
ಕಾಸರಗೋಡು: ಸ್ನೇಹಿತೆಯ 16ರ ಹರೆಯದ ಮಗಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವತಿ ಸೆರೆಗೀಡಾಗಿದ್ದಾಳೆ. ತಳಿಪರಂಬ ಪುಳಿಪರಂಬ್ ನಿವಾಸಿಯಾದ ಸ್ನೇಹ ಮೆರ್ಲಿ (25) ಎಂಬಾಕೆಯನ್ನು ಮಾತಿಲ್ ಪೊಲೀಸರ ಸಹಾಯ ದೊಂ ದಿಗೆ ಮೇಲ್ಪರಂಬ ಪೊಲೀಸ್ ಇನ್ಸ್ಪೆಕ್ಟರ್ ಎನ್.ಪಿ. ರಾಘವನ್ ನೇತೃತ್ವದ ತಂಡ ಬಂಧಿಸಿದೆ. 4 ಪೋಕ್ಸೋ ಪ್ರಕರಣಗಳಲ್ಲಿ ಆರೋಪಿಯಾದ ಸ್ನೇಹ ಮೆರ್ಲಿ ಮಾತಿಲ್ ಪೊಲೀಸ್ ಠಾಣೆ ವ್ಯಾಪ್ತಿಯ ಸಂಬಂಧಿಕರ ಮನೆಯಲ್ಲಿ ವಾಸಿಸುತ್ತಿ ದ್ದಾಳೆಂಬ ಗುಪ್ತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ನಡೆಸಿದ ದಾಳಿ ವೇಳೆ ಯುವತಿ ಸೆರೆಗೀಡಾಗಿ ದ್ದಾಳೆ. …
ಕಾಸರಗೋಡು: ಮನೆ ಬಾಡಿಗೆಗೆ ಪಡೆಯಲೆಂಬ ನೆಪದಲ್ಲಿ ತಲುಪಿ ದಂಪತಿಯ ಕಣ್ಣಿಗೆ ಮೆಣಸಿನ ಹುಡಿ ಎರಚಿ ಹಲ್ಲೆಗೈದ ಬಳಿಕ 12 ಪವನ್ ಚಿನ್ನಾಭರಣ ಗಳನ್ನು ದರೋಡೆಗೈದ ಪ್ರಕರಣದ ಆರೋಪಿ ಸೆರೆಗೀಡಾಗಿದ್ದಾನೆ. ಕಾಞಂಗಾಡ್ ಮಾವುಂಗಾಲ್ ಆನಂದಾಶ್ರಮ ಬಳಿಯ ಏಚಿಕಾನ ನಿವಾಸಿ ಚಾಮ ಕುಟ್ಟಿ ಹೌಸ್ನ ರಾಜ್ಮೋಹನ್ (42) ಎಂಬಾತ ಸೆರೆಗೀಡಾದ ಆರೋಪಿಯಾಗಿದ್ದಾನೆ. ಈತನಿಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಕಳೆದ ಸೋಮವಾರ ಮಧ್ಯಾಹ್ನ ೧ ಗಂಟೆ ವೇಳೆ ಆಲಪ್ಪುಳ ಬಳಿಯ ಕಣಿಯಾಂಕುಳಂ ಜಂಕ್ಷನ್ ಸಮೀಪದ ಮನೆಯಲ್ಲಿ ದರೋಡೆ ನಡೆದಿದೆ. ಕೈದವನ ಕಣಿಯಾಂ …
Read more “ದಂಪತಿಯ ಕಣ್ಣಿಗೆ ಮೆಣಸಿನ ಹುಡಿ ಎರಚಿ ಹಲ್ಲೆಗೈದು 12 ಪವನ್ ಚಿನ್ನಾಭರಣ ದರೋಡೆಗೈದ ಆರೋಪಿ ಬಂಧನ”





ಕಾಸರಗೋಡು: ಸ್ನೇಹಿತೆಯ 16ರ ಹರೆಯದ ಮಗಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವತಿ ಸೆರೆಗೀಡಾಗಿದ್ದಾಳೆ. ತಳಿಪರಂಬ ಪುಳಿಪರಂಬ್ ನಿವಾಸಿಯಾದ ಸ್ನೇಹ ಮೆರ್ಲಿ (25) ಎಂಬಾಕೆಯನ್ನು ಮಾತಿಲ್ ಪೊಲೀಸರ ಸಹಾಯ ದೊಂ ದಿಗೆ ಮೇಲ್ಪರಂಬ ಪೊಲೀಸ್ ಇನ್ಸ್ಪೆಕ್ಟರ್

ಕಾಸರಗೋಡು: ಮನೆ ಬಾಡಿಗೆಗೆ ಪಡೆಯಲೆಂಬ ನೆಪದಲ್ಲಿ ತಲುಪಿ ದಂಪತಿಯ ಕಣ್ಣಿಗೆ ಮೆಣಸಿನ ಹುಡಿ ಎರಚಿ ಹಲ್ಲೆಗೈದ ಬಳಿಕ 12 ಪವನ್ ಚಿನ್ನಾಭರಣ ಗಳನ್ನು ದರೋಡೆಗೈದ ಪ್ರಕರಣದ ಆರೋಪಿ ಸೆರೆಗೀಡಾಗಿದ್ದಾನೆ. ಕಾಞಂಗಾಡ್ ಮಾವುಂಗಾಲ್ ಆನಂದಾಶ್ರಮ ಬಳಿಯ

ಕಾಸರಗೋಡು: ಅರಣ್ಯದಲ್ಲಿ ಅಪರಿಚಿತ ಗಂಡಸಿನ ರುಂಡ ಬೇರ್ಪಟ್ಟ ಮೃತದೇಹ ಜೀರ್ಣಿಸಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ರಾಜಪುರಂಗೆ ಸಮೀಪದ ವಟ್ಟಕಯಂ ಎನ್ಎಸ್ಎಸ್ ಎಸ್ಟೇಟಿಗೆ ಸಮೀಪದ ಕರಿಂಕೋಲ್ನ ಅರಣ್ಯದಲ್ಲಿ ಮೃತದೇಹ ಪತ್ತೆಯಾಗಿದೆ. ಅಣಬೆ ಸಂಗ್ರಹಿಸಲೆಂದು ನಿನ್ನೆ

ಕುಂಬಳೆ: ಕುಂಬಳೆ-ಮುಳ್ಳೇರಿಯ ಕೆಎಸ್ಟಿಪಿ ರಸ್ತೆಯ ಭಾಸ್ಕರ ನಗರದಲ್ಲಿ ಮತ್ತೆ ವಾಹನ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಜಲಪ್ರಾಧಿಕಾರದ ಪೈಪಿಗೆ ಢಿಕ್ಕಿ ಹೊಡೆ ದಿದೆ. ಇದರಿಂದ ಕಾರಿನ ಮುಂಭಾಗ ಪೂರ್ಣವಾಗಿ ಹಾನಿಗೀಡಾಗಿದೆ.

ಕಾಸರಗೋಡು: ಸ್ನೇಹಿತೆಯ 16ರ ಹರೆಯದ ಮಗಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವತಿ ಸೆರೆಗೀಡಾಗಿದ್ದಾಳೆ. ತಳಿಪರಂಬ ಪುಳಿಪರಂಬ್ ನಿವಾಸಿಯಾದ ಸ್ನೇಹ ಮೆರ್ಲಿ (25) ಎಂಬಾಕೆಯನ್ನು ಮಾತಿಲ್ ಪೊಲೀಸರ ಸಹಾಯ ದೊಂ ದಿಗೆ ಮೇಲ್ಪರಂಬ ಪೊಲೀಸ್ ಇನ್ಸ್ಪೆಕ್ಟರ್

ಕಲ್ಲಿಕೋಟೆ: ಅಪ್ರಾಪ್ತೆಯ ಕೊಠಡಿಗೆ ಅತಿಕ್ರಮಿಸಿ ನುಗ್ಗಿದ ಯುವಕನನ್ನು ಮನೆ ಮಂದಿ ಕೋಣೆಯೊಳಗೆ ಕೂಡಿ ಹಾಕಿದರು. ಗೆಳೆಯರು ತಲುಪಿ ಮನೆಯವರನ್ನು ಆಕ್ರಮಿಸಿ ಯುವಕನನ್ನು ಕೊಂಡೊಯ್ದರು. ತಾಮರಶ್ಶೇರಿ ಈಂಙಾಪುಳದಲ್ಲಿ ಇಂದು ಮುಂಜಾನೆ ೨ ಗಂಟೆ ವೇಳೆ ಘಟನೆ

ನವದೆಹಲಿ: ದೇಶದ ಜನತೆಗೆ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದ್ದು 19 ಕೆ.ಜಿ ತೂಕದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಈ ಹೊಸ ಪರಿಷ್ಕರಣೆಯಲ್ಲಿ 19 ಕೆ.ಜಿ ತೂಕದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page