
ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ. ಡಿಆರ್ಐ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ವರ್ಷ ಮುಂಬಯಿ ವಿಮಾನ ನಿಲ್ದಾಣ ದಲ್ಲಿ ನಡೆಸಿದ ಅತ್ಯಂತ ದೊಡ್ಡ ಚಿನ್ನ ಬೇಟೆಯಾಗಿದೆ ಇದು. ಕೆನಿಯಾದ ನೈರೋ ಬಿಯಿಂದ ಮಹಿಳೆಯರ ತಂಡವೊಂದು ಚಿನ್ನಾಭರಣದೊಂದಿಗೆ ಮುಂ ಬಯಿ ಛತ್ರಪತಿ ಶಿವಜಿ ಮಹಾ ರಾಜ್ …
ಮಂಜೇಶ್ವರ: ಪುತ್ರಿಗೆ ದೌರ್ಜನ್ಯಗೈದಿರುವುದಾಗಿ ನೀಡಿದ ದೂರಿನಂತೆ ತಂದೆಯನ್ನು ಮಂಜೇ ಶ್ವರ ಪೊಲೀಸರು ಕಸ್ಟಡಿಗೆ ತೆಗೆದರು. 53ರ ಹರೆಯದ ವ್ಯಕ್ತಿಯನ್ನು ಕಸ್ಟಡಿಗೆ ತೆಗೆಯಲಾಗಿದೆ. ಪ್ಲಸ್ ಟುನಲ್ಲಿ ಕಲಿಯುವ ಸಮಯದಲ್ಲಿಯೇ ತನ್ನನ್ನು ದೌರ್ಜನ್ಯಗೈದಿರುವುದಾಗಿ ಯುವತಿ ಹೇಳಿಕೆ ನೀಡಿದ್ದಾಳೆ. ಈಗ ಈಕೆಗೆ 20 ವರ್ಷವಾಗಿದೆ. ಹೆದರಿಕೆಯಿಂ ದಾಗಿ ಈ ಬಗ್ಗೆ ಈಕೆ ಯಾರಲ್ಲೂ ತಿಳಿಸಿರಲಿಲ್ಲವೆಂದು ಹೇಳಲಾಗುತ್ತಿದೆ. ಇತ್ತೀಚೆಗಿನಿಂದ ಇನ್ನಷ್ಟು ಹೆಚ್ಚು ಉಪಟಳ ಮಾಡಲು ಆರಂಭಿಸಿ ರುವುದರೊಂದಿಗೆ ಈ ಬಗ್ಗೆ ತಾಯಿಗೆ ತಿಳಿಸಿದ್ದಾಳೆ. ಆ ಬಳಿಕ ತಾಯಿ ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ್ದರು.





ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಮಂಜೇಶ್ವರ: ಪುತ್ರಿಗೆ ದೌರ್ಜನ್ಯಗೈದಿರುವುದಾಗಿ ನೀಡಿದ ದೂರಿನಂತೆ ತಂದೆಯನ್ನು ಮಂಜೇ ಶ್ವರ ಪೊಲೀಸರು ಕಸ್ಟಡಿಗೆ ತೆಗೆದರು. 53ರ ಹರೆಯದ ವ್ಯಕ್ತಿಯನ್ನು ಕಸ್ಟಡಿಗೆ ತೆಗೆಯಲಾಗಿದೆ. ಪ್ಲಸ್ ಟುನಲ್ಲಿ ಕಲಿಯುವ ಸಮಯದಲ್ಲಿಯೇ ತನ್ನನ್ನು ದೌರ್ಜನ್ಯಗೈದಿರುವುದಾಗಿ ಯುವತಿ ಹೇಳಿಕೆ ನೀಡಿದ್ದಾಳೆ.

ಹೊಸದುರ್ಗ: ವಿಧಾನಸಭಾ ಚುನಾವಣೆ ಪೂರ್ತಿಯಾದ ಬೆನ್ನಲ್ಲೇ ಪಯ್ಯನ್ನೂರು ವಿಧಾನಸಭಾ ಮಂಡಲದ ವಿವಿಧ ಭಾಗಗಳಲ್ಲಿ ಆಕ್ರಮಣಗಳು ಮುಂದುವರಿಯುತ್ತಿದೆ. ಯುಡಿಎಫ್ ಸ್ವತಂತ್ರನಾಗಿ ಸ್ಪರ್ಧಿಸಿದ ವಿ. ಕುಂಞಿ ಕೃಷ್ಣನ್ರ ಬೆಂಬಲಿಗನೆಂದು ಹೇಳಲಾ ಗುವ ಎರಮಂ ಪೇರೂಲ್ನ ಎಂ.ಕೆ. ನಾರಾಯಣನ್ರ

ಕುಂಬಳೆ: ಭಾಸ್ಕರನಗರ ಸಮೀಪದ ಕಾರಿಪ್ಪಾಡಿ ನಿವಾಸಿ ಚಂದ್ರಶೇಖರ (57) ನಿಧನ ಹೊಂದಿದರು. ಉಪ್ಪಳ ಹಾಗೂ ಕುಂಬಳೆಯಲ್ಲಿ ಟೈಲರ್ ಆಗಿ ದುಡಿದಿದ್ದರು. ಅಸೌಖ್ಯ ಹಿನ್ನೆಲೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಮೃತರು ಪತ್ನಿ ಪುಷ್ಪಲತ, ಮಕ್ಕಳಾದ ಜೀವನ್, ಸಂಧ್ಯಾ, ಸಹೋದರರಾದ

ಮಂಜೇಶ್ವರ: ಪುತ್ರಿಗೆ ದೌರ್ಜನ್ಯಗೈದಿರುವುದಾಗಿ ನೀಡಿದ ದೂರಿನಂತೆ ತಂದೆಯನ್ನು ಮಂಜೇ ಶ್ವರ ಪೊಲೀಸರು ಕಸ್ಟಡಿಗೆ ತೆಗೆದರು. 53ರ ಹರೆಯದ ವ್ಯಕ್ತಿಯನ್ನು ಕಸ್ಟಡಿಗೆ ತೆಗೆಯಲಾಗಿದೆ. ಪ್ಲಸ್ ಟುನಲ್ಲಿ ಕಲಿಯುವ ಸಮಯದಲ್ಲಿಯೇ ತನ್ನನ್ನು ದೌರ್ಜನ್ಯಗೈದಿರುವುದಾಗಿ ಯುವತಿ ಹೇಳಿಕೆ ನೀಡಿದ್ದಾಳೆ.

ಹೊಸದುರ್ಗ: ವಿಧಾನಸಭಾ ಚುನಾವಣೆ ಪೂರ್ತಿಯಾದ ಬೆನ್ನಲ್ಲೇ ಪಯ್ಯನ್ನೂರು ವಿಧಾನಸಭಾ ಮಂಡಲದ ವಿವಿಧ ಭಾಗಗಳಲ್ಲಿ ಆಕ್ರಮಣಗಳು ಮುಂದುವರಿಯುತ್ತಿದೆ. ಯುಡಿಎಫ್ ಸ್ವತಂತ್ರನಾಗಿ ಸ್ಪರ್ಧಿಸಿದ ವಿ. ಕುಂಞಿ ಕೃಷ್ಣನ್ರ ಬೆಂಬಲಿಗನೆಂದು ಹೇಳಲಾ ಗುವ ಎರಮಂ ಪೇರೂಲ್ನ ಎಂ.ಕೆ. ನಾರಾಯಣನ್ರ

ಮುಂಬಯಿ: 24 ಮಹಿಳೆಯರು ಸೇರಿದ ತಂಡ ಸಾಗಿಸುತ್ತಿದ್ದ 29.39 ಕಿಲೋ ಚಿನ್ನಾಭರಣವನ್ನು ರೆವೆನ್ಯೂ ಇಂಟೆಲಿಜೆನ್ಸ್ ಡೈರೆಕ್ಟರೇಟ್ ಮುಂಬಯಿ ವಿಮಾನ ನಿಲ್ದಾಣ ದಿಂದ ವಶಪಡಿಸಿದೆ. ಸೆರೆ ಹಿಡಿದ ಚಿನ್ನಕ್ಕೆ 37.74 ಕೋಟಿ ರೂ. ಮೌಲ್ಯ ಅಂದಾಜಿಸಲಾಗಿದೆ.

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page