿಯ ಲಾಗಿದೆ. ಅಪಹರಣಕ್ಕಾಗಿ ಬಳಸಿದ ಎರಡು ಕಾರುಗಳನ್ನು ಕಸ್ಟಡಿಗೆ ತೆಗೆಯಲಾಗಿದೆ. ಮಂಜೇಶ್ವರ ಪಾವೂರು ನಿವಾಸಿಗಳಾದ ಅಬ್ದುಲ್ ಗಫೂರ್ (25), ಅಬ್ದುಲ್ ಅನಸ್ (27), ಮುಹಮ್ಮದ್ ಶಿಹಾಬ್ (40), ಮುಹಮ್ಮದ್ ರಫೀಕ್ (40) ಎಂಬಿವರು ಬಂಧಿತ ಆರೋಪಿಗಳಾಗಿದ್ದಾರೆ. ಪಾವೂರು ಕೊಂಬಂಕುಳಿಯ ಸಾಮಿಯ ಕ್ವಾರ್ಟರ್ಸ್ನಲ್ಲಿ ವಾಸಿಸುವ ಅಬ್ದುಲ್ …
ತಿರುವನಂತಪುರ: ಒಂದು ವಾರದ ಬಿಡುವಿನ ಬಳಿಕ ಇಂದು ಪುನರಾರಂಭ ಗೊಂಡ ರಾಜ್ಯ ವಿಧಾನಸಭೆಯ ಅಧಿವೇಶನದಲ್ಲಿ ಶಬರಿಮಲೆ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ಶಬರಿಮಲೆ ತಂತ್ರಿವರ್ಯರನ್ನು ಬಂಧಿಸಿದ ವಿಷಯವನ್ನು ಎತ್ತಿ ಹಿಡಿದು ವಿಪಕ್ಷಗಳು ನಡೆಸಿದ ಪ್ರತಿಭಟನೆ ವಿಧಾನಸಭಾ ಅಧಿವೇಶನವನ್ನು ಕಲುಷಿತಗೊಳಿಸಿತು. ಮಾತ್ರವಲ್ಲ ವಿಧಾನಸಭೆಗೆ ಆಗಮಿಸುವ ವೇಳೆ ವಿಪಕ್ಷೀಯರು ಕೈಯಲ್ಲಿ ಫಲಕ ಗಳನ್ನು ಹಿಡಿದು ಸದನಕ್ಕೆ ಆಗಮಿಸಿ ಶಬರಿಮಲೆ ತಂತ್ರಿವರ್ಯರ ಹೇಳಿಕೆ ಯನ್ನು ಎತ್ತಿ ಹಿಡಿದು ಅದರ ಹೆಸರಲ್ಲಿ ಸರಕಾರದ ವಿರುದ್ಧ ಘೋಷಣೆಗಳನ್ನು ಮೊಳಗಿಸಿ ನಂತರ ಸಭಾತ್ಯಾಗ ನಡೆಸಿ ದರು. …
Read more “ತಂತ್ರಿವರ್ಯರ ವಾದ ಎತ್ತಿ ಹಿಡಿದ ವಿಪಕ್ಷ: ಕಲುಷಿತಗೊಂಡ ವಿಧಾನಸಭಾ ಅಧಿವೇಶನ”





ಉಪ್ಪಳ: ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಪಾವೂರಿನಿಂದ ಅಪಹರಣಕ್ಕೀಡಾದ ಮಧ್ಯ ವಯಸ್ಕನನ್ನು ಪೊಲೀಸರು ಅತೀ ಸಾಹಸಿಕವಾಗಿ ರಕ್ಷಿಸಿದ್ದಾರೆ. ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿಯನ್ನು ಪೊಲೀಸ್ ಇನ್ಸ್ಪೆಕ್ಟರ್ ಪಿ.ಅಜಿತ್ ಕುಮಾರ್ ನೇತೃತ್ವದಲ್ಲಿ ಸೆರೆಹಿಡಿಯ ಲಾಗಿದೆ.

ತಿರುವನಂತಪುರ: ಒಂದು ವಾರದ ಬಿಡುವಿನ ಬಳಿಕ ಇಂದು ಪುನರಾರಂಭ ಗೊಂಡ ರಾಜ್ಯ ವಿಧಾನಸಭೆಯ ಅಧಿವೇಶನದಲ್ಲಿ ಶಬರಿಮಲೆ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ಶಬರಿಮಲೆ ತಂತ್ರಿವರ್ಯರನ್ನು ಬಂಧಿಸಿದ ವಿಷಯವನ್ನು ಎತ್ತಿ ಹಿಡಿದು ವಿಪಕ್ಷಗಳು ನಡೆಸಿದ ಪ್ರತಿಭಟನೆ

ಬೋವಿಕ್ಕಾನ: ಕಂಗಿನ ತೋಟಕ್ಕೆ ನೀರು ಹಾಯಿಸಲು ಹೋದ ವ್ಯಕ್ತಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಬೋವಿಕ್ಕಾನ ಸಮೀಪದ ಮುಂಡಕೈ ಕೆ.ಕೆ. ವಳಪ್ಪಿನ ಕೆ. ಚಂದ್ರನ್ (45) ಸಾವನ್ನಪ್ಪಿದ ದುರ್ದೈವಿ. ಇವರು ಇರಿಯಣ್ಣಿಯ ಕೈಲಾಸ್

ಕಾಸರಗೋಡು: ನೆರೆಮನೆಯ ಚಿನ್ನ ಕಳವಿಗೀಡಾದ ಬಗ್ಗೆ ಲಭಿಸಿದ ದೂರಿಗೆ ಸಂಬಂಧಿಸಿ ಪೊಲೀಸರು ವಿಚಾರಣೆಗೊಳಪಡಿಸಿದ ಯುವತಿ ವಿಷಪ್ರಾಶನಗೈದು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿ ಆಕೆಯ ಸಹೋದರನ ಹೇಳಿಕೆಯನ್ನು ವಿದ್ಯಾನಗರ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಇದು ಮಾತ್ರವಲ್ಲದೆ ಆಕೆಯ ಹೆತ್ತವರು

ಉಪ್ಪಳ: ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಪಾವೂರಿನಿಂದ ಅಪಹರಣಕ್ಕೀಡಾದ ಮಧ್ಯ ವಯಸ್ಕನನ್ನು ಪೊಲೀಸರು ಅತೀ ಸಾಹಸಿಕವಾಗಿ ರಕ್ಷಿಸಿದ್ದಾರೆ. ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿಯನ್ನು ಪೊಲೀಸ್ ಇನ್ಸ್ಪೆಕ್ಟರ್ ಪಿ.ಅಜಿತ್ ಕುಮಾರ್ ನೇತೃತ್ವದಲ್ಲಿ ಸೆರೆಹಿಡಿಯ ಲಾಗಿದೆ.

ಪರಿಯಾರಂ: ಗರ್ಭಿಣಿಯಾದ ಪತ್ನಿಯನ್ನು ಡಾಕ್ಟರ್ಗಳ ಅನುಮತಿಯಿಲ್ಲದೆ ಡಿಸ್ಚಾರ್ಜ್ ಮಾಡಲು ಸಾಧ್ಯವಿಲ್ಲವೆಂಬ ನೌಕರರ ನಿಲುವನ್ನು ಪ್ರತಿಭಟಿಸಿ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಯ ಲೇಬರ್ ರೂಂ ಹೊಡೆದು ನಾಶಪಡಿಸಲಾಗಿದೆ. ಘಟನೆಯಲ್ಲಿ ಕಾಞಂಗಾಡ್ ಒಳಿಂಞವಳಪ್ ನಿವಾಸಿ ರಾಶಿದ್ (24)ನನ್ನು

ದೆಹಲಿ: ವಿವಾಹಕ್ಕೆ ಮುಂಚಿತ ಗಂಡು ಮಕ್ಕಳು, ಹೆಣ್ಮಕ್ಕಳು ಸಂಪೂರ್ಣ ಅಪರಿಚಿತರಾಗಿದ್ದಾರೆಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ವಿವಾಹದ ಮುಂಚಿತ ಇರುವ ದೈಹಿಕ ಸಂಬಂಧಗಳಲ್ಲಿ ಏರ್ಪಡುವವರು ಅತ್ಯಂತ ಜಾಗ್ರತೆ ಪಾಲಿಸಬೇಕೆಂದು ಸುಪ್ರೀಂಕೋರ್ಟ್ ಮುನ್ನೆಚ್ಚರಿಕೆ ನೀಡಿದೆ. ವಿವಾಹ ಭರವಸೆ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page